 ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್- ಸಂಗಣ್ಣ ಕರಡಿ
ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್- ಸಂಗಣ್ಣ ಕರಡಿ
ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಅವರು ಶನಿವಾರದಂದು ಮಂಡಿಸಿರುವ ಬಜೆಟ್, ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ...
 ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್- ಸಂಗಣ್ಣ ಕರಡಿ
ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್- ಸಂಗಣ್ಣ ಕರಡಿ
ಕೇಂದ್ರ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಅವರು ಶನಿವಾರದಂದು ಮಂಡಿಸಿರುವ ಬಜೆಟ್, ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ...
 
 ವಿವಿಧ ರೈಲ್ವೆ ಯೋಜನೆಗಳಿಗೆ ಬಜೆಟ್ನಲ್ಲಿ ಅನುದಾನ ಹಂಚಿಕೆ- ಸಂಗಣ್ಣ ಕರಡಿ
 ವಿವಿಧ ರೈಲ್ವೆ ಯೋಜನೆಗಳಿಗೆ ಬಜೆಟ್ನಲ್ಲಿ ಅನುದಾನ ಹಂಚಿಕೆ- ಸಂಗಣ್ಣ ಕರಡಿ
ಕೊಪ್ಪಳ ಫೆ. : ಪ್ರಸಕ್ತ ಸಾಲಿನ ರೈಲ್ವೆ ಬಜೆಟ್ನಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ವಿವಿಧ ರೈಲ್ವೆ ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಕೊಪ್ಪಳ ಸ...
 ಮೋಟಾರ್ ಪಂಪ್ ಸೆಟ್ ವಿತರಣೆ.
ಮೋಟಾರ್ ಪಂಪ್ ಸೆಟ್ ವಿತರಣೆ.
ಶಾಸಕರಿಂದ ಅಲ್ಪಸಂಖ್ಯಾತರ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಮೋಟಾರ್ ಪಂಪ್ ಸೆಟ್ ವಿತರಣೆ. ಕೊಪ್ಪಳ,ಫೆ:೨೮ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ...
 ೨೦ ವರ್ಷಗಳ ನಂತರ ಕಾಂಗ್ರೇಸ್ ಮಡಿಲಿಗೆ ಕೊಪ್ಪಳ ಪಿ.ಎಲ್.ಡಿ.ಬ್ಯಾಂಕ್.
೨೦ ವರ್ಷಗಳ ನಂತರ ಕಾಂಗ್ರೇಸ್ ಮಡಿಲಿಗೆ ಕೊಪ್ಪಳ ಪಿ.ಎಲ್.ಡಿ.ಬ್ಯಾಂಕ್.
ಕೊಪ್ಪಳ,ಫೆ:೨೮ ಕೊಪ್ಪಳ ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಶಿವಣ್ಣ ಹಂದ್ರಾಳ ಹಾಗೂ ಶ್ರೀಮತಿ ಶಕುಂತಲಾ ಹುಡೇಜಾಲಿ ಅಧ್ಯ...
 ಮಕ್ಕಳಿಗೆ ಇಡ್ಲಿ-ಸಾಂಬರ್ ನೀಡುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ಮಕ್ಕಳಿಗೆ ಇಡ್ಲಿ-ಸಾಂಬರ್ ನೀಡುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ಕೊಪ್ಪಳ: ನಗರದ ಹೂವಿನಾಳ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಪ್ಪಿಟ್ಟಿನ ಬದಲಾಗಿ ಇಡ್ಲಿ -ಸಾಂಬರ್ ನೀಡುವ ವಿನೂತ ಕಾರ್ಯಕ್ರಮವನ್ನು...
 
 ಮಕ್ಕಳಿಗೆ ನೀಡುವ ಸೇವೆ ಪವಿತ್ರವಾದದ್ದು-ಪಾನಗಂಟಿ
ಮಕ್ಕಳಿಗೆ ನೀಡುವ ಸೇವೆ ಪವಿತ್ರವಾದದ್ದು-ಪಾನಗಂಟಿ
ಮಕ್ಕಳಿಗೆ ಶಿಕ್ಷಣ ನೀಡುವ ಸೇವೆ ಪವಿತ್ರವಾದದ್ದು ಹೊರತು ಹಾಗೂ ಗಳಿಸುವದಕ್ಕಾಗಿ ಮಾಡುವದಲ್ಲ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಗಂಟಿ ಹೇಳಿದರು. ...
 
 ಕೇಂದ್ರ ಬಜೆಟ್ 2015: ಸಚಿವ ಅರುಣ್ ಜೇಟ್ಲಿಯಿಂದ ಮಂಡನೆ
ಕೇಂದ್ರ ಬಜೆಟ್ 2015: ಸಚಿವ ಅರುಣ್ ಜೇಟ್ಲಿಯಿಂದ ಮಂಡನೆ
ಹೊಸದಿಲ್ಲಿ, ಫೆ. : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದ ಮೊದಲ ಪೂರ್ಣಾವಧಿ ಬಜೆಟ್ನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಲೋಕಸ...
 ಲೈಂಗಿಕ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ- ಬಿ.ದಶರಥ
ಲೈಂಗಿಕ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ- ಬಿ.ದಶರಥ
ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಹಾಗೂ ಮಹಿಳೆಯರ ಮೇಲೆ ಲೈಂಗಿಕ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾಧ...
 ಶಾದಿಮಹಲ್ : ಚುನಾವಣೆ ಕಾನೂನು ಬದ್ದವಾಗಿ ಜರುಗಲಿ
ಶಾದಿಮಹಲ್ : ಚುನಾವಣೆ ಕಾನೂನು ಬದ್ದವಾಗಿ ಜರುಗಲಿ
ಕೊಪ್ಪಳ : ಕೊಪ್ಪಳ ನಗರದ ಮುಸ್ಲಿಂ ಶಾದಿಮಹಲ್ ಕಾರ್ಯಕಾರಿಣಿ ಮಂಡಳಿ ರಚಿಸುವದಕ್ಕಾಗಿ ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ಈ ಹಿಂದೆ ರದ್ದಾಗಿತ್ತು. ರದ್ದತಿ ಆದ...
 ಅದಾಲತ್ನಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಶಿವಲಿಂಗಪ್ಪ ಪಟ್ಟದಕಲ್
ಅದಾಲತ್ನಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಶಿವಲಿಂಗಪ್ಪ ಪಟ್ಟದಕಲ್
ಯಲಬುರ್ಗಾ: ಕಂದಾಯ ಅದಾಲತ್ ಕಾರ್ಯಕ್ರಮದಿಂದ ರೈತರ ಜಮೀನುಗಳಿಗೆ ಸಂಬಂಧಿಸಿದ ವ್ಯಾಜ್ಯಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರೆಯಲಿದೆ ಎಂದು ತಹಸೀಲ್ದಾರ್ ಶಿವಲಿಂಗಪ್ಪ ಪಟ್ಟ...
ನಗರದ ಹಲವೆಡೆ ರಾತ್ರಿ ಹೊತ್ತು ನಿಲ್ಲಿಸಿದ ಬೈಕ್ ಗಳಿಂದ ಪೆಟ್ರೊ ಲ್ ಕದಿಯಲಾಗುತ್ತಿತ್ತು. ಎಷ್ಟು ಪ್ರಯತ್ನ ಮಾಡಿದರೂ ಕಳ್ಳರನ್ನು ...
 ಕೊಪ್ಪಳ :  ಹೆದ್ದಾರಿ ದರೋಡೆಕೋರರ ಬಂಧನ
ಕೊಪ್ಪಳ :  ಹೆದ್ದಾರಿ ದರೋಡೆಕೋರರ ಬಂಧನ
ಕೊಪ್ಪಳ : ಇತ್ತೀಚಿಗೆ ಹಲಗೇರಿ ಗ್ರಾಮದ ಹತ್ತಿರ ಎನ್ ಎಚ್ ೬೩ರಲ್ಲಿ ನಡೆದ ದರೋಡೆ ಪ್ರಕರಣಗಳನ್ನು ಕುಕನೂರು ಪೋಲಿಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾ...
 ಯುವ ಪೀಳಿಗೆ ಹಿರಿಯರನ್ನು ಗೌರವಿಸಿ, ಅನುಭವಾಮೃತ ಪಡೆಯಲಿ - ಬಿ. ದಶರಥ
ಯುವ ಪೀಳಿಗೆ ಹಿರಿಯರನ್ನು ಗೌರವಿಸಿ, ಅನುಭವಾಮೃತ ಪಡೆಯಲಿ - ಬಿ. ದಶರಥ
ಕೊಪ್ಪಳ, ಫೆ. : ಹಿರಿಯ ನಾಗರಿಕರ ಬಗ್ಗೆ ತಾತ್ಸಾರ ಮನೋಭಾವನೆ ಹೊಂದಿರುವ ಇಂದಿನ ಯುವ ಪೀಳಿಗೆ, ಹಿರಿಯರನ್ನು ಗೌರವಿಸಿ, ಅವರ ಅನುಭವಾಮೃತ ಪಡೆಯಲು ಯತ್ನಿಸಬೇಕು ಎಂದ...
 ಅದ್ಯಕ್ಷರಾಗಿ ಮಹೇಶಪ್ಪ ಹಳ್ಳಿ, ಉಪಾದ್ಯಕ್ಷರಾಗಿ ದೇವೇಂದ್ರಗೌಡ ಆಯ್ಕೆ
ಅದ್ಯಕ್ಷರಾಗಿ ಮಹೇಶಪ್ಪ ಹಳ್ಳಿ, ಉಪಾದ್ಯಕ್ಷರಾಗಿ ದೇವೇಂದ್ರಗೌಡ ಆಯ್ಕೆ
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ಚುನಾವಣೆ ಯಲಬುರ್ಗಾ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್...
 ಶ್ರೇಷ್ಠ ಕೃಷಿಕ ಪ್ರಶಸ್ತಿ : ಅರ್ಜಿ ಸಲ್ಲಿಕೆಗೆ ಮಾ. ೧೦ ಕೊನೆಯ ದಿನ
ಶ್ರೇಷ್ಠ ಕೃಷಿಕ ಪ್ರಶಸ್ತಿ : ಅರ್ಜಿ ಸಲ್ಲಿಕೆಗೆ ಮಾ. ೧೦ ಕೊನೆಯ ದಿನ
ಕೊಪ್ಪಳ, ಫೆ. : ಕೃಷಿ ಇಲಾಖೆಯ ಆತ್ಮ ಯೋಜನೆ ವತಿಯಿಂದ ನೀಡಲಾಗುವ ಜಿಲ್ಲಾಮಟ್ಟದ ಹಾಗೂ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ...
 ಮಕ್ಕಳ ರಕ್ಷಣಾ ಕಾಯ್ದೆ-೨೦೧೨ (ಪೋಕ್ಸೋ) ಕುರಿತು ಒಂದು ದಿನದ ಕಾರ್ಯಾಗಾರ
ಮಕ್ಕಳ ರಕ್ಷಣಾ ಕಾಯ್ದೆ-೨೦೧೨ (ಪೋಕ್ಸೋ) ಕುರಿತು ಒಂದು ದಿನದ ಕಾರ್ಯಾಗಾರ
ಕೊಪ್ಪಳ, ಫೆ. : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ...
 
 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲಾ ಕೃಷಿ ಇಲಾಖೆಯ ಎನ್.ಇ.ಜಿ.ಪಿ-ಎ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ೦೬ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮ...
 
 ಕೇಂದ್ರ ಬಿಜೆಪಿ ಸರಕಾರ ರೈಲು ಬಜೆಟ್ನಲ್ಲಿ ಕರ್ನಾಟಕಕ್ಕೆ ಮೋಸ
 ಕೇಂದ್ರ ಬಿಜೆಪಿ ಸರಕಾರ ರೈಲು ಬಜೆಟ್ನಲ್ಲಿ ಕರ್ನಾಟಕಕ್ಕೆ ಮೋಸ
ಕೇಂದ್ರ ಬಿಜೆಪಿ ಸರಕಾರದ ರೈಲು ಪ್ರಯಾಣದರ ಇಳಕೆ ಮತ್ತು ಬಡ-ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಚೆಲ್ಲಾಟ ಆಡಿದಂತಿದೆ. ೯ ತಿಂಗಳ ಅವಧಿಯಲ್ಲಿ ಕಚ್ಚಾತೈಲ ದರ ಅಂತರಾಷ್ಟ್...
 ಕೊಪ್ಪಳ ಪ್ರಥಮ ದರ್ಜೆ ಕಾಲೇಜಿಗೆ ರೂ.೨ ಕೋಟಿ ಅನುದಾನ ಬಿಡುಗಡೆ
ಕೊಪ್ಪಳ ಪ್ರಥಮ ದರ್ಜೆ ಕಾಲೇಜಿಗೆ ರೂ.೨ ಕೋಟಿ ಅನುದಾನ ಬಿಡುಗಡೆ
ಕೊಪ್ಪಳ,೨೭:ಫೆ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಕೊಪ್ಪಳದ ಜನಪ್ರೀಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳರವರು ವಿಷೇಶ ಮುತುವರ್ಜಿ ವಹಿಸಿ...
 
 ಅಧಿಕಾರ ಕಬ್ಬಿಣದ ಕಡಲೆ-ಅಧ್ಯಕ್ಷೆ ಶ್ರೀಮತಿ ಬಸಮ್ಮ ಹಳ್ಳಗುಡಿ
ಅಧಿಕಾರ ಕಬ್ಬಿಣದ ಕಡಲೆ-ಅಧ್ಯಕ್ಷೆ ಶ್ರೀಮತಿ ಬಸಮ್ಮ ಹಳ್ಳಗುಡಿ
ಕೊಪ್ಪಳ,೨೭:ಫೆ ನಗರಸಭೆಯ ೨ನೇ ಅವದಿಯ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಸ್ವೀಕರಿಸಿ ಮಾತನಾಡಿದ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಬಸಮ್ಮ ಹಳ್ಳಿಗುಡಿ ರವರು ಮಾತ...
 ನ್ಯಾ. ವೈದ್ಯನಾಥ ಆಯೋಗದ ವರದಿ
ನ್ಯಾ. ವೈದ್ಯನಾಥ ಆಯೋಗದ ವರದಿ
ಬೆಂಗಳೂರು, ಫೆಬ್ರವರಿ : ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ 2012 ರ ಮಾರ್ಚ್ 2 ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನೇಮಿಸ...
 ಕರ್ನಾಟಕ ಮುಕ್ತ ಶಾಲೆ ಕೆ.ಓ.ಎಸ್. ಪರೀಕ್ಷೆಯ ಫಲಿತಾಂಶ
ಕರ್ನಾಟಕ ಮುಕ್ತ ಶಾಲೆ ಕೆ.ಓ.ಎಸ್. ಪರೀಕ್ಷೆಯ ಫಲಿತಾಂಶ
ಬೆಂಗಳೂರು, ಫೆಬ್ರವರಿ 26 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಫೆಬ್ರವರಿ-2015 ರ ಮಾಹೆಯಲ್ಲಿ ನಡೆಸಿದ ಕರ್ನಾಟಕ ಮುಕ್ತ ಶಾಲೆ ಕೆ.ಓ.ಎಸ್. ಪರೀಕ್ಷೆಯ ಫಲಿತ...
 ಮೊಬೈಲ್ನಲ್ಲಿ ವಚನ, ದಾಸ ಸಾಹಿತ್ಯ
ಮೊಬೈಲ್ನಲ್ಲಿ ವಚನ, ದಾಸ ಸಾಹಿತ್ಯ
ಬೆಂಗಳೂರು, : ವಚನ ಸಾಹಿತ್ಯ ಕರ್ನಾಟಕದ ಬಹುದೊಡ್ಡ ಸಾಂಸ್ಕøತಿಕ ಸಂಪತ್ತು. 12ನೆಯ ಶತಮಾನದಲ್ಲಿ ನಡೆದ ಸಾಮಾಜಿಕ, ಧಾರ್ಮಿಕ ಚಳವಳಿಯ ಫಲವಾಗಿ ಅಭಿವ್ಯಕ್ತಿಗೊಂಡ ಈ ವಚನಸ...
 ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ
ಪೊಲೀಸ್ ಮಹಾನಿರ್ದೇಶಕರಾಗಿ ಓಂ ಪ್ರಕಾಶ್ ನೇಮಕ
ಬೆಂಗಳೂರು: ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಡಿಜಿಪಿಯಾಗಿದ್ದ ಓಂಪ್ರಕಾಶ್ ಅವರು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಶುಕ್ರವಾರ ನೇಮಕಗೊಂಡಿದ್ದಾರೆ.
 ಸದೃಢ ಸಮಾಜಕ್ಕೆ ಸಂಘಟನೆ ಅವಶ್ಯಕ : ಹಿಟ್ನಾಳ
ಸದೃಢ ಸಮಾಜಕ್ಕೆ ಸಂಘಟನೆ ಅವಶ್ಯಕ : ಹಿಟ್ನಾಳ
ಕೊಪ್ಪಳ.ಫೆ.೨೬: ಕೆಳಮಟ್ಟದಲ್ಲಿರುವ ಸಮಾಜಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಸಮಾಜದ ಐಕ್ಯ ಸಂಘಟನೆ ಅತವಶ್ಯಕ್ಕೆ ಅಂದಾಗ ಮಾತ್ರ ಸಮಾಜ ಆರ್ಥಿಕ, ಸಾಮಾಜಿಕ ಮತ್ತು ...
 ಏ. ೧೧, ೧೨ ರಂದು ವಿಜೃಂಭಣೆಯಿಂದ ಆನೆಗೊಂದಿ ಉತ್ಸವ ಆಚರಣೆ :  ಇಕ್ಬಾಲ್ ಅನ್ಸಾರಿ
ಏ. ೧೧, ೧೨ ರಂದು ವಿಜೃಂಭಣೆಯಿಂದ ಆನೆಗೊಂದಿ ಉತ್ಸವ ಆಚರಣೆ :  ಇಕ್ಬಾಲ್ ಅನ್ಸಾರಿ
ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರುಕಳಿಸುವ ರೀತಿಯಲ್ಲಿ ಆನೆಗೊಂದಿ ಉತ್ಸವವನ್ನು ಬರುವ ಏ. ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸ...
ಕೊಪ್ಪಳ : ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ದೊಡ್ಡದು. ಮಹಿಳೆಯಿಂದಲೇ ಸಮಾಜ ನಿರ್ಮಾಣವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲ...
 ಹಳಿ ತಪ್ಪಿದ ರೈಲು ಬಜೆಟ್ : ಸಿದ್ದರಾಮಯ್ಯ
ಹಳಿ ತಪ್ಪಿದ ರೈಲು ಬಜೆಟ್ : ಸಿದ್ದರಾಮಯ್ಯ
ಬೆಂಗಳೂರು, : ಕೇಂದ್ರ ರೈಲ್ವೇ ಸಚಿವ ಸುರೇಶ್ ಫ್ರಭು ಅವರು ಮಂಡಿಸಿದ 2015-16 ನೇ ಸಾಲಿನ ರೈಲ್ವೇ ಆಯವ್ಯಯವನ್ನು ಹಳಿ ತಪ್ಪಿದ ಬಜೆಟ್ ಎಂದು ಮುಖ್ಯಮಂತ್ರಿ ಸಿದ...
 ಮಾಧ್ಯಮಗಳು ಅಭಿವೃದ್ಧಿ ವಿಷಯಕ್ಕೆ ಆದ್ಯತೆ ನೀಡಲಿ – ಡಾ. ನಾಗಾಂಬಿಕಾದೇವಿ
ಮಾಧ್ಯಮಗಳು ಅಭಿವೃದ್ಧಿ ವಿಷಯಕ್ಕೆ ಆದ್ಯತೆ ನೀಡಲಿ – ಡಾ. ನಾಗಾಂಬಿಕಾದೇವಿ
: ಅತಿತಂಜಿತ ಸುದ್ದಿಗಳಿಗಿಂತ ಜನರಲ್ಲಿ ಜಾಗೃತಿ ಮೂಡಿಸುವಂತ, ಅಭಿವೃದ್ಧಿ ವಿಷಯಗಳತ್ತ ಮಾಧ್ಯಮಗಳು ಆದ್ಯತೆ ನೀಡಬೇಕು ಎಂದು ವಾರ್ತಾ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲ...
 
 ಕರ್ಕಿಹಳ್ಳಿ: ಬಾನುಲಿ ರೈತ ದಿನ ಯಶಸ್ವಿ
ಕರ್ಕಿಹಳ್ಳಿ: ಬಾನುಲಿ ರೈತ ದಿನ ಯಶಸ್ವಿ 
ಹೊಸಪೇಟೆ ಆಕಾಶವಾಣಿ ಕೇಂದ್ರ ಹಾಗೂ ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಜಂಟಿಯಾಗಿ ಕೊಪ್ಪಳ ತಾಲ್ಲೂಕಿನ ಕರ್ಕಿಹಳ್ಳಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್...
 ಕಾರ್ಮಿಕರ ಪರವಾಗಿ ೧೦ ಅಂಶಗಳ ಬೇಡಿಕೆಗಳಿಗೆ ಒತ್ತಾಯಿಸಿ ಸಿಐಟಿಯುನಿಂದ ಸಾಂಕೇತಿಕ ಪ್ರತಿಭಟನೆ
  ಕಾರ್ಮಿಕರ ಪರವಾಗಿ ೧೦ ಅಂಶಗಳ ಬೇಡಿಕೆಗಳಿಗೆ ಒತ್ತಾಯಿಸಿ ಸಿಐಟಿಯುನಿಂದ ಸಾಂಕೇತಿಕ ಪ್ರತಿಭಟನೆ 
ಕೊಪ್ಪಳ, ಫೆ.೨೬ : ದೇಶದ ಕಾರ್ಮಿಕರ ಪರವಾಗಿ ೧೦ ಅಂಶಗಳ ಬೇಡಿಕೆಗಳಿಗಾಗಿ ಕಳೆದ ೨೦೧೧ ರಿಂದ ಸಿಐಟಿಯು ನಿರಂತರ ಹೋರಾಟ ನಡೆಸುತ್ತಿದ್ದು ಅದರ ಅಂಗವಾಗಿ ನಗರದ ಜಿಲ್ಲಾ ...
 ಚಂಪಾಲಾಲ್ ಮೆಹತಾ ಸಂಸ್ಮರಣ ಗ್ರಂಥಕ್ಕೆ ಲೇಖನ ಆಹ್ವಾನ
ಚಂಪಾಲಾಲ್ ಮೆಹತಾ ಸಂಸ್ಮರಣ ಗ್ರಂಥಕ್ಕೆ ಲೇಖನ ಆಹ್ವಾನ 
ಕೊಪ್ಪಳ : ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಪ್ಪಳದ ಹಿರಿಯ ಉದ್ಯಮಿ, ಜಿಲ್ಲಾ ಲಯನ್ಸ್ ಕ್ಲಬ್ ಮಾಜಿ ಗವರ್ನರ್, ಲಯನ್ಸ್ ಸಂಸ್ಥೆಯ ಕಣ್ಣಿನ ...
 ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರಮಹತ್ವದ್ದಾಗಿದೆ : ಮೋಹನ್ ಪ್ರಸಾದ್
ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರಮಹತ್ವದ್ದಾಗಿದೆ : ಮೋಹನ್ ಪ್ರಸಾದ್
ಕೊಪ್ಪಳ,ಫೆ,೨೬: ಇಂದಿನ ಮಕ್ಕಳೆ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಮಕ್ಕಳ ಮೂದಿನ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು ಅವರಷ್ಟೇ ಮಹತ್ವದ ಜ...
 
 ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಲು ಮುಂದಾಗಿ : ಬಿ.ಕಲ್ಲೇಶ
ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಲು ಮುಂದಾಗಿ : ಬಿ.ಕಲ್ಲೇಶ 
ಎಂಎಸ್ಡಿಪಿ ಯೋಜನೆಅಡಿಯಲ್ಲಿ ತರಬೇತಿ ಪ ಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ: ಕೊಪ್ಪಳ,ಫೆ,೨೬: ಅಲ್ಪಸಂಖ್ಯಾತ ಸಮುದಾಯದ ವಿದ್ಯಾವಂತ ಯುವಕ, ಯುವತಿಯರ...
 ಸೇವಾ ಪ್ರನಿಧಿಗಳಿಗೆ ಹಿಡುವಳಿ ಯೋಜನೆ ತರಬೇತಿ ಕಾರ್ಯಗಾರ ಯಶಸ್ವಿ
ಸೇವಾ ಪ್ರನಿಧಿಗಳಿಗೆ ಹಿಡುವಳಿ ಯೋಜನೆ ತರಬೇತಿ ಕಾರ್ಯಗಾರ ಯಶಸ್ವಿ 
ಕೊಪ್ಪಳ : ಇತ್ತಿಚಿಕೆ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹಿರೇಸಿಂದೋಗಿ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಹಿರೇಸಿಂದೋಗಿ, ಗೊಂಡಬಾಳ ಮತ್ತು ...
 ಲಿಂಗಾಯತ ಧರ್ಮ ಮಹಾ ರ್ಯಾಲಿ : ಬೆಂಗಳೂರು ಚಲೋ
ಲಿಂಗಾಯತ ಧರ್ಮ ಮಹಾ ರ್ಯಾಲಿ : ಬೆಂಗಳೂರು ಚಲೋ 
ಕೊಪ್ಪಳ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಆಗ್ರಹಿಸಿ, ದಿನಾಂಕ ೨೮/೦೨/೨೦೧೫ ರಂದು ಬೆಂಗಳೂರು ಮಹಾನಗರದ ಟೌನಹಾಲ (ಪುಟ್ಟಣ್ಣ ಚಟ್ಟಿ ಪುರಭವನ) ಮುಂ...