PLEASE LOGIN TO KANNADANET.COM FOR REGULAR NEWS-UPDATES

Koppal :  ನಗರದ ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ (ರಿ) ಭಾಗ್ಯನಗರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ನಿಮಿತ್ಯ ಬೆಳಗ್ಗೆ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದರು.
         ಈ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರವನ್ನು ಶಾಲೆಯ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಚಾಲನೇ ನೀಡುವುದರೊಂದಿಗೆ ಪ್ರದರ್ಶವನ್ನು ವೀಕ್ಷಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಷಯ ಕೋರಿದರು. ಮತ್ತು ತರಭೇತಿ ನೀಡಿದ ವಿಜ್ಞಾನ ಶಿಕ್ಷಕ/ಶಿಕ್ಷಕಿಯರಿಗೆ ಅಭಿನಂದಿಸಿದರು.  

Advertisement

0 comments:

Post a Comment

 
Top