PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ : ತಾಲುಕಿನ ಅಗಳಕೇರಾ ಗ್ರಾಮದ ಶಂಕರ ಮರ್ದಾನಪ್ಪ ಬಿಸನಳ್ಳಿ ಇವರನ್ನು ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ  ಅಕಾಡೆಮಿಕ್ ಕೌನ್ಸಿಲ್‌ಗೆ ಕರ್ನಾಟಕ ಸರಕಾರದ ನಾಮ ನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. 

Advertisement

0 comments:

Post a Comment

 
Top