PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ.  : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶನಿವಾರದಂದು ನಡೆದ ಗಣಿತ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೧೦೭೩ ವಿದ್ಯಾರ್ಥಿಗಳು ಹಾಜರಾಗಿದ್ದು,  ೬೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಭೂಗೋಳಶಾಸ್ತ್ರ ವಿಷಯದ ಪರೀಕ್ಷೆಗೆ ೮೯ ವಿದ್ಯಾರ್ಥಿಗಳ ಪೈಕಿ ೮೮ ವಿದ್ಯಾರ್ಥಿಗಳು ಹಾಜರಾಗಿದ್ದು, ಓರ್ವ ಗೈರಾಗಿದ್ದಾನೆ. ಇದೇ ವಿಷಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ.
      ಕೊಪ್ಪಳದ ಬಿಎನ್‌ಆರ್‌ಕೆ ಪ.ಪೂ. ಕಾಲೇಜಿನಲ್ಲಿ ಜರುಗಿದ ಭೂಗೋಳ ಶಾಸ್ತ್ರ ವಿಷಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ .

Advertisement

0 comments:

Post a Comment

 
Top