PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ - ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ವೆಂಕನಗೌಡ ಹಿರೇಗೌಡ್ರು ರಾಯಚೂರ, ಬಳ್ಳಾರಿ, ಕೊಪ್ಪಳ, ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡು ಕೊಪ್ಪಳದ ಮಾಹಮಹಿಮಾ ಗವಿಶಿದ್ದೇಶ್ವರ ಶ್ರೀಗಳ ಆರ್ಶಿವಾದ ಪಡೆದರು ಇವರಿಗೆ ಗ್ರಾಮದ ಎಲ್ಲಾ ಗುರುಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವಸದಸ್ಯರು, ಯುವಕರು ಹರ್ಷವ್ಯಕ್ತಡಿಸಿದ್ದಾರೆ.

Advertisement

0 comments:

Post a Comment

 
Top