ಕೊಪ್ಪಳ - ಕರ್ನಾಟಕ ಸರ್ಕಾರದ ಮೂಲಸೌಕರ್ಯ ಅಭಿವೃದ್ದಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಹಜ್ ಖಾತೆ ಸಚಿವರಾದ ಆರ್.ರೋಷನ್ ಬೇಗ್ ಅವರ ೬೨ನೇ ಜನ್ಮ ದಿನಾಚರಣೆಯ ಅಂಗವಾಗಿ ಜು.೧೫ ರ ಬುಧವಾರ ಬೆಳಿಗ್ಗೆ ಕೊಪ್ಪಳದಲ್ಲಿ ಸಯ್ಯದ್ ಫೌಂಡೇಶನ್ ವತಿಯಿಂದ ಜನ್ಮ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಸಚಿವರಾದ ಆರ್.ರೋಷನ್ ಬೇಗ್ರವರು ಕಾಂಗ್ರೆಸ್ ಸರ್ಕಾರದ ಹಿರಿಯ ಸಚಿವರು, ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕರಾಗಿದ್ದು, ಅವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅವರ ಕೊಡುಗೆ ಸಮಾಜಕ್ಕೆ ಈ ನಾಡಿಗೆ ಅಪಾರವಾಗಿದೆ. ಅವರ ನಾಯಕತ್ವ ಸಮಾಜಕ್ಕೆ ಇದೇ ರೀತಿ ಮುಂದುವರೆಯಲಿ ಎಂದು ಶುಭ ಹಾರೈಸಿ ಕಾಂಗ್ರೆಸ್ ಮುಖಂಡ ಸಯ್ಯದ್ ಫೌಂಡೇಶನ್ ಅಧ್ಯಕ್ಷ ಕೆ.ಎಂ.ಸಯ್ಯದ್ರವರ ಸ್ನೇಹಿತರ ಅಭಿಮಾನಿ ಬಳಗದ ವತಿಯಿಂದ ರೋಗಿಗಳಿಗೆ ಜು.೧೫ ರ ಬುಧವಾರ ಬೆಳಿಗ್ಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲ ವಿತರಣೆ ಮಾಡುವುದರ ಮೂಲಕ ಸಚಿವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಸಯ್ಯದ್ ಫೌಂಡೇಶನ್ ಕಛೇರಿ ತಿಳಿಸಿದೆ.
ಸಚಿವರಾದ ಆರ್.ರೋಷನ್ ಬೇಗ್ರವರು ಕಾಂಗ್ರೆಸ್ ಸರ್ಕಾರದ ಹಿರಿಯ ಸಚಿವರು, ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕರಾಗಿದ್ದು, ಅವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅವರ ಕೊಡುಗೆ ಸಮಾಜಕ್ಕೆ ಈ ನಾಡಿಗೆ ಅಪಾರವಾಗಿದೆ. ಅವರ ನಾಯಕತ್ವ ಸಮಾಜಕ್ಕೆ ಇದೇ ರೀತಿ ಮುಂದುವರೆಯಲಿ ಎಂದು ಶುಭ ಹಾರೈಸಿ ಕಾಂಗ್ರೆಸ್ ಮುಖಂಡ ಸಯ್ಯದ್ ಫೌಂಡೇಶನ್ ಅಧ್ಯಕ್ಷ ಕೆ.ಎಂ.ಸಯ್ಯದ್ರವರ ಸ್ನೇಹಿತರ ಅಭಿಮಾನಿ ಬಳಗದ ವತಿಯಿಂದ ರೋಗಿಗಳಿಗೆ ಜು.೧೫ ರ ಬುಧವಾರ ಬೆಳಿಗ್ಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲ ವಿತರಣೆ ಮಾಡುವುದರ ಮೂಲಕ ಸಚಿವರ ಜನ್ಮ ದಿನವನ್ನು ಆಚರಿಸಲಾಗುವುದು ಎಂದು ಸಯ್ಯದ್ ಫೌಂಡೇಶನ್ ಕಛೇರಿ ತಿಳಿಸಿದೆ.
0 comments:
Post a Comment