ರೂ.೨ ಕೋಟಿ ರಸ್ತೆ ಕಾಮಗಾರಿಗೆ ಶಾಸಕ.ಕೆ ರಾಘವೇಂದ್ರ ಹಿಟ್ನಾಳರವರಿಂದ ಚಾಲನೆ.
ಕೊಪ್ಪಳ- ೩೦, ಕ್ಷೇತ್ರದ ಶಿವಪುರ, ಹೊಸಬಂಡಿಹರ್ಲಾಪುರ ಗ್ರಾಮಗಳಲ್ಲಿ ಕೊಪ್ಪಳದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳರವರು ಕರ್ನಾಟಕ ನೀರಾವರಿ ನಿಗಮ ನಿಯಮಿತ ಯೋಜನೆಯಡಿಯಲ್ಲಿ...
ರೂ.೨ ಕೋಟಿ ರಸ್ತೆ ಕಾಮಗಾರಿಗೆ ಶಾಸಕ.ಕೆ ರಾಘವೇಂದ್ರ ಹಿಟ್ನಾಳರವರಿಂದ ಚಾಲನೆ.
ಕೊಪ್ಪಳ- ೩೦, ಕ್ಷೇತ್ರದ ಶಿವಪುರ, ಹೊಸಬಂಡಿಹರ್ಲಾಪುರ ಗ್ರಾಮಗಳಲ್ಲಿ ಕೊಪ್ಪಳದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳರವರು ಕರ್ನಾಟಕ ನೀರಾವರಿ ನಿಗಮ ನಿಯಮಿತ ಯೋಜನೆಯಡಿಯಲ್ಲಿ...
ಡಾ.ಕಲಬುರ್ಗಿ ಹತ್ಯೆ ಖಂಡಿಸಿ ಪ್ರತಿಭಟನೆಮಾನವ ಸರಪಳಿ ನಿರ್ಮಾಣ ರಸ್ತೆ ತಡೆ.
ಕೊಪ್ಪಳ ಆ.೩೦- ಹಿರಿಯ ಸಂಶೋಧಕ ,ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಯವರ ಮೇಲೆ ಧಾರವಾಡದಲ್ಲಿ ಗುಂಡಿನ ದಾಳಿ ನಡೆಸಿ,ಹತ್ಯೆಗೈದಿರುವ ದುರ್ಘಟನೆ ಖಂಡಿಸಿ ತಿರುಳ್ಗನ್ನಡ ಕ್ರಿಯ...
ಯಾವುದೇ ಒಂದು ಸಮಾಜ ಅಥವಾ ನಾಗರೀಕತೆ ಬಾಹ್ಯ ಅಕ್ರಮಣವನ್ನು ದಿಟ್ಟವಾಗಿ ಎದುರಿಸಬೇಕೆಂದರೆ ಆಂತರಿಕವಾಗಿ ಸಧೃಢವಾಗಿರಬೇಕು.ವ್ಯಕ್ತಿಯಿಂದ ಕುಟುಂಬ ನಿರ್ಮಾಣ,ಕುಟುಂಬದ ಭೂ...
ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯು ಖಂಡನಾರ್ಹ - ಸಾಹಿತಿ ಎಚ್.ಎಸ್ ಪಾಟೀಲ.
ಕೊಪ್ಪಳ-30- ನಾಡಿನ ಹೆಸರಾಂತ ವಿಚಾರವಾದಿ ಹಾಗೂ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯು ಖಂಡನಾರ್ಹ. ವಿಚಾರವಾದವನ್ನು ಸಹಿಸಿಕೊಳ್ಳದ ಸಾಮಾಜಿಕ ಅಗೋಚರ ಶಕ್ತಿಯೊಂದು ...
ಎಂ.ಎಂ.ಕಲ್ಬುರ್ಗಿರವರ ಹತ್ಯೆಮೂಲಭೂತವಾದಿಗಳ ಹತಾಶೆಯ ಹೇಯ ಕೃತ್ಯ- ಭಾರಧ್ವಾಜ್.
ಸಂಶೋಧಕ ಪ್ರೊ. ಎಂ.ಎಂ.ಕಲ್ಬರ್ಗಿಯವರನ್ನು ಮೂಲಭೂತವಾದಿಗಳು ಅವರ ಮನೆಯಲ್ಲಿಯೇ ಹತ್ಯೆ ಮಾಡಿರುವುದು ಖಂಡನೀಯ, ಸರಕಾರ ಕೂಡಲೇ ಅಪರಾಧಿಗಳನ್ನು ಪತ್ತೆಹಚ್ಚಿ ಬಂಧಿಸಬೇಕೆಂದು ಸ...
ಕೊಪ್ಪಳ-30- ನಾಡುಕಂಡ ಅತ್ಯಂತ ಹಿರಿಯ ಸಾಹಿತಿ, ಸಂಶೋಧಕ, ಜನಪರ ವಿಚಾರವಾದಿ, ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ.ಡಾ|| ಎಂ.ಎಂ.ಕಲಬುರ್ಗಿಯವರನ್ನು ರವಿವ...
ಚದುರಂಗ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.
ಕೊಪ್ಪಳ -30- ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಉತ್ತಮ ಸಾಧನೆ ಮಾಡಿರುವ ವಿಧ್ಯ...
ಎಂ.ಎಂ. ಕಲಬುರ್ಗಿರವರ ಹತ್ಯೆ ಖಂಡಿಸಿ ಸಮಗ್ರ ತನಿಖೆಗಾಗಿ ಎಸ್.ಎಫ್.ಐ ಪ್ರತಿಭಟನೆ.
ಕೊಪ್ಪಳ-30- ಭಾರತ ವಿದ್ಯಾರ್ಥಿ ಫೆಡರೇಶನ್ ಕೊಪ್ಪಳ ಜಿಲ್ಲಾ ಸಮಿತಿಯು ಪ್ರತಿಭಟನೆ ಮೂಲಕ ಒತ್ತಾಯಿಸುವುದೇನೆಂದರೆ ಹಿರಿಯ ಸಾಹಿತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾ...
ಗುಂಡಿನ ದಾಳಿಗೆ ಹಿರಿಯ ಸಂಶೋಧಕ ಎಂಎಂ ಕಲಬುರ್ಗಿ ಬಲಿ.
ಹಿರಿಯ ಸಂಶೋಧಕ ಎಂಎಂ ಕಲಬುರ್ಗಿ(70) ಅವರನ್ನು ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಕಲ್ಯಾಣ ನಗರದಲ್ಲಿರುವ ಅವರ ನಿವಾಸದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿ...
ಮೀಸಲಾತಿ; ಇನ್ನೂ ಒಂದು ತಲೆಮಾರೂ ಮುಗಿದಿಲ್ಲ...
ಗುಜರಾತಿನಲ್ಲಿ ಮತ್ತೆ ಮೀಸಲಾತಿಗೆ ಬೆಂಕಿ ಇಟ್ಟಿದ್ದಾರೆ!? ಗುಜರಾತಿನ ಮೀಸಲಾತಿ ವಿರೋಧಿ ಚಳವಳಿಯ ಹಿನ್ನೆಲೆ, ಸಂಘಪರಿವಾರದ ನಡವಳಿಕೆಗಳು, ಮನುವಾದಿ ಹಿನ್ನೆ...
ಕ್ರೀಡೆಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆಯನ್ನು ವೃದ್ಧಿಸುತ್ತಿವೆ-ವನಿತಾ ಗಡಾದ.
ಕೊಪ್ಪಳ-29- ಇತ್ತೀಚೆಗೆ ೨೦೧೫-೧೬ ನೇ ಸಾಲಿನ ಇರಕಲ್ಲಗಡಾ ವಲಯಮಟ್ಟದ ಕ್ರೀಡಾ ಕೂಟಗಳನ್ನು ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿಶಾಲೆ ಕಿನ್ನಾಳದಲ್ಲಿ ಹಮ್ಮಿಕೊಳ್ಳಲಾಗಿತ...
ಉಪಕರ್ಮ ಪ್ರಯುಕ್ತ.
ಕೊಪ್ಪಳ-29- ಶುಕ್ರವಾರ ದಿವಸ ಕಿನ್ನಾಳ ಗ್ರಾಮದ ಶ್ರೀ ವಿಶ್ವಕರ್ಮ ಸೇವಾ ಸಂಸ್ಥೆ (ರಿ) ಕಿನ್ನಾಳ ಇವರ ಸಮಾಜದ ಬಂಧುಗಳ ನೇತೃತ್ವದಲ್ಲಿ ಗ್ರಾಮ ದೇವತೆಯ ಉತ್ಸವ ಮೂರ್ತಿಗ...
ಜಿಲ್ಲಾ ಗೊಲ್ಲ ಯಾದವ ಸಮಾಜದ ನೂತನ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಆಯ್ಕೆ.
ಜಿಲ್ಲಾ ಗೊಲ್ಲ ಯಾದವ ಸಮಾಜದಿಂದ ಶ್ರೀಕೃಷ್ಣ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಕೊಪ್ಪಳ ಜಿಲ್ಲಾ ಗೊಲ್ಲ ಯಾದವ ಸಮಾಜದ ನೂತನ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ರವರನ್ನುಸರ್...
ಕೊಪ್ಪಳ -29- ತಾಲೂಕಿನ ಲೇಬಗೇರಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಶ್ರೀ ಸಪ್ತಗಿರಿ ನಗರ ಮತ್ತು ಗ್ರಾಮಾಭಿವೃದ್ಧಿ ಸಂಸ್ಥೆ ...
ಘಟ್ಟರಡ್ಡಿಹಾಳ ರೈತ ಆತ್ಮಹತ್ಯ.
ಕೊಪ್ಪಳ- 29 - ಶರಣಪ್ಪ ಮಲ್ಲಪ್ಪ ಡಂಬಳ ವಯಸ್ಸು ೨೭ ಸಾ ಘಟ್ಟರಡ್ಡಿಹಾಳ ತಾ| ಕೊಪ್ಪಳ. ಬೆಳಗಿನ ಜಾವ ತಮ್ಮ ಹೊಲದಲ್ಲಿ ನೆಣು ಹಾಕಿಕೊಂಡು ಆತ್ಮಹತ್ಯಗೆ ಶರಣಾಗಿದ್ದಾನೆ. ನ...
ಹಣಕಾಸಿನ ನಿರ್ವಹಣೆ ಹೂಡೊಕೆದಾರರ ರಕ್ಷಣೆ ಹಾಗೂ ಉಳಿತಾಯದ ಒಂದು ದಿನದ ಕಾರ್ಯಾಗಾರ.
ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ ೨೦೧೫-೧೬ ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಳಿಗೆ ಸೆಕ್ಯರಿಟಿ ಮತ್ತು ಎಕ್ಸಚೇಜ್ ಬೋಡ್ ಆಫ್ ಇಂಡಿಯಾದ ವರಿಯ...
ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಅಂತಿಮ ಆದ್ಯತೆ ಪಟ್ಟಿ ಪ್ರಕಟ.
ಕೊಪ್ಪಳ ಆ. ೨೮ (ಕ ವಾ) ಪ್ರಸಕ್ತ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದ ಹೊರಗಿನ ವರ್ಗಾವಣೆ ಕೌನ್ಸಿಲಿಂಗ್ ಆ. ೨೯ ರಂದು ರಾಜ್ಯ ಮಟ್ಟದ ಆದ್ಯತಾ ಕ್ರಮಾಂಕ ೧೫೧ ರಿಂದ ೩೫೦...
ಕೇಂದ್ರ ಕಾರಾಗೃಹದಲ್ಲಿ ನಡೆದ `ರಕ್ಷಾ ಬಂಧನ.
ಕೊಪ್ಪಳ-28- ನಮಗೆ ಸ್ವಾತಂತ್ರ್ಯ ಬಂದರೂ ದುಃಖ ಚಿಂತೆಗಳಿಂದ ಸ್ವತಂತ್ರ್ಯರಾಗಿಲ್ಲ. ಇಂತಹ ಸಮಯದಲ್ಲಿ ಮನುಷ್ಯ ಯಾವ ರೀತಿ ತನ್ನ ಮೇಲೆ ತಾನು ಎಚ್ಚರಿಕೆ ವಹಿಸಬೇಕು. ಸಮಾಜದ...
ಮಾಜಿಕ ತುಡಿತಕ್ಕೆ ಕುಟುಂಬದ ಸಹಕಾರ ಅಗತ್ಯ - ಮಲ್ಲನಗೌಡರ.
ಕೊಪ್ಪಳ, ಆ. ೨೮ ಸಮಾಜದೊಂದಿಗೆ ಬೆರೆತು ನಿರಂತರ ಸಮುದಾಯ ಅಭಿವೃದ್ಧಿ ಕಾರ್ಯಕ್ಕೆ ಸ್ಪಂದಿಸಲು ಕುಟುಂಬದ ಸಹಕಾರ ಅಗತ್ಯ, ಅಂಥಹ ಸಹಕಾರ ಗೊಂಡಬಾಳ ಕುಟುಂಬದಲ್ಲಿದೆ ಎಂದು ಹಿರ...
ಕೊಪ್ಪಳ-28- ಮಹಿಳೆ ಅಡುಗೆ ಮನೆಗೆ ಸೀಮಿತವಾಗದೆ ಸ್ವಾವಲಂಬಿ ಜೀವನ ನಡೆಸಬೇಕಾದರೆ ಮಕ್ಕಳ ಶಿಕ್ಷಣ, ಮದುವೆ, ಮನೆಯ ಜವಾಬ್ದಾರಿ ನಿಭಾಯಿಸಿ, ಸ್ವ ಶಕ್ತರಾಗಿ ಬೆಳೆಯಬೇಕಾದರೆ ...
ಗಿಡಗಳನ್ನು ನೆಡುವ ಕಾರ್ಯ.
ಕೊಪ್ಪಳ-28- ನಗರದ ಧರ್ಮಶ್ರೀ ವಿವಿಧೋದ್ಧೇಶ ಸೇವಾ ಸಂಸ್ಥೆ( ರಿ) ಯ ವತಿಯಿಂದ ಇತ್ತೀಚಿಗೆ ಗವಿಶ್ರೀ ನಗರದ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಉದ್ಯಾನವನದಲ್ಲಿ ಗಿಡಗಳನ...
ಸೆ.೦೨ ರಂದು ಶಾಲಾ-ಕಾಲೇಜ್ ಬಂದ್.
ಕೊಪ್ಪಳ-28- ಶಿಕ್ಷಣದ ವ್ಯಾಪಾರೀಕರಣ, ಕೇಸರಿಕರಣ ವಿರೋಧಿಸಿ ಹಾಗೂ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಸೆಪ್ಟಂಬರ್ ೦೨ ರಂದು ಎಸ್.ಎಫ್.ಐ ರಾಷ್ಟ್ರವ್ಯಾಪಿ ಶೈಕ್...
ಕೊಪ್ಪಳ, ಆ.೨೮ (ಕ ವಾ) ಕೂಲಿಕಾರರ ಸಮಸ್ಯೆಗಳಾದ ಕೂಲಿ ಹಾಜರಾತಿ, ಕೆಲಸದ ಅಳತೆ, ಕೂಲಿ ಹಣ ಮುಂತಾದವುಗಳನ್ನು ನಿವಾರಿಸುವ ಸಲುವಾಗಿ ಸರ್ಕಾರದ ವತಿಯಿಂದ ಕಾಯಕ ಬಂಧುಗಳ...
ಕೊಪ್ಪಳ, ಆ.೨೭ (ಕ ವಾ) ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ...
ಸೆ.೧೦ ರಂದು ತಾ.ಪಂ ಸಾಮಾನ್ಯ ಸಭೆ.
ಕೊಪ್ಪಳ, ಆ.೨೮ (ಕ ವಾ) ಕೊಪ್ಪಳ ತಾಲೂಕಾ ಪಂಚಾಯಿತಿಯ ಸಾಮಾನ್ಯ ಸಭೆಯನ್ನು ಸೆ.೧೦ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ...
ಕೊಪ್ಪಳ - 28- ಬೆಳೆಯದಿರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಗಳಿರುವುದರಿಂದ, ಕೊಪ್ಪಳ ಜಿಲ್ಲಾಡಳಿತ ಮೇವು ಬ್ಯಾಂಕ್ ಸ್ಥಾಪಿಸಿ ಜಾನುವಾರುಗಳಿ...
ಕೊಪ್ಪಳ ಆ. ೨೮ (ಕ ವಾ) ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ತಲೆದೋರಿರುವ ಬರ ಪರಿಸ್ಥಿತಿಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆ ಕುರಿತು ಸಮೀಕ್ಷಾ ವರದಿಯನ್ನು ಶ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಚತಾ ಅಭಿಯಾನ.
ಕೊಪ್ಪಳ -28- ತಾಲೂಕಿನ ಭಾಗ್ಯನಗರ ಗ್ರಾಮದ ಕೀರ್ತಿಕಾಲೂನಿಯಲ್ಲಿ ದಿ ೨೮. ರಂದು ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರವನ್ನು ಡಾ||...
ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ.
ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತೆ. ಆದರೆ ಈ ಬಾರಿಯ ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆ ಏರಿಕೆಯ ಬಿಸಿಯೂ ತಟ್ಟಿದೆ. ಮಾರುಕಟ್ಟೆಯ...
ಯಲಬುರ್ಗಾ-27- ಸಮರ್ಪಕ ವಿದ್ಯುತ್ ನೀಡುವಂತೆ ತಾಲೂಕಿನ ರೈತರು ನಡೆಸುತ್ತಿದ್ದ ೪ನೇ ದಿನದ ಅನಿರ್ಧಿಷ್ಟ ಮುಷ್ಕರಕ್ಕೆ ತೆರೆ ಬಿದ್ದಿದ್ದು ಬಂಧ್ಕರೆ ಹಿನ್ನಲೆ ಶಾಸಕರು ...
ಸ್ಪರ್ಧಾತ್ಮಕ ಪರೀಕ್ಷೆ ನಿಷೇಧಾಜ್ಞೆ ಜಾರಿ.
ಕೊಪ್ಪಳ, ಆ.೨೭ (ಕ ವಾ) ಪ್ರಸಕ್ತ ಸಾಲಿನ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆ.೩೦ ರಂದು...
ಕೊಪ್ಪಳ ಆ. ೨೭ (ಕ.ವಾ) ಈ ಬಾರಿಯ ಶ್ರೀ ಕೃಷ್ಣ ಜಯಂತಿಯನ್ನು ಸೆ. ೦೫ ರಂದು ಸರ್ಕಾರಿ ಕಾರ್ಯಕ್ರಮವನ್ನಾಗಿ ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕ...
ಕೊಪ್ಪಳ ಆ. ೨೬ (ಕ ವಾ) ಜಿಲ್ಲೆಯಲ್ಲಿ ಕೋಮು ಸೌಹಾರ್ದ ಪಾಕ್ಷಿಕ ಆಚರಣೆಯ ಅಂಗವಾಗಿ ಗುರುವಾರದಂದು ಸದ್ಭಾವನಾ ದಿನವನ್ನಾಗಿ ಆಚರಿಸಿದ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸ...
ಏಳು ಹೋಬಳಿಗಳಲ್ಲಿ ಮೇವು ಬ್ಯಾಂಕ್ ಸ್ಥಾಪನೆ- ಡಿ.ಸಿ. ರಮಣದೀಪ ಚೌದರಿ ಆದೇಶ.
ಕೊಪ್ಪಳ ಆ. ೨೭ (ಕ ವಾ) ಜಿಲ್ಲೆಯಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದ್ದು, ಜಾನುವಾರುಗಳಿಗೆ ಮೇವಿನ ಕೊರತೆ ಬಾರದಂತೆ ಜಿಲ್ಲೆಯ ಏಳು ಹೋಬಳಿಗಳಲ್ಲಿ ಮ...