PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೩೧ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ವತಿಯಿಂದ ಪ್ರಕಟಗೊಂಡಿರುವ 'ಕೊಪ್ಪಳ ಜಿಲ್ಲಾ ಮಾನವ ಅಭಿವೃದ್ಧಿ ವರದಿ-೨೦೧೪' ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಬಿಡುಗಡೆ ಮಾಡಿದರು.

Advertisement

0 comments:

Post a Comment

 
Top