PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-28- ಸಂಸದರಾದ ಸಂಗಣ್ಣ ಕರಡಿ ಅವರು ಯಲಬುರ್ಗಾ ತಾಲೂಕು ಕೋಮಲಾಪುರ ಗ್ರಾಮದಲ್ಲಿ ಆತ್ಮಹತ್ಯೆ
ಮಾಡಿಕೊಂಡ ರೈತ ವಜ್ರಪ್ಪ ಗುರಪ್ಪ ಗಾವರಾಳ ರವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ನೀಡಿ,
ವಯಕ್ತಿಕ ಪರಿಹಾರ ನೀಡಿದರು.  ವಿಧಾನಪರಿಷತ್ ಸದಸ್ಯ ಹಾಲಪ್ಪ ಆಚಾರ್ ಅ
ವರು ಈ ಸಂದರ್ಭದಲ್ಲಿ
ಉಪಸ್ಥಿತರಿದ್ದರು.

Advertisement

0 comments:

Post a Comment

 
Top