ಕೊಪ್ಪಳ, ಅ. ೨೩ ಮೌಢ್ಯಾಚರಣೆ ಮಸೂದೆಯನ್ನು ಜಾರಿಗೆ ತರಬೇಕೆಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಲು ಅ.೩೦ ರಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ಅರ್ಪಿಸುವ ಕುರಿತು ಪೂರ್ವಭಾವಿ ಸಭೆಯನ್ನು ಅ. ೨೫ ರಂದು ಬೆಳಿಗ್ಗೆ ೧೧ ಗಂಟೆಗೆ ಐ. ಬಿ.ಯಲ್ಲಿ ಕರೆಯಲಾಗಿದೆ.
ಈ ಸಭೆಗೆ ಆಸಕ್ತರನ್ನೆಲ್ಲ ಆಹ್ವಾನಿಸಲಾಗಿದೆ. ಈ ವಿಷಯದ ಬಗ್ಗೆ ಆಸಕ್ತಿಯಿರುವ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಕೊಪ್ಪಳ ಜಿಲ್ಲಾ ಮೌಢ್ಯಾಚರಣೆ ನಿಷೇಧ ಸಮಿತಿಯ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು, ಎಚ್. ಎಸ್. ಪಾಟೀಲ ಮತ್ತು ವಿಠ್ಠಪ್ಪ ಗೋರಂಟ್ಲಿ ಅವರು ತಿಳಿಸಿದ್ದಾರೆ.
ಈ ಸಭೆಗೆ ಆಸಕ್ತರನ್ನೆಲ್ಲ ಆಹ್ವಾನಿಸಲಾಗಿದೆ. ಈ ವಿಷಯದ ಬಗ್ಗೆ ಆಸಕ್ತಿಯಿರುವ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಕೊಪ್ಪಳ ಜಿಲ್ಲಾ ಮೌಢ್ಯಾಚರಣೆ ನಿಷೇಧ ಸಮಿತಿಯ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು, ಎಚ್. ಎಸ್. ಪಾಟೀಲ ಮತ್ತು ವಿಠ್ಠಪ್ಪ ಗೋರಂಟ್ಲಿ ಅವರು ತಿಳಿಸಿದ್ದಾರೆ.
0 comments:
Post a Comment