PLEASE LOGIN TO KANNADANET.COM FOR REGULAR NEWS-UPDATES

ಮೊನ್ನೆ ನಡೆದ ಯುವ ಕಾಂಗ್ರೆಸ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರು ನಾನು ಗೊಮಾಂಸ ತಿನ್ನುತ್ತಿನೆಂದು ಬಹಿರಂಗವಾಗಿ ಹೇಳಿಕೆ ನೀಡಿ ಸಮಗ್ರ ಹಿಂದೂಗಳ ಭಾವನೆಗಳಿಗೆ ನೋವನ್ನು ಉಂಟು ಮಾಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ೦೨/೧೧/೨೦೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಅಶೋಕ ವೃತ್ತದಲ್ಲಿ ಕೊಪ್ಪಳ ಜಿಲ್ಲಾಧ್ಯಕ್ಷ ಹಾಗೂ ಸಂಸದರಾದ ಕರಡಿ ಸಂಗಣ್ಣ ಇವರ ನೇತೃತ್ವದಲ್ಲಿ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.






Advertisement

0 comments:

Post a Comment

 
Top