ಶಾರದಾಂಬ ಪಬ್ಲಿಕ್ ಸ್ಕೂಲ್ನಲ್ಲಿ ಕನ್ನಡ ರಾಜ್ಯೋತ್ಸವ. ಕೊಪ್ಪಳ-01- ಭಾಗ್ಯನಗರದ ಶಾರದಾಂಬ ಪಬ್ಲಿಕ್ ಸ್ಕೂಲ್ನ ಶಂಕರಾಚಾರ್ಯ ಮಠದ ಆವರಣದಲ್ಲಿರುವ ೬೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪಧಾದಿಕಾರಿಗಳು ಶಿಕ್ಷಕರು ಮಕ್ಕಳು ಮತತು ಪಾಲಕರು ಪಾಲ್ಗೊಂಡಿದ್ದರು.
0 comments:
Post a Comment