PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ. ೩೧ (ಕರ್ನಾಟಕ ವಾರ್ತೆ) ನೂತನ ವರ್ಷ ೨೦೧೬ ನಾಡಿನ ಜನತೆಗೆ ಶುಭವನ್ನು ತಂದು, ಉತ್ತಮ ಮಳೆ-ಬೆಳೆಯೊಂದಿಗೆ ಸಮೃದ್ಧಿಯನ್ನು ತರಲಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಶುಭಾಷಯ ಕೋರಿದ್ದಾರೆ.

Advertisement

0 comments:

Post a Comment

 
Top