ಕೊಪ್ಪಳ ಡಿ. ೦೯ (ಕ ವಾ) ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಕರ್ಕಿಹಳ್ಳಿ ಮತ್ತು ಕೊಪ್ಪಳದ ರೈತರಿಗೆ ಮತ್ತು ರೈತಮಹಿಳೆಯರಿಗೆ ಅಣಬೆ ಕೃಷಿಯ ಬಗ್ಗೆ ಒಂದು ದಿನದ ತರಬೇತಿ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಗೃಹವಿಜ್ಞಾನ ವಿಷಯ ತಜ್ಞರಾದ ಕವಿತಾ ಉಳ್ಳಿಕಾಶಿಯವರು ಅಣಬೆ ಬೇಸಾಯ, ಮೌಲ್ಯವರ್ಧನೆ, ಪೌಷ್ಠಿಕತೆಯ ಮಹತ್ವ ಮತ್ತು ಅಣಬೆ ತಳಿಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಅಣಬೆ ಬೆಳೆಯಲು ಬೇಕಾದ ಸಾಮಗ್ರಿಗಳು ಮತ್ತು ತಯಾರಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮಾಡಿ ತೋರಿಸಿದರು.
ಈ ಕಾರ್ಯಕ್ರಮದಲ್ಲಿ ಗೃಹವಿಜ್ಞಾನ ವಿಷಯ ತಜ್ಞರಾದ ಕವಿತಾ ಉಳ್ಳಿಕಾಶಿಯವರು ಅಣಬೆ ಬೇಸಾಯ, ಮೌಲ್ಯವರ್ಧನೆ, ಪೌಷ್ಠಿಕತೆಯ ಮಹತ್ವ ಮತ್ತು ಅಣಬೆ ತಳಿಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಅಣಬೆ ಬೆಳೆಯಲು ಬೇಕಾದ ಸಾಮಗ್ರಿಗಳು ಮತ್ತು ತಯಾರಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮಾಡಿ ತೋರಿಸಿದರು.
0 comments:
Post a Comment
Click to see the code!
To insert emoticon you must added at least one space before the code.