PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ,ಡಿ.-07- ತಾಲೂಕಿನ ಹಿರೇಬಗನಾಳ ಗ್ರಾಮದ ಶ್ರೀ ಗವಿಸಿದ್ದೇಶ್ವರ ಸ್ವಾಮಿ ರಥೋತ್ಸವವು ರವಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

Advertisement

0 comments:

Post a Comment

 
Top