PLEASE LOGIN TO KANNADANET.COM FOR REGULAR NEWS-UPDATES

ಗ್ರಾ.ಪಂ. ಚುನಾವಣೆ : ೭,೧೪,೬೩೩ ಮತದಾರರು, ೪೦೫ ವಾಹನಗಳು ಗ್ರಾ.ಪಂ. ಚುನಾವಣೆ : ೭,೧೪,೬೩೩ ಮತದಾರರು, ೪೦೫ ವಾಹನಗಳು

 ಕೊಪ್ಪಳ ಜಿಲ್ಲೆಯಲ್ಲಿ ೧೪೮ ಗ್ರಾಮ ಪಂಚಾಯತಿಗಳಲ್ಲಿ  ಸಾರ್ವತ್ರಿಕ ಚುನಾವಣೆ ನಡೆಸಲಾಗುತ್ತಿದ್ದು, ಜೂ. ೦೨ ರಂದು ಮತದಾನ ನಡೆಯಲಿದೆ.  ಈ ಬಾರಿಯ ಚುನಾವಣೆಯಲ್ಲಿ ೭,೧೪,೬...

Read more »

 ಪುಸ್ತಕ ಸೂಚಿ ರಚನೆ : ಅರ್ಜಿ ಆಹ್ವಾನ ಪುಸ್ತಕ ಸೂಚಿ ರಚನೆ : ಅರ್ಜಿ ಆಹ್ವಾನ

 : ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡದ ಪುಸ್ತಕಗಳ ಸೂಚಿಯೊಂದನ್ನು ಸಿದ್ಧಪಡಿಸುತ್ತಿದ್ದು, ೨೦೧೪ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಪಡಿಸಿದ ಪುಸ್ತಕಗಳನ್ನು ಲೇಖಕರಿಂದ ...

Read more »

      ನೂತನ ಪ್ರಾಚಾರ್ಯರಾಗಿ ಎಂ.ಎಸ್ ದಾದ್ಮಿ ನೂತನ ಪ್ರಾಚಾರ್ಯರಾಗಿ ಎಂ.ಎಸ್ ದಾದ್ಮಿ

ಕೊಪ್ಪಳ: ನಗರದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೂತನ ಪ್ರಾಚಾರ್ಯರಾಗಿ  ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಎಂ.ಎಸ್ ದಾದ್ಮಿ ಅಧಿಕಾರ ಸ್...

Read more »

ನಾಮಪತ್ರಗಳ ಪರಿಶೀಲನೆ ನಾಮಪತ್ರಗಳ ಪರಿಶೀಲನೆ

ಕೊಪ್ಪಳ ಜಿಲ್ಲೆ ಗ್ರಾಮ ಪಂಚಾಯತ್ ಚುನಾಚಣೆ : ನಾಮಪತ್ರಗಳ ಪರಿಶೀಲನೆ : ಒಟ್ಟು ಗ್ರಾಮ ಪಂಚಾಯತ್ ಗಳು 148, ಸ್ಥಾನಗಳು 2677, ನಾಮಪತ್ರ ಸಲ್ಲಿಸದೇ ಇರುವ ಸ್ಥಾನಗಳು 14, ...

Read more »

  ಶಿಕ್ಷಣ ಇಲಾಖೆ ತಾರತಮ್ಯ : ಹೈ.ಕ.ಹೋರಾಟ ಸಮಿತಿ ಖಂಡನೆ ಶಿಕ್ಷಣ ಇಲಾಖೆ ತಾರತಮ್ಯ : ಹೈ.ಕ.ಹೋರಾಟ ಸಮಿತಿ ಖಂಡನೆ

ಕೊಪ್ಪಳ, ೨೩- ಶಿಕ್ಷಣ ಇಲಾಖೆಯು ಅನುದಾನ ನೀಡುವಲ್ಲಿ ತಾರತಮ್ಯ ಎಸಗಿದ್ದು, ಹಿಂದುಳಿದ ಹೈ.ಕ.ಭಾಗಕ್ಕೆ ನಯಾ ಪೈಸೆಯನ್ನೂ ನೀಡದೇ ನಿರ್ಲಕ್ಷ್ಯ ವಹಿಸಿರುವುದು ಈ ಭಾಗದ ಹೋರಾ...

Read more »

ಕೊಪ್ಪಳ ತಾಲೂಕು : ಗ್ರಾ.ಪಂ. ಚುನಾವಣಾಧಿಕಾರಿಗಳ ನೇಮಕ ಕೊಪ್ಪಳ ತಾಲೂಕು : ಗ್ರಾ.ಪಂ. ಚುನಾವಣಾಧಿಕಾರಿಗಳ ನೇಮಕ

  ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿವಿಧ ಗ್ರಾಮ ಪಂಚಾಯಿತಿಗಳಿಗೆ ಚುನಾವಣಾಧಿಕಾರಿಗಳನ್ನು ನೇಮಿಸಿ ಜಿ...

Read more »

 ಗ್ರಾ.ಪಂ. ಚುನಾವಣೆ : ಅಂತಿಮ ದಿನದಂದು ೨೯೦೧ ನಾಮಪತ್ರ ಸಲ್ಲಿಕೆ ಗ್ರಾ.ಪಂ. ಚುನಾವಣೆ : ಅಂತಿಮ ದಿನದಂದು ೨೯೦೧ ನಾಮಪತ್ರ ಸಲ್ಲಿಕೆ

  ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಮೇ. ೨೨ ಶುಕ್ರವಾರದಂದು ಜಿಲ್ಲೆಯಲ್ಲಿ  ಒಟ್ಟು ೨೯೦೧ ನಾಮಪತ್ರಗಳ...

Read more »

ಗ್ರಾಮ ಪಂಚಾಯತಿ ಚುನಾವಣೆ : ಒಟ್ಟಾರೆ ೧೦೫೪೦ ನಾಮಪತ್ರಗಳು ಸಲ್ಲಿಕೆ ಗ್ರಾಮ ಪಂಚಾಯತಿ ಚುನಾವಣೆ : ಒಟ್ಟಾರೆ ೧೦೫೪೦ ನಾಮಪತ್ರಗಳು ಸಲ್ಲಿಕೆ

  ಪ್ರಸಕ್ತ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಾರಂಭವಾದ ಮೇ. ೧೫ ರಿಂದ ೨೨ ರವರೆಗೆ ಒಟ್ಟಾರೆ ೧೦೫೪೦ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮೂ...

Read more »

ಶ್ರೀಮತಿ ಶಾರದಮ್ಮ ವಿ ಕೊತಬಾಳ ಪದವಿ ಕಾಲೇಜಿಗೆ  ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಶ್ರೀಮತಿ ಶಾರದಮ್ಮ ವಿ ಕೊತಬಾಳ ಪದವಿ ಕಾಲೇಜಿಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

  ೨೦೧೪-೧೫ನೇ ಸಾಲಿನಲ್ಲಿ ಪಿ.ಯೂ.ಸಿ ವಿಜ್ಞಾನ, ವಾಣಿಜ್ಯ, ಕಲಾ ಹಾಗೂ ಐ.ಟಿ.ಐ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ...

Read more »

  ಗ್ರಾ.ಪಂ. ಚುನಾವಣೆ : ೩೪೮೬ ನಾಮಪತ್ರ ಸಲ್ಲಿಕೆ ಗ್ರಾ.ಪಂ. ಚುನಾವಣೆ : ೩೪೮೬ ನಾಮಪತ್ರ ಸಲ್ಲಿಕೆ

  ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ. ೨೦ ಬುಧವಾರದಂದು ಜಿಲ್ಲೆಯಲ್ಲಿ  ಒಟ್ಟು ೩೪೮೬ ನಾಮಪತ್ರಗಳು ಸಲ್ಲಿಕೆಯಾಗಿವೆ.     ಕೊಪ್ಪಳ ತಾಲೂಕಿ...

Read more »

ಮೇ.೨೧ ರಂದು ಭಯೋತ್ಪಾದನಾ ವಿರೋಧಿ ದಿನ ಮೇ.೨೧ ರಂದು ಭಯೋತ್ಪಾದನಾ ವಿರೋಧಿ ದಿನ

  ಇದೇ ಮೇ. ೨೧ ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಂದು ಬೆಳಿಗ್ಗೆ ೧೧ ಗಂಟೆಗೆ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳಿಂದ ಜಿ...

Read more »

 ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ

  ಕೊಪ್ಪಳದ ಅಲ್ಪ ಸಂಖ್ಯಾತರ ಪದವಿ ಪೂರ್ವ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಹೊರಸಂಪನ್ಮೂಲ ಗೌರವ ಧನ ಆಧಾರದ ಮೇಲೆ ಭರ್ತಿ ...

Read more »

ಪಿಂಚಣಿ ಯೋಜನೆ : ಮೇ.೨೪ ರಂದು ಕಾರ್ಯಾಗಾರ ಪಿಂಚಣಿ ಯೋಜನೆ : ಮೇ.೨೪ ರಂದು ಕಾರ್ಯಾಗಾರ

  ಕೊಪ್ಪಳ ಜಿಲ್ಲೆಯಲ್ಲಿರುವ ವಕ್ಫ್ ಸ್ವತ್ತುಗಳಾದ ಮಸ್ಜೀದ್, ದರ್ಗಾ, ಆಶೋರಖಾನಾ ಇತ್ಯಾದಿ ಧಾರ್ಮಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ (ಮುಜಾವರ) ರಾಷ...

Read more »

ಪ್ರಭುತ್ವ ಮತ್ತು ಪ್ರತಿಭಟನೆ ಪ್ರಭುತ್ವ ಮತ್ತು ಪ್ರತಿಭಟನೆ

2009 ರಲ್ಲಿ ಛತ್ತೀಸಗಡದ ಬಸ್ತಾರ ಪ್ರದೇಶದಲ್ಲಿ ಅಂದಿನ ಕೇಂದ್ರ ಸರಕಾರ ಗ್ರೀನ್ ಹಂಟ್ ಕಾರ್ಯಾಚರಣೆಗೆ ಮುಂದಾಯಿತು. ಇದನ್ನು ವಿರೋಸಿದ ಪ್ರೊ.ಸಾಯಿಬಾಬಾ ಸರಕಾರದ ದೃಷ...

Read more »

ಒಬಿಸಿ ಮೀಸಲಾತಿ ಮೇಲೇಕೆ ಮಾಧ್ಯಮ ಕಣ್ಣು? -  ಇಂದ್ರಜಿತ್ ರಾಯ್ ಒಬಿಸಿ ಮೀಸಲಾತಿ ಮೇಲೇಕೆ ಮಾಧ್ಯಮ ಕಣ್ಣು? - ಇಂದ್ರಜಿತ್ ರಾಯ್

ಮಾಧ್ಯಮದ ತಪ್ಪುನಿರ್ಧಾರ ವರದಿಗಳು ಇತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಪರಿಶಿಷ್ಟರ ಮೀಸಲಾತಿ ಜೊತೆಗೆ ಹೋಲಿಸಿವೆ. ಇಡೀ ಸಮಸ್ಯೆಯನ್ನೇ ಮಾಧ್ಯಮಗಳು ತಪ್ಪ...

Read more »

ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

  ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಾ|| ಮಹಾಂತೇಶ ಮಲ್ಲನಗೌಡರ ಸ್ಥಾಪಿಸಿರುವ ಮರಿಗೌಡ ಮಲ್ಲನಗೌಡರ ದತ್ತಿ ಪ್ರಶಸ್ತಿಗೆ ಜಿಲ್ಲೆಯ  ಲೇಖಕರಿಂದ ಅರ್ಜಿ ಆ...

Read more »

ಗ್ರಾ.ಪಂ. ಚುನಾವಣೆ : ೧೧೮೨ ನಾಮಪತ್ರ ಸಲ್ಲಿಕೆ ಗ್ರಾ.ಪಂ. ಚುನಾವಣೆ : ೧೧೮೨ ನಾಮಪತ್ರ ಸಲ್ಲಿಕೆ

  ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ. ೧೯ ಮಂಗಳವಾರದಂದು ಜಿಲ್ಲೆಯಲ್ಲಿ  ಒಟ್ಟು ೧೧೮೨ ನಾಮಪತ್ರಗಳು ಸಲ್ಲಿಕೆಯಾಗಿವೆ.     ಕೊಪ್ಪಳ ತಾಲೂ...

Read more »

ತೋಟಗಾರಿಕೆ ಬೆಳೆ ಹಾನಿ ಪ್ರದೇಶಕ್ಕೆ ಸಂಸದರ ಭೇಟಿ ತೋಟಗಾರಿಕೆ ಬೆಳೆ ಹಾನಿ ಪ್ರದೇಶಕ್ಕೆ ಸಂಸದರ ಭೇಟಿ

ಕೊಪ್ಪಳ ತಾಲೂಕಿನಲ್ಲಿ ಕಳೆದ ಭಾನುವಾರದಂದು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ತೋಟಗಾರಿಕೆ ಬೆಳೆ ಪ್ರದೇಶಕ್ಕೆ ಸಂಸದ ಸಂಗಣ್ಣ ಕರಡಿ ಅವರು ಭೇಟಿ ನೀಡಿ...

Read more »

ಗವಿಸಿದ್ದೇಶ್ವರ  ಅರ್ಬನ್ ಬ್ಯಾಂಕಿಗೆ ಅಧ್ಯಕ್ಷರಾಗಿ ಗವಿಸಿದ್ದಪ್ಪ ಮುದುಗಲ್, ಉಪಾಧ್ಯಕ್ಷರಾಗಿ ವೀರ ಮಹೇಶ್ವರ ಕೆ.ಕೆ.ಮಠ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿಗೆ ಅಧ್ಯಕ್ಷರಾಗಿ ಗವಿಸಿದ್ದಪ್ಪ ಮುದುಗಲ್, ಉಪಾಧ್ಯಕ್ಷರಾಗಿ ವೀರ ಮಹೇಶ್ವರ ಕೆ.ಕೆ.ಮಠ

ಕೊಪ್ಪಳ,೧೯,ನಗರದ ಪ್ರತೀಷ್ಟಿತ ಗವಿಸಿದ್ದೇಶ್ವರ ಅರ್ಬನ್ ಬ್ಯಾಂಕಿಗೆ ಅತ್ಯಂತ ಕುತೂಹಲ ಕೆರಳಿಸಿದ ಅಧ್ಯಕ-ಉಪಾಧ್ಯಕ್ಷರ ಆಯ್ಕೆ ಇಂದು ಅತ್ಯಂತ ಸರಳ ರೀತಿಯಲ್ಲಿ ಆಯ್ಕೆ...

Read more »

ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ೦೮ ಡಿಸ್ಟಿಂಕ್ಷನ್ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯಕ್ಕೆ ೦೮ ಡಿಸ್ಟಿಂಕ್ಷನ್

ಕೊಪ್ಪಳ: ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ಪಲಿತಾಂಶ  ಪ್ರಕಟವಾಗಿದ್ದು ವಾಣಿಜ್ಯ ವಿಭಾಗದಲ್ಲಿ ಕುಮಾರಿ ಅಂಜನಾ ಗೌತಮಚಂದ ಮೆ...

Read more »

  ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅವಮಾನಕ್ಕೆ ಖಂಡನೆ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಅವಮಾನಕ್ಕೆ ಖಂಡನೆ

 ಬಿಜಾಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಕೊಳುರ ಗ್ರಾಮದಲ್ಲಿರುವ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಾದ ವೀರರಾಣಿ ಕಿತ್ತೂರ ಚೆನ್ನಮ್ಮನ್ನವರ ಪ್ರತಿಮೆಗೆ ದಿ: ೧೭/೦...

Read more »

ಪಿ.ಯು.ಸಿ ದ್ವಿತೀಯ:   ಕೊಪ್ಪಳ ಜಿಲ್ಲೆಗೆ ಶೇಕಡವಾರು ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಿ.ಯು.ಸಿ ದ್ವಿತೀಯ: ಕೊಪ್ಪಳ ಜಿಲ್ಲೆಗೆ ಶೇಕಡವಾರು ಫಲಿತಾಂಶದಲ್ಲಿ ಪ್ರಥಮ ಸ್ಥಾನ

ಕಾರಟಗಿ : ಸ್ಥಳೀಯ ಕಮ್ಮವಾರಿ ಶಿಕ್ಷಣ ಸಂಸ್ಥೆ (ರಿ) ಕೊಪ್ಪಳ, ರೆಡ್ಡಿ ವೀರಣ್ಣ ಸಂಜೀವಪ್ಪ ಸೆಂಟ್ರಲ್ (ಐ.ಸಿ.ಎಸ್.ಇ) ವಸತಿ ಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜುಯ...

Read more »

sslc  ಪರೀಕ್ಷೆಯಲ್ಲಿ ಶೇ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ   ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ sslc ಪರೀಕ್ಷೆಯಲ್ಲಿ ಶೇ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

  ೨೦೧೪-೧೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಕೊಪ್ಪಳದ ಶ್ರೀ...

Read more »

    ಗ್ರಾ.ಪಂ. ಚುನಾವಣೆ : ೨೯೦ ನಾಮಪತ್ರ ಸಲ್ಲಿಕೆ ಗ್ರಾ.ಪಂ. ಚುನಾವಣೆ : ೨೯೦ ನಾಮಪತ್ರ ಸಲ್ಲಿಕೆ

 ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಅಧಿಸೂಚನೆ ಹೊರಡಿಸಲಾದ ಎರಡನೆ ದಿನದಂದು ಅಂದರೆ ಮೇ. ೧೬ ಶನಿವಾರ ಜಿಲ್ಲೆಯಲ್ಲಿ  ಒಟ್ಟು ೨೯೦ ನಾಮಪತ...

Read more »

ಕಾಳಿಕಾ ದೇವಿಯ ಪ್ರಥಮ ವಾರ್ಷಿಕೋತ್ಸವ.  ಕಾಳಿಕಾ ದೇವಿಯ ಪ್ರಥಮ ವಾರ್ಷಿಕೋತ್ಸವ.

 ಭಾಗ್ಯನಗರದ ಕದಂಭ ನಗರದಲ್ಲಿರುವ ಶ್ರೀ ಕಾಳಿಕಾ ದೇವಿಯ ದೇವಸ್ಥಾನದಲ್ಲಿ ಪ್ರಥಮ ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗುರುನಾಥ ಸ್ವಾಮಿ ಗಳು ಹಾಗೂ ...

Read more »

ಬಿಎ/ಬಿಕಾಂ ೨ನೇ ಸೇಮಿಸ್ಟರ್‌ನ ಪರೀಕ್ಷೆಗಳ ವೇಳಾಪಟ್ಟಿ ಬಿಎ/ಬಿಕಾಂ ೨ನೇ ಸೇಮಿಸ್ಟರ್‌ನ ಪರೀಕ್ಷೆಗಳ ವೇಳಾಪಟ್ಟಿ

ಕೊಪ್ಪಳ :  ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜೀನ ಬಿಎ/ಬಿಕಾಂ ೨ನೇ ಸೇಮಿಸ್ಟರ್‌ನ ಪರೀಕ್ಷೆಗಳ ವೇಳಾಪಟ್ಟಿಯು ಪ್ರಕಟವಾಗಿದ್ದು. ದಿನಾಂಕ ೨೨-೫-೨೦೧೫ ರಿಂದ ೯...

Read more »

 ರೋಟರಿ ಕ್ಲಬ್ ಕೊಪ್ಪಳದಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ರೋಟರಿ ಕ್ಲಬ್ ಕೊಪ್ಪಳದಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ

ಕೊಪ್ಪಳ ಮೇ. ೧೪ : ಕರ್ನಾಟಕ ಕೃಷಿ/ತೋಟಗಾರಿಕೆ/ಪಶು ಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕ ಪದವಿಗೆ ಕೃಷಿಕರ ಕೋಟಾದಡಿಯಲ್ಲಿ ನಿಗದಿಪಡಿಸಿರುವ ಸ್ಥಾನಗಳಿಗೆ ಆಯ್ಕೆ ...

Read more »

ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಿ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ. ಸರ್ಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಿ-ಶಾಸಕ ಕೆ.ರಾಘವೇಂದ್ರ ಹಿಟ್ನಾಳ.

ಕೊಪ್ಪಳ:೧೪, ನಗರಸಭೆ ಆವರಣದಲ್ಲಿ ಬೆಳೆಗ್ಗೆ,೧೦.೩೦ಕ್ಕೆ ನಗರಸಭೆಯ ೨೨.೭೫ ಹಾಗೂ ೭.೨೫ಶೇಕಡಾ ಯೋಜನೆಯಡಿಯಲ್ಲಿ ಬಡಜನರಿಗೆ ಗ್ಯಾಸ್ ಸಿಲೆಂಡರ್, ಹೊಲಿಗೆಯಂತ್ರ, ಸಿಂಟೆ...

Read more »

ಚುನಾವಣೆಗೆ ನಾಳೆಯಿಂದ ಅಧಿಸೂಚನೆ ಚುನಾವಣೆಗೆ ನಾಳೆಯಿಂದ ಅಧಿಸೂಚನೆ

ಗ್ರಾಮ ಪಂಚಾಯತಿ ಚುನಾವಣೆಗೆ ನಾಳೆಯಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ . ನಾಳೆ ದಿ . 15-5-2015 ರಿಂದ ನಾಮಪತ್ರಗಳನ್ನು ಆಯಾ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ   ಸ...

Read more »

 ಕೊಪ್ಪಳ : ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ ಕೊಪ್ಪಳ : ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

 ಕೊಪ್ಪಳದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ)ಗಳು ಮೇ. ೧೨ ಮತ್ತು ೧೩ ರಂದು ಎರಡು ದಿನಗಳ ಕಾಲ ಸುಗಮವಾಗಿ ಜರುಗಿರುವ...

Read more »

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಿವೇದಿತಾ ಪ್ರೌಢ ಶಾಲೆಗೆ ಶೇ. ೮೬% ರಷ್ಟು ಫಲಿತಾಂಶ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಿವೇದಿತಾ ಪ್ರೌಢ ಶಾಲೆಗೆ ಶೇ. ೮೬% ರಷ್ಟು ಫಲಿತಾಂಶ

ನಗರದ ನಿವೇದಿತಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಅಮೋಲ್ ಕಂಬಾರ, ಕನ್ನಡ : ೧೨೪, ಇಂಗ್...

Read more »

ಕನ್ನಡ ಪುಸ್ತಕ ಸೂಚಿ ರಚನೆ : ಅರ್ಜಿ ಆಹ್ವಾನ ಕನ್ನಡ ಪುಸ್ತಕ ಸೂಚಿ ರಚನೆ : ಅರ್ಜಿ ಆಹ್ವಾನ

 ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡದ ಪುಸ್ತಕಗಳ ಸೂಚಿಯೊಂದನ್ನು ಸಿದ್ಧಪಡಿಸುತ್ತಿದ್ದು, ೨೦೧೪ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಪಡಿಸಿದ ಪುಸ್ತಕಗಳ ತಲಾ ಒಂದು ಪ್ರತಿಯ...

Read more »

ಮೊರಾರ್ಜಿ ದೇಸಾಯಿ ವಿಜ್ಞಾನ ಪ್ರಥಮ ಪಿಯುಸಿ ವಸತಿ ಕಾಲೇಜು : ಅರ್ಜಿ ಆಹ್ವಾನ ಮೊರಾರ್ಜಿ ದೇಸಾಯಿ ವಿಜ್ಞಾನ ಪ್ರಥಮ ಪಿಯುಸಿ ವಸತಿ ಕಾಲೇಜು : ಅರ್ಜಿ ಆಹ್ವಾನ

: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ ಯಲ್ಲಿ ಪಾಸಾದ ಮತ್ತು...

Read more »

 ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಭಂಧಿಸಿದಂತೆ   ಆದೇಶವನ್ನು ಜಾರಿಗೊಳಿಸಲು ಎಸ್.ಎಫ್.ಐ ಒತ್ತಾಯ. ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಭಂಧಿಸಿದಂತೆ ಆದೇಶವನ್ನು ಜಾರಿಗೊಳಿಸಲು ಎಸ್.ಎಫ್.ಐ ಒತ್ತಾಯ.

೨೦೧೫-೧೬ ನೇ ಸಾಲಿನ ಖಾಸಗಿ ಪೂರ್ವ ಪ್ರಾಥಮಿಕ ಶಾಲೆ, ಪ್ರಾಥಮಿಕ ಆಲೆ, ಮತ್ತು ಪ್ರೌಢ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಪಾರದದರ್ಶಿಕತೆ ಹಾಗು ೧೯೮೩ ಮತ್ತು ೨೦೦೯...

Read more »

ಎಸ್.ಎಸ್.ಎಲ್.ಸಿ ಫಲಿತಾಂಶ ಕುವೆಂಪು ಶಾಲೆಗೆ ಶೇ.೮೪.೬೧ ಫಲಿತಾಂಶ ಎಸ್.ಎಸ್.ಎಲ್.ಸಿ ಫಲಿತಾಂಶ ಕುವೆಂಪು ಶಾಲೆಗೆ ಶೇ.೮೪.೬೧ ಫಲಿತಾಂಶ

ಕೊಪ್ಪಳ  : ನಗರದ ಓಲೇಕಾರ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಕುವೆಂಪು ಪ್ರೌಢ ಶಾಲೆಯ ಪ್ರಸಕ್ತ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಭರ್ಜರಿಯಾಗಿ ಶೇ.೮೪.೬೧ ಫಲಿತಾಂಶವನ...

Read more »

ಅಪ್ಪ ಟೇಲರ್  ಮಗಳು SSLC Topper ಅಪ್ಪ ಟೇಲರ್ ಮಗಳು SSLC Topper

ಪ್ರತಿಭೆಗಳು ಅರಳುವುದೇ ಗುಡಿಸಿಲಿನಲ್ಲಿ ಎನ್ನುವ ಮಾತಿದೆ . ಇದು ಯಾವತ್ತೂ ಸತ್ಯ . ಬಡತನದಲ್ಲಿಯೇ ಪ್ರತಿಭೆಗಳು ಅರಳುತ್ತವೆ .  ಇದಕ್ಕೊಂದು ಉದಾಹರಣೆ ಈ ಮಗಳು . ಅಪ್ಪ...

Read more »

ಎಸ್.ಎಸ್.ಎಲ್.ಸಿ. ಫಲಿತಾಂಶ : ವಿವೇಕಾನಂದ ಶಾಲೆಗೆ ಪುರುಷೋತ್ತಮ ಪಂಚಮುಖಿ ಪ್ರಥಮ ಎಸ್.ಎಸ್.ಎಲ್.ಸಿ. ಫಲಿತಾಂಶ : ವಿವೇಕಾನಂದ ಶಾಲೆಗೆ ಪುರುಷೋತ್ತಮ ಪಂಚಮುಖಿ ಪ್ರಥಮ

ಕೊಪ್ಪಳ, ೧೩ : ನಗರದ ಲಯನ್ಸ್ ಕ್ಲಬ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪುರುಷೋತ್ತಮ ಪಂಚಮುಖಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ೬೦...

Read more »

ಟಿಎಪಿಸಿಎಂಎಸ್‌ಗೆ  : ಅಧ್ಯಕ್ಷರಾಗಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್ ಉಪಾಧ್ಯಕ್ಷರಾಗಿ ಚಂದ್ರಕಾಂತ ಮಹಾಂತಯ್ಯನಮಠ   ಟಿಎಪಿಸಿಎಂಎಸ್‌ಗೆ : ಅಧ್ಯಕ್ಷರಾಗಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್ ಉಪಾಧ್ಯಕ್ಷರಾಗಿ ಚಂದ್ರಕಾಂತ ಮಹಾಂತಯ್ಯನಮಠ

ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ : ಅಧ್ಯಕ್ಷರಾಗಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್ ಉಪಾಧ್ಯಕ್ಷರಾಗಿ ಚಂದ್ರಕಾಂತ ಮಹಾಂತಯ್ಯನಮಠ    ಕೊಪ್ಪಳ  :  ಕೊಪ್ಪಳ ಟಿ...

Read more »

ಮಹಿಳಾ ಕಾಲೇಜಿಗೆ ಜಮೀನು ಮಂಜೂರು ಮಹಿಳಾ ಕಾಲೇಜಿಗೆ ಜಮೀನು ಮಂಜೂರು

 ಕೊಪ್ಪಳ ಮಹಿಳಾ ಕಾಲೇಜಿಗೆ ೧.೦೮ ಎಕರೆ ಜಮೀನನ್ನು ಮಂಜೂರು ಮಾಡಿ ಬೆಂಗಳೂರಿನ ಕಂದಾಯ ಇಲಾಖೆ ಸಹಾಯಕ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.  ವರ್ಷದ ಹಿಂದೆಯೇ ಕೊಪ್ಪ...

Read more »

ರಜನಿ ಎಸ್. ಆಚಾರ್ಯ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ರಜನಿ ಎಸ್. ಆಚಾರ್ಯ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್

ದೀಪಾಯನ ಶಾಲೆಯ ವಿದ್ಯಾರ್ಥಿನಿ ರಜನಿ ಎಸ್. ಆಚಾರ್ಯ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಅಭಿನಂದಿಸಿದ ಶಾಲಾ ಆಡಳಿತ ಮಂಡಳಿ ಹೊಸಪೇಟೆ: ನಗರದ ದೀಪಾ...

Read more »

ಮುಖ್ಯಮಂತ್ರಿಗಳು ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಗ್ರಾ.ಪಂ.ಚುನಾವಣೆ ಎದುರಿಸಬೇಕು  : ಸಚಿವ ಪಿ.ಟಿ.ಪರಮೇಶ್ವರ ಮುಖ್ಯಮಂತ್ರಿಗಳು ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಗ್ರಾ.ಪಂ.ಚುನಾವಣೆ ಎದುರಿಸಬೇಕು : ಸಚಿವ ಪಿ.ಟಿ.ಪರಮೇಶ್ವರ

ಹೊಸಪೇಟೆ: ಸಿದ್ಧರಾಮಯ್ಯ ಅವರ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಗ್ರಾಮ ಪಂಚಾಯ್ತಿ ಚುನಾವಣೆ ಎದುರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವ...

Read more »

ಕೊಪ್ಪಳ : 148 ಗ್ರಾ.ಪಂ. ಗಳ 2701 ಸದಸ್ಯ ಸ್ಥಾನಗಳಿಗೆ ಚುನಾವಣೆ ಕೊಪ್ಪಳ : 148 ಗ್ರಾ.ಪಂ. ಗಳ 2701 ಸದಸ್ಯ ಸ್ಥಾನಗಳಿಗೆ ಚುನಾವಣೆ

 ಪ್ರಸಕ್ತ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ 148 ಗ್ರಾಮ ಪಂಚಾಯ್ತಿಗಳಿಗೆ 2015 ರ ಜೂ. 02 ರಂದು ಚುನಾವಣೆ ಜರುಗಲಿದೆ.  ಕೊಪ್ಪಳ ತಾಲೂಕಿನ...

Read more »

ಗ್ರಾಮ ಪಂಚಾಯಿತಿ ಚುನಾವಣೆ : ಕುಷ್ಟಗಿ ತಾಲೂಕಿನಲ್ಲಿ ಮೀಸಲಾತಿ ವಿವರ ಗ್ರಾಮ ಪಂಚಾಯಿತಿ ಚುನಾವಣೆ : ಕುಷ್ಟಗಿ ತಾಲೂಕಿನಲ್ಲಿ ಮೀಸಲಾತಿ ವಿವರ

 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ದಿನಾಂಕ ಘೊಷಣೆಯಾಗಿದ್ದು,  ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ. ಕುಷ್ಟಗಿ ತಾಲೂಕಿನ ಗ್...

Read more »

ಬ್ಯಾಂಕಿನ ಉಳಿತಾಯ ಖಾತೆದಾರರಿಗೆ ೨ಲಕ್ಷ ರೂ ವಿಮೆ-ಎಂ.ಅಶೋಕ ಬ್ಯಾಂಕಿನ ಉಳಿತಾಯ ಖಾತೆದಾರರಿಗೆ ೨ಲಕ್ಷ ರೂ ವಿಮೆ-ಎಂ.ಅಶೋಕ

ಕೊಪ್ಪಳ: ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯಡಿ ಬ್ಯಾಂಕಿನ ಉಳಿತಾಯ ಖಾತೆದಾರರಿಗೆ ೨ಲಕ್ಷ ರೂ ವಿಮೆ ಲಭ್ಯವಿರು...

Read more »
 
Top