PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜ.೧೬ (ಕ ವಾ) ಕೊಪ್ಪಳ ನಗರಸಭೆ ವ್ಯಾಪ್ತಿಯ ನೀರಿನ ಜಲ ಶುದ್ದೀಕರಣ ಘಟಕದಲ್ಲಿ ಮೋಟಾರ್ ಪಂಪ್ ದುರಸ್ತಿ ಕಾರ್ಯ ಇರುವುದರಿಂದ, ಎರಡು ದಿನಗಳ ಕಾಲ ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ಸಾರ್ವಜನಿಕರು ಸಹಕರಿಸಬೇಕು ಎಂದು ಪೌರಾಯುಕ್ತ ರಮೇಶ್ ಪಟ್ಟೇದಾರ್ ಅವರು ಮನವಿ ಮಾಡಿದ್ದಾರೆ.

Advertisement

0 comments:

Post a Comment

 
Top