PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೧೦ ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಸರ್ಕಾರಿ ನ್ಯಾಯವಾದಿಯನ್ನಾಗಿ ತಾಲೂಕಿನ ಹುಲಿಗಿಯ ವಕೀಲ ಬಸವರಾಜ ಕೆ. ಹಿರೇಮಠ ಅವರನ್ನು ಕೇಂದ್ರ ಕಾನೂನು ವ್ಯವಹಾರಗಳ ಇಲಾಖೆಯ ನ್ಯಾಯಾಂಗ ವಿಭಾಗದ ಜಂಟಿ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ ಎಂದು ಬಸವರಾಜ ಹಿರೇಮಠ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top