PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೧೯ ಆದ್ಯ ವಚನಕಾರ ದೇವರ ದಾಸಿಮಯ್ಯ ನವರ ಜಯಂತಿಯನ್ನು ಏ. ೧೨ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಸಿದ್ಧತೆಗಳನ್ನು ಕೈಗೊರ್ಳಳಲು ಪೂರ್ವಭಾವಿ ಸಭೆ ಮಾ. ೨೧ ರಂದು ಸಂಜೆ ೪-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
     ಸಭೆಗೆ ಜಿಲ್ಲಾ ಮಟ್ಟದ ಎಲ್ಲ ಇಲಾಖಾ ಅಧಿಕಾರಿಗಳು, ವಿವಿಧ ಸಮಾಜಗಳ ಮುಖಂಡರು ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಮನವಿ ಮಾಡಿದ್ದಾರೆ.

Advertisement

0 comments:

Post a Comment

 
Top