PLEASE LOGIN TO KANNADANET.COM FOR REGULAR NEWS-UPDATES


ಯಲಬುರ್ಗಾ ತಾಲೂಕಿನ ಬೂದುಗುಂಪಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಮತ್ತು ವೆಡ್ಸ ಸಂಸ್ಥೆಯ ಸಹಯೋಗದೊಂದಿಗೆ ಸುಜಲಾ ೩ನೇ ಹಂತದ ಅಡಿಯಲ್ಲಿ ತೋಟಗಾರಿಕೆ ಬೆಳೆಗಳ ಬೇಸಾಯ ಪದ್ಧತಿಗಳು ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

Advertisement

0 comments:

Post a Comment

 
Top