PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-08- ಸಿ.ಐ.ಟಿ.ಯು ನ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಿರ್ಲೋಸ್ಕರ ಫೆರಸ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿದ್ದ ಕಾಂ. ಎಸ್. ಪ್ರಸನ್ನ ಕುಮಾರ ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿ ನುಡಿನಮನ ಕಾರ್ಯಕ್ರಮವನ್ನು ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

Advertisement

0 comments:

Post a Comment

 
Top