PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೦೩ (ಕ ವಾ) ಜಿಲ್ಲೆಯಲ್ಲಿ ಮಾ. ೩೦ ರಿಂದ ಏಪ್ರಿಲ್ ೧೩ ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಮಾ. ೦೪ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ವಹಿಸುವರು ಎಂದು ತಿಳಿಸಿದೆ.

Advertisement

0 comments:

Post a Comment

 
Top