PLEASE LOGIN TO KANNADANET.COM FOR REGULAR NEWS-UPDATES

ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ

ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ್ ಹಾಗೂ ಎನ್.ಹೆಚ್.೬೩ ದದೇಗಲ್ ಕಾರಿಡಾರ್ ಮಧ್ಯದಲ್ಲಿ ಬರುವ ೨೮ ಕಿ.ಮೀ ಹೊಸ ರಸ್ತೆಯನ್ನು ಭಾರತ ಮಾಲಾ ವ್ಯಾಪ್...

Read more »

 ಏಪ್ರಿಲ್ ೧೦ ರಂದು ಭರತನಾಟ್ಯ ನೃತ್ಯ ಸಂಜೆ ಕಾರ್ಯಕ್ರಮ ಏಪ್ರಿಲ್ ೧೦ ರಂದು ಭರತನಾಟ್ಯ ನೃತ್ಯ ಸಂಜೆ ಕಾರ್ಯಕ್ರಮ

ಕೊಪ್ಪಳ, ಏ. ೯. ನಗರದ ಸಾಹಿತ್ಯ ಭವನದಲ್ಲಿ ಏಪ್ರಿಲ್ ೧೦ ರಂದು ರವಿವಾರ ಸಂಜೆ ೫-೩೦ ಕ್ಕೆ ಅಭಿನವ ನೃತ್ಯಾಲಯ ಕಲಾ ಸಂಸ್ಥೆಯ ವಾರ್ಷಿಕೋತ್ಸವ ನಿಮಿತ್ಯ ವಿಶೇಷ ನೃತ್ಯ ಸಂಜೆ...

Read more »

ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ.. ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..

ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಿರುವ ಎನ್.ಪಿ.ಎಸ್.ಯೋಜನೆಯನ್ನು ವಿರೋಧಿಸಿ ರಚನೆಯಾಗಿರುವ ರಾಜ್ಯ ನೂತನ ಪಿಂಚಣಿ...

Read more »

ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ. ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.

ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ ಇಂಡಿಯಾ ವತಿಯಿಂದ ಉಡಮಕಲ್ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ವಿಠಲಾಪುರ, ಉಡಮಕಲ್, ಗಡ್ಡಿ, ವೆಂಕಟಗಿರ...

Read more »

ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ. ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.

ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲಿ ಯಾತ್ರಿಗಳಿಗೆ ನೆರವಾಗಲು ಯಾತ್ರಿ ನಿವಾಸಗಳನ್ನು, ನೀರಿನ ಅರವಟಿಗೆಗಳನ್ನು, ರಸ್ತೆ ಬದಿ ಗಿಡಮರಗಳನ್ನು ನೆಡು...

Read more »

ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.

ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸಿಗಲಿ ಅಂತ ದೇವರಲ್ಲಿ ಬೇಡ್ಕೋತೀನಿ "ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ" ಎಂಬ ಸಾಲುಗಳಂ...

Read more »

 ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಹೇಮಪ್ಪ ಚಿತ್ರಗಾರ ಆಯ್ಕೆ. ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಹೇಮಪ್ಪ ಚಿತ್ರಗಾರ ಆಯ್ಕೆ.

ಕೊಪ್ಪಳ, ಏ, ೦೭ ಜಿಲ್ಲೆಯ ವಿಶ್ವ ಪ್ರಸಿದ್ಧ ಕಲೆಯಲ್ಲಿ ಹೆಸರು ಮಾಡಿರುವ ಕಿನ್ನಾಳ ಗ್ರಾಮದ ಹೇಮಪ್ಪ ಜಿ. ಚಿತ್ರಗಾರ ಅವರು ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಗೊಂಡಿದ...

Read more »

ನಗರದಾದ್ಯಂತ ಮರಗಳಿಗೆ ನೀರಿನ ತಟ್ಟೆ ಕಟ್ಟುವ ಕಾರ್ಯ. ನಗರದಾದ್ಯಂತ ಮರಗಳಿಗೆ ನೀರಿನ ತಟ್ಟೆ ಕಟ್ಟುವ ಕಾರ್ಯ.

ಕೊಪ್ಪಳ -07- ಪಕ್ಷಿಗಳಿಗೆ ನೀರಿನ ದಾಹ ತೀರಿಸುವ ನೀರಿನ ತಟ್ಟೆಗಳನ್ನು ಮರಗಳಿಗೆ ಕಟ್ಟಿ ನೀರು ಹಾಕುವ ಮೂಲಕ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಬುಧವಾರ ನಗರದ ಗವಿಮಠ...

Read more »

ಅಶಕ್ತರು, ವೃದ್ಧರ ಮನೆಯಲ್ಲಿಯೇ ಆಧಾರ್ ನೋಂದಣಿ ಬೇಡಿಕೆ ಸಲ್ಲಿಸಲು ಸೂಚನೆ. ಅಶಕ್ತರು, ವೃದ್ಧರ ಮನೆಯಲ್ಲಿಯೇ ಆಧಾರ್ ನೋಂದಣಿ ಬೇಡಿಕೆ ಸಲ್ಲಿಸಲು ಸೂಚನೆ.

ಕೊಪ್ಪಳ ಏ. ೦೭  ಜಿಲ್ಲೆಯಲ್ಲಿ ಆಧಾರ್ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಲು ಅಶಕ್ತರಾದ ವಯೋವೃದ್ಧರು, ಮಾನಸಿಕ ಅಸ್ವಸ್ಥರು ಹಾಗೂ ಅಶಕ್ತ ವ್ಯಕ್ತಿಗಳಿಗೆ ಮಾನವೀ...

Read more »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರಪತ್ರಿಕೆಗಳ ಮೌಲ್ಯಮಾಪನ ನಿಷೇದಾಜ್ಞೆ ಜಾರಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರಪತ್ರಿಕೆಗಳ ಮೌಲ್ಯಮಾಪನ ನಿಷೇದಾಜ್ಞೆ ಜಾರಿ.

ಕೊಪ್ಪಳ, ಏ.೭  ಕೊಪ್ಪಳ ನಗರದ ವಿವಿಧ ಶಾಲೆಗಳಲ್ಲಿ ಏ.೧೪ ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯಲಿದ್ದು ಮೌಲ್ಯ ಮಾಪನ ಸುಗಮ ...

Read more »

ತಳಕಲ್ ಗ್ರಾ.ಪಂ. ವ್ಯಾಪ್ತಿಯ ಎಸ್.ಸಿ ಕಾಲೋನಿಯಲ್ಲಿ ರೋಜಗಾರ ದಿನಾಚರಣೆ. ತಳಕಲ್ ಗ್ರಾ.ಪಂ. ವ್ಯಾಪ್ತಿಯ ಎಸ್.ಸಿ ಕಾಲೋನಿಯಲ್ಲಿ ರೋಜಗಾರ ದಿನಾಚರಣೆ.

ಕೊಪ್ಪಳ ಏ. ೦೭ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐ.ಇ.ಸಿ ಕಾರ್ಯಕ್ರಮದಡಿ ರೋಜಗಾರ ದಿನವನ್ನು ತಳಕಲ್ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಎಸ್.ಸಿ ...

Read more »

 ಉತ್ತರ ಪತ್ರಿಕೆಗಳು ಸೂಕ್ತ ಭದ್ರತೆಯಲ್ಲೆ. ಉತ್ತರ ಪತ್ರಿಕೆಗಳು ಸೂಕ್ತ ಭದ್ರತೆಯಲ್ಲೆ.

ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೇಯ ಉತ್ತರ ಪತ್ರಿಕೆಗಳು ಸೂಕ್ತ ಭದ್ರತೆಯಲ್ಲೆ ಕೇಂದ್ರ ಸ್ಥಾನಕ್ಕೆ ಬಂದು ತಲುಪಿವೆ ಎಂದು ಕೊಪ್ಪಳದ ಗಂಗಾವತಿ ಬಿಇಓ ಸ್ಪಷ್ಟ ಪಡಿಸಿದ...

Read more »

ಡಾ|| ಬಾಬು ಜಗಜೀವನರಾಂ ರವರ ೧೦೯ನೇ ಜಯಂತ್ಯೋತ್ಸವ ಆಚರಣೆ. ಡಾ|| ಬಾಬು ಜಗಜೀವನರಾಂ ರವರ ೧೦೯ನೇ ಜಯಂತ್ಯೋತ್ಸವ ಆಚರಣೆ.

ಕೊಪ್ಪಳ-06- ನಗರದ ಜಿಲ್ಲಾ ಆಸ್ಪತ್ರೆಯ ಹತ್ತಿರ ಹಾಗೂ ಜವಾಹರ ಮಾರ್ಕೆಟ್ ಹತ್ತಿರ ಇರುವ ಡಾ|| ಬಾಬು ಜಗಜೀವನರಾಂ ರವರ ೧೦೯ನೇ ಜಯಂತ್ಯೋತ್ಸವವನ್ನು ದಿನಾಂಕ:೦೫-೦೪-೨೦೧೬...

Read more »

  ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು- ಶಿವರಾಜ್ ತಂಗಡಗಿ. ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು- ಶಿವರಾಜ್ ತಂಗಡಗಿ.

ಕೊಪ್ಪಳ ಏ. ೦೬ ಕುಡಿಯುವ ನೀರಿನ ತೀವ್ರ ತೊಂದರೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಕೂಡಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತು...

Read more »

೧೦೯ ನೇ ಡಾ!! ಬಾಬು ಜಗಜೀವನ್ ರಾಮ್ ಜಯಂತಿ. ೧೦೯ ನೇ ಡಾ!! ಬಾಬು ಜಗಜೀವನ್ ರಾಮ್ ಜಯಂತಿ.

ಕೊಪ್ಪಳ-06- ತಾಲ್ಲೂಕಿನ  ಮುದ್ದಾಬಳ್ಳಿ ಪ್ರಾಥಮಿಕ  ಶಾಲೆಯಲ್ಲಿ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮ ಜರುಗಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ...

Read more »

  ಬಾಬು ಜಗಜೀವನರಾಂ ದೂರದೃಷ್ಟಿಯ ಚಿಂತಕರು- ಶಿವರಾಜ ಎಸ್ ತಂಗಡಗಿ. ಬಾಬು ಜಗಜೀವನರಾಂ ದೂರದೃಷ್ಟಿಯ ಚಿಂತಕರು- ಶಿವರಾಜ ಎಸ್ ತಂಗಡಗಿ.

ಕೊಪ್ಪಳ ಏ. 06-  ಹಸಿರು ಕ್ರಾಂತಿಯಿಂದ ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿಸಿದ ಬಾಬು ಜಗಜಿವನರಾಂ ಅವರು ದೂರದೃಷ್ಟಿಯ ಚಿಂತಕರಾಗಿದ್ದರು ಎಂದು ಜಿಲ್...

Read more »

ಇಂದ್ರಧನುಷ್ ವಿಶೇಷ ಲಸಿಕಾ ಅಭಿಯಾನ. ಇಂದ್ರಧನುಷ್ ವಿಶೇಷ ಲಸಿಕಾ ಅಭಿಯಾನ.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ನಗರದ ಹಮಾಲರ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನ...

Read more »

ಲಾಭದಾಯಕ ಉಪಕಸುಬಾಗಿ ಜೇನು ಕೃಷಿ ಕೈಗೊಳ್ಳಿ- ಎಂ. ರಾಮಚಂದ್ರನ್ ಮನವಿ. ಲಾಭದಾಯಕ ಉಪಕಸುಬಾಗಿ ಜೇನು ಕೃಷಿ ಕೈಗೊಳ್ಳಿ- ಎಂ. ರಾಮಚಂದ್ರನ್ ಮನವಿ.

ಕೊಪ್ಪಳ ಏ. 06-  ಕೃಷಿ ಚಟುವಟಿಕೆಗಳಲ್ಲಿ ರೈತರು ಉತ್ತಮ ಲಾಭವನ್ನು ಪಡೆದು, ಆರ್ಥಿಕ ಸಬಲತೆ ಸಾಧಿಸುವುದು ಇಂದಿನ ಅಗತ್ಯಗಳಲ್ಲೊಂದಾಗಿದೆ.  ಜೇನು ಕೃಷಿ ಒಂದು ಉತ್ತಮ ಲ...

Read more »

 ಬಳೂಟಗಿ  ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗಣೇಶ ಮ್ಯಾಗಳಮನಿ ಅನುಚಿತ ವರ್ತನೆ. ಬಳೂಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗಣೇಶ ಮ್ಯಾಗಳಮನಿ ಅನುಚಿತ ವರ್ತನೆ.

ಯಲಬುರ್ಗಾ-06- ತಾಲೂಕಿನ ಬಳೂಟಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗಣೇಶ ಮ್ಯಾಗಳಮನಿ ಅನುಚಿತ ವರ್ತನೆ ಹಾಗೂ ಮೂಲ ಸೌಲಭ್ಯಗಳ ಕೊರತೆ , ವೈದ್ಯರ ಕೊರತೆ ಖಂ...

Read more »

ಟೀಕೆಗಳಿಗೆ ಕೆಲಸವೇ ಉತ್ತರ ನೀಡಬೇಕು - ಶೇಖರಗೌಡ ಮಾಲೀಪಾಟೀಲ್. ಟೀಕೆಗಳಿಗೆ ಕೆಲಸವೇ ಉತ್ತರ ನೀಡಬೇಕು - ಶೇಖರಗೌಡ ಮಾಲೀಪಾಟೀಲ್.

ಕೊಪ್ಪಳ-03-  ಸಂಘಟನೆ ಎಂದ ಮೇಲೆ ಟೀಕೆಗಳು ಸಹಜ. ಆದರೆ ಸಂಘಟನಾಕಾರರು ಟೀಕೆಗಳಿಗೆ ಅಳುಕದೇ ಕೆಲಸ ಮಾಡಬೇಕು. ಕೆಲಸಗಳೇ ಟೀಕೆಗಳಿಗೆ ಉತ್ತರ ಕೊಡಬೇಕು ಎಂದು ಕನ್ನಡ ಸಾಹಿತ್...

Read more »
 
Top