PLEASE LOGIN TO KANNADANET.COM FOR REGULAR NEWS-UPDATES

ಜಗಜೀವನರಾಂ, ಅಂಬೇಡ್ಕರ ಜಯಂತಿ ಆಚರಣೆ : ಪಾಲ್ಗೊಳ್ಳಲು ಸೂಚನೆ ಜಗಜೀವನರಾಂ, ಅಂಬೇಡ್ಕರ ಜಯಂತಿ ಆಚರಣೆ : ಪಾಲ್ಗೊಳ್ಳಲು ಸೂಚನೆ

ಜಿಲ್ಲಾಡಳಿತದ ವತಿಯಿಂದ ಏ.೫ ರಂದು ಡಾ. ಬಾಬು ಜಗಜೀವನರಾಂ ಅವರ ೧೦೯ ನೇ ಜಯಂತಿ ಹಾಗೂ ಏ.೧೪ ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ೧೨೫ ನೇ ಜಯಂತಿಯನ್ನು ಕೊಪ್ಪಳ ಜಿಲ್ಲಾ...

Read more »

ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ತುಂಗಭದ್ರಾ ನೀರು: ನಿಷೇದಾಜ್ಞೆ ಜಾರಿ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ತುಂಗಭದ್ರಾ ನೀರು: ನಿಷೇದಾಜ್ಞೆ ಜಾರಿ

ಬಳ್ಳಾರಿ ಜಿಲ್ಲೆ ಕುಡತಿನಿ ಬಳಿಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಕ್ಕೆ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಢಣಾಪುರ ಗ್ರಾಮದ...

Read more »

ಮೇಲ್ದರ್ಜೆಗೇರಿಸಲಾದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ : ವೇಳಾ ಪಟ್ಟಿ ಪ್ರಕಟ ಮೇಲ್ದರ್ಜೆಗೇರಿಸಲಾದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ : ವೇಳಾ ಪಟ್ಟಿ ಪ್ರಕಟ

 ಗ್ರಾಮ ಪಂಚಾಯತಿಗಳಿಂದ ಪುರಸಭೆ, ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲಾಗಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿ...

Read more »

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಆರ್ ರಾಮಚಂದ್ರನ್ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಆರ್ ರಾಮಚಂದ್ರನ್

ಜಿಲ್ಲೆಯಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಹಾಗೂ ಆಹಾರದಿಂದ ವಿವಿಧ ರೋಗಗಳು ಬರುವ ಸಂಭವವಿದ್ದು, ಅಗತ್ಯ ಮುಂಜಾಗ್ರತಾ ಕ್...

Read more »

ಫ್ಯಾಸಿಸಂ ಧಿಕ್ಕರಿಸಿ - ಪ್ರಜಾಪ್ರಭುತ್ವ ಉಳಿಸಿ- ವಿಚಾರಗೋಷ್ಟಿ ಫ್ಯಾಸಿಸಂ ಧಿಕ್ಕರಿಸಿ - ಪ್ರಜಾಪ್ರಭುತ್ವ ಉಳಿಸಿ- ವಿಚಾರಗೋಷ್ಟಿ

ಕೊಪ್ಪಳ ಮಾ.೩೦/೦೩/೨೦೧೬ ರಂದು  ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಘಟಕ ಹಾಗೂ ಧಾರವಾಡ,ಗದಗ,ಬಳ್ಳಾರಿ,ಬಾಗಲಕೊಟೆ ಜಿಲ್ಲೆಗಳ ವಲಯ ಮಟ್ಟದ ವಿಚಾರಗೋಷ್ಟಿಯನ್...

Read more »

ಹುಸಿ ದೇಶಭಕ್ತರ ಹುನ್ನಾರ ವಿಫಲಗೊಳಿಸಬೇಕಿದೆ- ರಾಜಾಬಕ್ಷಿ ಹುಸಿ ದೇಶಭಕ್ತರ ಹುನ್ನಾರ ವಿಫಲಗೊಳಿಸಬೇಕಿದೆ- ರಾಜಾಬಕ್ಷಿ

ಕೊಪ್ಪಳ : ದೇಶಭಕ್ತಿಯ ಹೆಸರಿನಲ್ಲಿ ಮುಗ್ದ ಜನರನ್ನು ದಾರಿತಪ್ಪಿಸುತ್ತಿರುವವರ ಹುನ್ನಾರವನ್ನು ವಿಫಲಗೊಳಿಸಬೇಕು. ಆ ಮೂಲಕ ನಿಜವಾದ ಸ್ವಾತಂತ್ರ್ಯ ಹೋ...

Read more »

ಗಲ್ಲು ಶಿಕ್ಷೆಯ ಕುಣಿಕೆಯಿಂದ ಅಮಾಯಕನೋರ್ವ ಪಾರಾಗಿ ಬಂದ !!! ಗಲ್ಲು ಶಿಕ್ಷೆಯ ಕುಣಿಕೆಯಿಂದ ಅಮಾಯಕನೋರ್ವ ಪಾರಾಗಿ ಬಂದ !!!

ಗಲ್ಲು ಶಿಕ್ಷೆಯ ಕುಣಿಕೆಯಿಂದ ಅಮಾಯಕನೋರ್ವ ಪಾರಾಗಿಬಂದ ಘಟನೆ ಕೊಪ್ಪಳದಲ್ಲಿ ನಡೆದಿದೆ . ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ಯಾಮರಾವ್ ನೇ ಆ ಅದೃಷ್ಟವಂತ . ಹೆಸರು , ಮು...

Read more »

ಸ್ವಾಮಿಜಿಗಳಿಗೆ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆ -ಡಾ.ಕೆ.ಎ.ಅಶೋಕ ಪೈ Swamiji needs sex education ಸ್ವಾಮಿಜಿಗಳಿಗೆ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆ -ಡಾ.ಕೆ.ಎ.ಅಶೋಕ ಪೈ Swamiji needs sex education

ಲೈಂಗಿಕ ಶಿಕ್ಷಣ ಕಡ್ಡಾಯ ಮಾಡಿದರೆ ಅತ್ಯಾಚಾರ ಅನಾಚಾರಗಳು ಕಡಿಮೆಯಾಗುತ್ತವೆ . ಕೆಲವು ಯಥಾಸ್ಥಿತಿವಾದಿಗಳು ಸಂಪ್ರದಾಯವಾದಿಗಳು ಹೆಚ್ಚಾಗಿ ಹೇಗಿದ್ದರೂ ನಡೆಯುತ್ತೆ ಯ...

Read more »

ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪ್ರಗತಿ ಮಹಿಳಾ ಮಂಡಳ ಕೊಪ್ಪಳ,  ಇವರಿಂದ ದಿನಾಂಕ ೧೨.೦೩.೨೦೧೬ರಂದು ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿ...

Read more »

ಕೇಂದ್ರ ಸರ್ಕಾರಿ ಸ್ಟ್ಯಾಂಡಿಗ್ ಕೌನ್ಸಿಲರನ್ನಾಗಿ ಕೊಪ್ಪಳದ ನ್ಯಾಯವಾದಿಗಳಾದ .ಕೆ.ಮುರಳಿಧರ ಕೇಂದ್ರ ಸರ್ಕಾರಿ ಸ್ಟ್ಯಾಂಡಿಗ್ ಕೌನ್ಸಿಲರನ್ನಾಗಿ ಕೊಪ್ಪಳದ ನ್ಯಾಯವಾದಿಗಳಾದ .ಕೆ.ಮುರಳಿಧರ

ಮೊಟ್ಟ ಮೊದಲ ಭಾರಿಗೆ ಭಾರತ ಸರ್ಕಾರದಿಂದ ಕೊಪ್ಪಳ ಜಿಲ್ಲೆ ಕೇಂದ್ರ ಸರ್ಕಾರಿ ಸ್ಟ್ಯಾಂಡಿಗ್ ಕೌನ್ಸಿಲರನ್ನಾಗಿ ಕೊಪ್ಪಳದ ಹಿರಿಯ ಮತ್ತು ಅನುಭವಿ ನ್ಯಾಯವಾದಿಗಳಾದ .ಕೆ.ಮು...

Read more »

ಕೊಪ್ಪಳ ನಗರಸಭೆ ಕಾಂಗ್ರೆಸ್ ಪಾಲು photos ಕೊಪ್ಪಳ ನಗರಸಭೆ ಕಾಂಗ್ರೆಸ್ ಪಾಲು photos

ಕಾಂಗ್ರೆಸ್ ಬೆಂಬಲಿತ ಮಹೇಂದ್ರ ಚೋಪ್ರಾ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ನ ಮೀನಾಕ್ಷಮ್ಮ ಬನ್ನಿಕೊಪ್ಪ ಉಪಾಧ್ಯಕ್ಷೆಯಾಗಿ ಆಯ್ಕೆ. ಕಾಂಗ್ರೆಸ್ ಪರ 17 ಮ...

Read more »

ಮಕ್ಕಳ ಪ್ರತಿಭೆ ಹೊರಹೊಮ್ಮಲು ಅವಕಾಶ ನೀಡಬೇಕು- ಯೋಗಿಶ್ ಮಾಸ್ಟರ್ ಮಕ್ಕಳ ಪ್ರತಿಭೆ ಹೊರಹೊಮ್ಮಲು ಅವಕಾಶ ನೀಡಬೇಕು- ಯೋಗಿಶ್ ಮಾಸ್ಟರ್

ಕೊಪ್ಪಳ :  ಮಕ್ಕಳಲ್ಲಿ ಪ್ರತಿಭೆ ಎನ್ನುವುದು ಸುಪ್ತವಾಗಿರುತ್ತದೆ. ಅದನ್ನು ಹೊರತೆಗೆಯುವ ಕೆಲಸ ಶಿಕ್ಷಕರು ಮಾಡಬೇಕು. ಅವರಿಗೆ ಅವಕಾಶ ಸಿಕ್ಕರೆ ಅತ್ಯುತ್ತಮವಾದದ್...

Read more »

ಸರಸ್ವತಿ ವಿದ್ಯಾಮಂದಿರ  ಮತ್ತು ಆದರ್ಶ ವಿದ್ಯಾಲಯ ಶಾಲೆಗಳಿಗೆ ರಾಜ್ಯ ಪುರಸ್ಕಾರ- State Award Scouts & Guides ಸರಸ್ವತಿ ವಿದ್ಯಾಮಂದಿರ ಮತ್ತು ಆದರ್ಶ ವಿದ್ಯಾಲಯ ಶಾಲೆಗಳಿಗೆ ರಾಜ್ಯ ಪುರಸ್ಕಾರ- State Award Scouts & Guides

ಕೊಪ್ಪಳ :  ನಗರದ ಸರಸ್ವತಿ ವಿದ್ಯಾಮಂದಿರ  ಮತ್ತು ಆದರ್ಶ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳಿಗೆ ೨೦೧೫-೧೬ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ  ದೊರ...

Read more »

ಫೆ. ೨೩ ರಂದು ಮತ ಎಣಿಕಾ ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜು ಫೆ. ೨೩ ರಂದು ಮತ ಎಣಿಕಾ ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜು

 ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯ ಫೆ. ೨೩ ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಕಾರ್ಯ ಸುಗಮ...

Read more »

ನಿಧಿಗಾಗಿ ಭೂಮಿ ಅಗೆದು ಸಿಕ್ಕಿಬಿದ್ದರು.... ನಿಧಿಗಾಗಿ ಭೂಮಿ ಅಗೆದು ಸಿಕ್ಕಿಬಿದ್ದರು....

೧೩ ರಂದು ಬೆಳಗ್ಗೆ ೦೭-೩೦ ಗಂಟೆಗೆ ಫಿರ್ಯಾದಿದಾರರಾದ ಫಕೀರಪ್ಪ ತಂದೆ ಬನ್ನೆಪ್ಪ ಮನ್ನಾಪೂರ, ವಯ: ೩೦ ವರ್ಷ ಜಾತಿ: ಕುರುಬರ ಉ: ಒಕ್ಕಲುತನ ಸಾ: ಹಂದ್ರಾಳ ಹಾ: ವ: ಕಾಳಿ...

Read more »

Koppal MLC Election - Congress Celeberation Koppal MLC Election - Congress Celeberation

Read more »

ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಕ್ಕೆ ಚಾಲನೆ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಕ್ಕೆ ಚಾಲನೆ

  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಕ್ಕೆ ಚಾಲನೆ ನೀಡಲಾಯಿತು. ಅಪರಾಧಗಳನ್ನ ತಡೆಗಟ್ಟುವುದು ಹೇಗೆ  ಇದರಲ್ಲಿ ಸಾರ್ವಜನಿಕರ ಕರ್ತವ್ಯವೇ...

Read more »

ಪ್ರಶಸ್ತಿ ಮೌಲ್ಯಗಳ ಹಾಳುಗೆಡುವಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್   ಪ್ರಶಸ್ತಿ ಮೌಲ್ಯಗಳ ಹಾಳುಗೆಡುವಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್

  ಡಾ ಶಶಿಕಾಂತ ಪಟ್ಟಣ   ಪೂನಾ ಅಖಿಲ ಭಾರತ  ಶರಣ ಸಾಹಿತ್ಯ ಪರಿಷತ್ ಮೈಸೂರು ಇವರು ಪ್ರತಿ ವರ್ಷ ಕೊಡಮಾಡುವ ರಮಣಶ್ರೀ  ಶರಣ ಪ್ರಶಸ್ತಿಯನ್ನು ಶರಣ ಸಾಹಿತ್ಯದಲ್ಲಿ ಬಸವಾ...

Read more »

ನಮ್ಮೂರ ಗಣೇಶಂಗೆ ಮಸೀದಿ ಎಂದರೆ ಪ್ರೀತಿ  ( ಕವಿತೆ) peom ನಮ್ಮೂರ ಗಣೇಶಂಗೆ ಮಸೀದಿ ಎಂದರೆ ಪ್ರೀತಿ ( ಕವಿತೆ) peom

ನಮ್ಮೂರ ಗಣೇಶಂಗೆ  ಮಸೀದಿ ಎಂದರೆ ಪ್ರೀತಿ ಮುಸ್ಸಂಜೆ ಹೊತ್ತಲ್ಲಿ ಸಿಂಗರಿಸಿಕೊಂಡು ಹೊರಡ್ತಾನೆ ಡೊಳ್ಳು ಬಾಜಾ ಭಜಂತ್ರಿಯವನ ಜೊತೆ ಡಿಜೆಯವನೂ ...

Read more »

ರುಚಿ ವರ್ಸಸ್ ಭಕ್ತಿ: ವ್ಯಾಘ್ರ ಸೇನೆಯ ಗೋ ಪ್ರೀತಿ..-H S Anupama ರುಚಿ ವರ್ಸಸ್ ಭಕ್ತಿ: ವ್ಯಾಘ್ರ ಸೇನೆಯ ಗೋ ಪ್ರೀತಿ..-H S Anupama

ಡಿಜಿಟಲ್ ಇಂಡಿಯಾ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಉತ್ತರ ಪ್ರದೇಶದ ದಾದ್ರಿಯಲ್ಲಿ ಸೆ. ೨೮ರಂದು ಸಂಭವಿಸಿದೆ. ದೆಹಲಿಯಿಂದ ಕೇವಲ ೪೫ ಕಿಮೀ ದೂರದಲ್ಲಿರುವ ಬಿಸಾ...

Read more »
 
Top