PLEASE LOGIN TO KANNADANET.COM FOR REGULAR NEWS-UPDATES

 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ. ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ.

ಕೊಪ್ಪಳ, ಏ.೨  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಿಂದ ೨೦೧೫-೧೬ ನೇ ಸಾಲಿನಲ್ಲಿ ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಕೊಡಮಾಡುವ ಹೊಯ್ಸಳ/ಕೆಳದಿ ಚೆನ್ನಮ್ಮ ಶೌರ್ಯ ಪ್...

Read more »

 ಮಾರಕ ರೋಗಗಳಿಂದ ರಕ್ಷಿಸಲು ಏ. ೪ ರಿಂದ ಇಂದ್ರಧನುಷ್ ಅಭಿಯಾನ- ಆರ್. ರಾಮಚಂದ್ರನ್. ಮಾರಕ ರೋಗಗಳಿಂದ ರಕ್ಷಿಸಲು ಏ. ೪ ರಿಂದ ಇಂದ್ರಧನುಷ್ ಅಭಿಯಾನ- ಆರ್. ರಾಮಚಂದ್ರನ್.

ಕೊಪ್ಪಳ ಏ. ೦೨ಮಕ್ಕಳು ಹಾಗೂ ಗರ್ಭಿಣಿಯರನ್ನು ಮಾರಕ ರೋಗಗಳಿಂದ ರಕ್ಷಿಸಲು, ಏ. ೪ ರಿಂದ ೧೩ ರವರೆಗೆ ಏಳು ದಿನಗಳ ಕಾಲ 'ಇಂದ್ರಧನುಷ್' ವಿಶೇಷ ಲಸಿಕಾ ಅಭಿಯಾನ ಕಾ...

Read more »

ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳು ಕಲಬುರ್ಗಿ ಶ್ರೀಶರಣಬಸವೇಶ್ವರರ ರೂಪದಲ್ಲಿ ಬಂದಿದ್ದಾರೆ. ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳು ಕಲಬುರ್ಗಿ ಶ್ರೀಶರಣಬಸವೇಶ್ವರರ ರೂಪದಲ್ಲಿ ಬಂದಿದ್ದಾರೆ.

ಶ್ರೀಗವಿಮಠದಲ್ಲಿ ಜರುಗಲಿರುವ ಶ್ರೀ ಮ.ನಿ.ಪ್ರ.ಜ.ಲಿಂ. ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ  ಅಂಗವಾಗಿ  ಇಂದು ರಂದು ಶನಿವಾರ ಬೆಳಿಗ್ಗ...

Read more »

ಗುರುಸ್ಮರಣೋತ್ಸವದ ನಿಮಿತ್ಯ ಪಾದಯಾತ್ರೆ ಗುರುಸ್ಮರಣೋತ್ಸವದ ನಿಮಿತ್ಯ ಪಾದಯಾತ್ರೆ

ಕೊಪ್ಪಳ-02- ಸಂಸ್ಥಾನ ಶ್ರೀಗವಿಮಠದಲ್ಲಿ ಇಂದು ಶನಿವಾರ  ಶ್ರೀ ಮ.ನಿ.ಪ್ರ.ಜ.ಲಿಂ. ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ಜರ...

Read more »

ಉಚಿತ ಶ್ರವಣಯಂತ್ರ ವಿತರಣೆ. ಉಚಿತ ಶ್ರವಣಯಂತ್ರ ವಿತರಣೆ.

ಸಂಸ್ಥಾನ ಶ್ರೀಗವಿಮಠದಲ್ಲಿ ಜರುಗಲಿರುವ ಶ್ರೀ ಮ.ನಿ.ಪ್ರ.ಜ.ಲಿಂ. ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಇತ್ತೀಚಿಗೆ  ೨೦.೦೩.೨೦೧...

Read more »

ವೀರಶೈವ ಪಂಚಮಸಾಲಿ ಸಮಾಜದ ಕೊಪ್ಪಳ ಜಿಲ್ಲಾ ಮಹಿಳಾ ಘಟಕ ಆಯ್ಕೆ. ವೀರಶೈವ ಪಂಚಮಸಾಲಿ ಸಮಾಜದ ಕೊಪ್ಪಳ ಜಿಲ್ಲಾ ಮಹಿಳಾ ಘಟಕ ಆಯ್ಕೆ.

ಕೊಪ್ಪಳ-02 ಇತ್ತೀಚಿಗೆ ನಡೆದ ವಿಜಯನಗರ ಪ್ರೌಢ ಶಾಲೆ ಬನ್ನಿಕಟ್ಟಿ ಕೊಪ್ಪಳದಲ್ಲಿ ವೀರಶೈವ ಪಂಚಮಸಾಲಿ ಸಂಘದ ಸಭೆ ನಡೆದು ಇದರಲ್ಲಿ ಜಿಲ್ಲಾ ಮಹಿಳಾ ಘಟಕಕ್ಕೆ ಪದಾಧಿಕಾರಿಗಳ...

Read more »

ಜಗಜೀವನರಾಂ, ಅಂಬೇಡ್ಕರ ಜಯಂತಿ ಆಚರಣೆ : ಪಾಲ್ಗೊಳ್ಳಲು ಸೂಚನೆ ಜಗಜೀವನರಾಂ, ಅಂಬೇಡ್ಕರ ಜಯಂತಿ ಆಚರಣೆ : ಪಾಲ್ಗೊಳ್ಳಲು ಸೂಚನೆ

ಜಿಲ್ಲಾಡಳಿತದ ವತಿಯಿಂದ ಏ.೫ ರಂದು ಡಾ. ಬಾಬು ಜಗಜೀವನರಾಂ ಅವರ ೧೦೯ ನೇ ಜಯಂತಿ ಹಾಗೂ ಏ.೧೪ ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ೧೨೫ ನೇ ಜಯಂತಿಯನ್ನು ಕೊಪ್ಪಳ ಜಿಲ್ಲಾ...

Read more »

ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ತುಂಗಭದ್ರಾ ನೀರು: ನಿಷೇದಾಜ್ಞೆ ಜಾರಿ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ತುಂಗಭದ್ರಾ ನೀರು: ನಿಷೇದಾಜ್ಞೆ ಜಾರಿ

ಬಳ್ಳಾರಿ ಜಿಲ್ಲೆ ಕುಡತಿನಿ ಬಳಿಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಕ್ಕೆ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಢಣಾಪುರ ಗ್ರಾಮದ...

Read more »

ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ :  ೦೩ ವಿದ್ಯಾರ್ಥಿಗಳು ಡಿಬಾರ್ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ : ೦೩ ವಿದ್ಯಾರ್ಥಿಗಳು ಡಿಬಾರ್

ಕೊಪ್ಪಳ   ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ವಿಜ್ಞಾನ   ವಿಷಯದ ಪರೀಕ್ಷೆಗೆ ೧೮೧೬೦ ವಿದ್ಯಾರ್ಥಿಗಳು ಹಾಜರಾಗಿದ್ದು, ೮೧೯ ವಿದ್ಯಾರ್ಥಿ...

Read more »
 
Top