
ಇಂದಿನಿಂದ ಕೊಪ್ಪಳದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸಾರ್ವಜನಿಕ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.…
ಇಂದಿನಿಂದ ಕೊಪ್ಪಳದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಸಾರ್ವಜನಿಕ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.…
ಅಂತೂ ಇಂತೂ ಕೊನೆಗೂ ಗದಗ ಸಮ್ಮೇಳನಕ್ಕೆ ಸಮಯ ಕೂಡಿಬಂದಿದೆ. ಹೈದ್ರಾಬಾದ್ ಕರ್ನಾಟಕದ ದಿಟ್ಟ ಬಂಡಾಯ ಬರಹಗಾರ್ತಿ,ಲೇಖಕಿ ಗೀತಾ ನಾಗಭೂಷಣ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೆರೆ ಹಾವಳಿ, ಸಮಯ, ಚುನಾವಣೆ ಮುಂತಾದ ಕಾರಣಗಳಿಂದ ಮುಂದ…
೨-೧-2010ರಂದು ಜರುಗಿದ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಅಂದಾಜು ಒಂದು ಲಕ್ಷಕ್ಕೂ ಅಧಿಕ ಜನ ಸೇರಿದ್ದರು. ಸಂಜೆ ೫.೫೦ ಕ್ಕೆ ಆರಂಭವಾದ ರಥಮಹೋತ್ಸವದ ದೃಶ್ಯ ವೀಕ್ಷಿಸಲು ಸೇರಿದ್ದ ಸಾವಿರಾರು ಜನರು ಉತ್ತತ್ತಿ, ಬಾಳೆಹಣ್ಣು ಅರ್…
ಕೊಪ್ಪಳ ತಾಲೂಕಾ ಸಾಹಿತ್ಫ್ಯ ಸಮ್ಮೇಳನ ಭಾಗ್ಯನಗರದಲ್ಲಿ ಜರುಗಿತು. ಹಿರಿಯ ಸಾಹಿತಿ ಸಂಶೋದಕ ಬಿ.ಸಿ.ಪಾಟೀಲ ಅಧ್ಯಕ್ಷರಾಗಿದ್ದ ಈ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಿದ್ದರು. ಉದ್ಘಾಟನೆ ಮಾಡಿದ ಅರ್ಜುನ ಗೊಳಸಂಗಿ -ಸಂಸ್ಕೃತಿಯೊಂದಿಗೆ ತಂದೆ ತ…