
ಕನ್ನಡದ ಪ್ರತಿಭಾನ್ವಿತ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ `ವಿಭಾ ಸಾಹಿತ್ಯ ಪ್ರಶಸ್ತಿ'ಯನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಇದಕ್ಕಾಗಿ ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೇ ಕನ್ನಡದ ಕವಿ/ಕವಯಿತ್ರಿಯರ ಕವಿತೆಗಳ ಹಸ್ತಪ್ರತಿಯನ್ನು ಆಹ್ವಾನಿಸಲಾಗಿ…
ಕನ್ನಡದ ಪ್ರತಿಭಾನ್ವಿತ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ `ವಿಭಾ ಸಾಹಿತ್ಯ ಪ್ರಶಸ್ತಿ'ಯನ್ನು ಈ ವರ್ಷದಿಂದ ಆರಂಭಿಸಲಾಗಿದೆ. ಇದಕ್ಕಾಗಿ ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೇ ಕನ್ನಡದ ಕವಿ/ಕವಯಿತ್ರಿಯರ ಕವಿತೆಗಳ ಹಸ್ತಪ್ರತಿಯನ್ನು ಆಹ್ವಾನಿಸಲಾಗಿ…
ಕೊಪ್ಪಳ : ವಿಜಾಪುರ ಮೂಲದ ಮೂವರು ಪತ್ರಕರ್ತರು ಕೊಪ್ಪಳದ ಜಲಾನಯನ ಇಲಾಖೆ ಕಚೇರಿಯ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ…
ಲಂಡನ್ (ಐಎಎನ್ಎಸ್): ಲಲನೆಯರ ತೆರೆದೆದೆಯ ಪ್ರದರ್ಶನಕ್ಕೂ ಭೂಕಂಪಕ್ಕೂ ಸಂಬಂಧ ಇದೆಯೇ? ಇರಾನ್ನ ಮೌಲ್ವಿಯೊಬ್ಬರ ಪ್ರಕಾರ ಇವೆರಡರ ನಡುವೆ ಗಟ್ಟಿ ಸಂಬಂಧವೇ ಇದೆ. ಕಾಕತಾಳೀಯವೆಂಬಂತೆ ಈ ಮೌಲ್ವಿಯ ಪ್ರತಿಪಾದನೆ ನಿಜವೆನ್ನಿಸುವ ರೀತಿಯಲ್ಲಿ ಒಂದೆಡೆ ತ…
ಕೊಪ್ಪಳ : ನಗರಕ್ಕೆ ಹತ್ತಿಕೊಂಡೇ ಇರುವ ಭಾಗ್ಯನಗರದ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸ್ಥಾನ 1 ಲಕ್ಷ 1 ರೂ.ಗೆ ಹರಾಜಾಗಿದೆ. ಜಿಲ್ಲೆಯಲ್ಲಿ ಈ ರೀತಿಯ ಹರಾಜುಗಳು ನಡೆಯುತ್ತಲೇ ಇವೆ. ಪ್ರಜಾಪ್ರಭುತ್ವ ಕ್ಕೆ ಮಾರಕವಾದ ಪ್ರಜಾಪ್ರಭುತ್ವವನ್ನೇ ಅ…
ಕೊಪ್ಪಳ : ಬೆಲೆ ಏರಿಕೆ ವಿರೋಧಿಸಿ ಎಡಪಕ್ಷಗಳು ನೀಡಿದ್ದ ಭಾರತ್ ಬಂದ್ ಕರೆಗೆ ಕೊಪ್ಪಳದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಎಲ್ಲ ಅಂಗಡಿಗಳು ವ್ಯಾಪಾರಿ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಬಂದ್ ಆಚರಿಸಿದರು. ಕೆಲವೆಡ…
ಕೊಪ್ಪಳ ಏ. ೨೭ : ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಂಗಾವತಿಯ ಸ್ಥಳೀಯ ಸಂಘಟನೆಗಳ ಸಹಯೋಗದಲ್ಲಿ ಅಂತರ್ ರಾಷ್ಟ್ರೀಯ ಶಬ್ದ ಮಾಲಿನ್ಯ ಜಾಗೃತಿ ದಿನಾಚರಣೆ ಕಾರ್ಯಕ್ರಮ ಏ. ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಗಂಗಾವತಿಯ ಮಂಥನ ಸಭಾಂಗಣದಲ್ಲಿ ಏರ್…
ಕೊಪ್ಪಳ : ಪಂಡಿತ ಪುಟ್ಟರಾಜ ಗವಾಯಿಗಳ 97ನೇ ಜನ್ಮದಿನದ ಅಂಗವಾಗಿ ಕೊಪ್ಪಳದಲ್ಲಿ ಇದೇ ತಿಂಗಳ 26ರಂದು ಸಂಜೆ ಸಂಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಣ್ಣ ಉಳಿತಾಯ , ಲಾಟರಿ ಹಾಗೂ ಗ್ರಂಥಾಲಯ ಇಲಾಖೆಯ ಸಚಿವ ಶಿವನಗೌಡನಾಯಕ್ ಕಾರ್ಯಕ್ರ…
ಕೊಪ್ಪಳ : ಗ್ರಾಮ ಪಂಚಾಯತಿಗೆ ನಡೆಯಲಿರುವ ಚುನಾವಣೆಗಳಿಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಕ್ಯೂನಲ್ಲಿ ನಿಂತು ನಾಮಪತ್ರ ಸಲ್ಲಿಸಿದರು. ಜಿಲ್ಲೆಯ ಎಲ್ಲೆಡೆ ಬಿರುಸಿನ ಚಟುವಟಿಕೆಗಳು ಕಂಡು ಬರುತ್ತಿವೆ. …
ಬೆಂಗಳೂರು, ಎ.೨೩: ಭಾರತೀಯ ಸಮಾಜದಲ್ಲಿನ ಎಲ್ಲ ವರ್ಗಗಳೂ ಗೋವನ್ನು ಪವಿತ್ರ ಎಂದು ಯಾವ ಕಾಲಘಟದಲ್ಲಿಯೂ ಸರ್ವಾನುಮತದಿಂದ ಒಪ್ಪಿಕೊಂಡಿಲ್ಲ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.ನಗರದಲ್ಲಿನ ಕನ್ನಡ ಸಾಹಿತ್ಯ ಪರಿಷತ್ತಿ…
ದುಬೈ: ಇಲ್ಲಿನ ಜೆಮ್ ಸ್ಕೂಲ್ ನಲ್ಲಿ ಸಜ್ಜಿಸಲಾದ ಆದಿ ಕವಿ ಪಂಪ ಸಭಾಂಗಣದಲ್ಲಿ ಧ್ವನಿ ಪ್ರತಿಷ್ಠಾನದ ಬೆಳ್ಳಿಹಬ್ಬದ ಸಲುವಾಗಿ ನಡೆದ ಕನ್ನಡ ಭುವನೇಶ್ವರಿಯ ಅರಾಧನೆಯು ಅತ್ಯಂತ ವೈಭವಯುತವಾಗಿ ಸಂಪನ್ನಗೊಂಡಿತು. ಹಿರಿಯ ಚೇತನ ಚೆನ್ನವೀರ ಕಣವಿಯವರ ಅಧ್…
ದಿನಾಂಕ : ೨೩-೪-೨೦೧೦ ಸಾಯಂಕಾಲ ೪.೩೦ ಗಂಟೆಗೆ ಕೊಪ್ಪಳ ನಗರದ ದಿಡ್ಡಿಕೇರಿ ಓಣೀಯಲ್ಲಿ ಆಹಾರ ಹಕ್ಕು ರಕ್ಷಣೆ ಹೋರಾಟ ವೇದಿಕೆ ಹಾಗೂ ಖ್ವಾಜಾ ಗರೀಬ್ ನವಾಜ್ ಸಮಾಜ ಸೇವಾ ಯುವಕ ಸಂಘ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಜಾನುವಾರು ಹತ್ಯೆ ನಿಷೇದ ಹಾ…
ಕೊಪ್ಪಳ : ಈಗ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಯೋಗ್ಯ, ಸಮರ್ಥ, ಸಮಾಜ ಸೇವಕರನ್ನು ಆಯ್ಕೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮನವಿ ಮಾಡಿದರು.ಕೊಪ್ಪಳದ ಶ್ರೀಗವಿಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತ…
ಕೊಪ್ಪಳ : ಅನಿಮಿತವಾಗಿ ತೆಗೆಯುತ್ತಿರುವ ವಿದ್ಯುತ್ ನಿಂದಾಗಿ ಹತ್ತಾರು ಸಮಸ್ಯೆ ಎದರುರಿಸುತ್ತಿರುವ ಮಂಡಾಳ ಬಟ್ಟಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು. ಜೆಸ್ಕಾಂ ಕಚೇರಿ ಎದುರು ಟೈರ್ ಸುಟ್ಟು , ಕಚೇರಿಗೆ ಬೀಗ ಜಡಿದು ತೀವ…
ಗಂಗಾವತಿ : ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಕಾಂಗ್ರೆಸ್ ನ ಒಂದು ಗುಂಪು ವಿರೋಧಿಸುತ್ತಿರುವುದು ನಿನ್ನೆ ಬಹಿರಂಗವಾಗಿದೆ. ಕೊಪ್ಪಳದ ಕಾರ್ಯಕ್ರಮ ಮುಗಿಸಿಕೊಂಡು ರಾಯಚೂರಿಗೆ ಹೋಗುವ ಮಾರ್ಗದಲ್ಲಿ ಆರ…
ಸತ್ಯ ಸೂರ್ಯನಿಗಿಂತಲೂ ಪ್ರಖರ ತಡೆಯಲಾರದವರು ಕುದಿಯುತ್ತಾರೆ– ಸಿದ್ದು ಯಾಪಲಪರವಿ ಗದಗ ;ಸ್ವಜನ ಪಕ್ಷಪಾತಿಗಳು, ಮೂಲಭೂತವಾದಿಗಳು ಸತ್ಯವನ್ನು ಸಹಿಸುವುದಿಲ್ಲ ಎಂಬುದನ್ನು 10-3-2010 ರಂದು ಶಿವಯೋಗ ಮಂದಿರದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ.…
ಭಾಗ್ಯನಗರ : ಜನರಲ್ಲಿ ಹೋರಾಟದ ಬೀಜ ಬಿತ್ತಿದ , ಅರಿವು ಮೂಡಿಸಿದ ನಾಟಕಗಳು ಈಗ ಬರುತ್ತಿಲ್ಲ. ರಂಗಭೂಮಿ ಉಳಿಸಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಲಿಂಗಣ್ಣ ಪಲ್ಲೇದ್ ಹೇಳಿದರು.ಭಾಗ್ಯನಗರದಲ್ಲಿ ಅಖಿ…
ಕೊಪ್ಪಳ : ನಗರದ ಪ್ರತಿಷ್ಠಿತಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಹಮ್ಮಿಕೊಳ್ಳಲಾಗಿತ್ತು. ಕೊತಬಾಳ ಬಿಬಿಎಂ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೊಸಪೇಟೆ ಹಾಗು ಇನ್ನಿತರ ನಗರದ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದ…
ಗಂಗಾವತಿ ; ಗ್ರಾಮ ಪಂಚಾಯತ್ ಚುನಾವಣೆಗಳು ಸಮೀಪಿಸುತ್ತಿರುವಂತೆಯೆ ಎಲ್ಲೆಡೆ ಚುನಾವಣಾ ಕಾವು ಏರುತ್ತಿದೆ. ನಿನ್ನೆ ಗಂಗಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಕಾಂಗ್ರೆಸ್ ಮುಖಂಡ …
ಕೊಪ್ಪಳ : ಕೊಪ್ಪಳ ಜಿಲ್ಲೆಯ 130 ಗ್ರಾಮ ಪಂಚಾಯತ್ ಚುನಾವಣೆಗಳಿಗೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸುವ ಮೂಲಕ ಚಾಲನೆ ನೀಡಿದ್ದಾರೆ. ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ. ಏ.26 ನಾಮ ಪತ್ರ ಸಲ್ಲಿಕೆಗೆ ಕೊನೆಯ ದ…
ಕೊಪ್ಪಳ : ಎಡಪಂಥಿಯ ಹೋರಾಟದಲ್ಲಿ ನಿರಂತರ ತನ್ನನ್ನು ತೊಡಗಿಸಿಕೊಂಡು ಕೊಪ್ಪಳದಲ್ಲಿ ಡಿವೈ ಎಫ್ ಐ ಹುಟ್ಟುಹಾಕುವಲ್ಲಿ ಪ್ರಮುಖರಾದ ರಾಜು ಬಾಗಲಿ ಆಕಸ್ಮಿಕ ಹೃದಯಾಘಾತದಿಂದ ನಿಧನರಾದರು. ಅವರು 45 ವರ್ಷ ವಯಸ್ಸಾಗಿತ್ತು. ರಾಜು ಬಾಗಲಿ ನಿಧನಕ್ಕೆ ಸ…
ಅಬುಧಾಬಿ: ಡಾ.ಶ್ರೀಮತಿ ಮತ್ತು ಪದ್ಮಶ್ರೀ ಪುರಸ್ಕ್ರತ ಡಾ. ಬಿ.ಆರ್. ಶೆಟ್ಟಿ ಅವರ ಸಮ್ಮುಖದಲ್ಲಿ ಮೇ. 7, 2010 ಶುಕ್ರವಾರದ೦ದು ಬೆಳಿಗ್ಗೆ 10.30 ರಿ೦ದ 6 ಗ೦ಟೆಯವರೆಗೆ ದುಬೈಯ ಕ್ರೌನ್ ಪ್ಲಾಜಾದ ಜುಮೆರಾ ಬಾಲ್ರೂಮ್ನಲ್ಲಿ (Jumairah Ballro…
ಕೊಪ್ಪಳ : ಶ್ರೀಗವಿಸಿದ್ದೇಶರ ಮಹಾವಿದ್ಯಾಲಯ ಕೊಪ್ಪಳ ಹಾಗೂ ವಿಶ್ವವಿದ್ಯಾಲಯ ದನಸಹಾಯ ಆಯೋಗದ ಪ್ರಾಯೋಜಕತ್ವದಲ್ಲಿ ಇಂದು ಗವಿಸಿದ್ದೇಸ್ವರ ಕಾಲೇಜಿನಲ್ಲಿ ನಡೆದ ಹೈದ್ರಾಬಾದ್ ಕರ್ನಾಟಕದ ಅಭಿವರದ್ದಿಗೆ ವಿಶೇಷ ಸವಲತ್ತಿಗಾಗಿ ಸಂವಿಧಾನದ 371ನೇ ಕಲಂ ತ…
ಕೊಪ್ಪಳ : ಬಡವರಿಗೆ ತಲುಪಬೇಕಾದ ಪಡಿತರ ವಸ್ತುಗಳು, ಸೀಮೆ ಎಣ್ಣೆ, ಅಕ್ಕಿ ಬೇಳೆಗಳು ಬ್ಲಾಕ್ ಮಾರ್ಕೆಟ್ ನಲ್ಲಿ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಆಹಾರ ಇಲಾಖೆ ನಿರ್ದೇಶಕರೇ ಕಾರಣ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಹಾರ ಹಕ್ಕು ರಕ್ಷಣಾ ವೇ…
ಕೊಪ್ಪಳ : ನಗರದ ಪ್ರತಿಷ್ಠಿತ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದಿಂದ ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೂಡುಗೆ ಕಾರ್ಯಕ್ರಮ ಹಾಗೂ ಡಾ.ಆರ್.ಎಂ.ಪಾಟೀಲರಿಂದ ಹರ್ಡೆಕರ್ ಮಂಜಪ್ಪನವರ ಕುರಿತು ದತ್ತಿ ಉಪನ್ಯಾಸ ದಿನಾಂಕ ೧೬.೦೪.೨೦೧೦ರ…
ಕೊಪ್ಪಳ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಹಾಗೂ ಭ್ರಷ್ಟತೆಯನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಸಂಘ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿತು. ಅಶೋಕ ಸ…
ಕೊಪ್ಪಳ : ಹಿರೇಹಳ್ಳದ ಹಿನ್ನಿರಿನಿಂದ ಯಾವಗಲೂ ತೊಂದರೆ ಅನುಭವಿಸುತ್ತಿರುವ ಶಿರೂರು, ಮುತ್ತಾಳ, ವೀರಾಪೂರ ಗ್ರಾಮಗಳನ್ನು ಸ್ಥಳಾಂತರಿಸಬೇಕೆಂದು ಕರವೇ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ದರು. ಕಿನ್ನಾಳದಲ್ಲಿ ನಡೆದ ಪ್ರತಿಭಟನೆಯಲ…
ಕೊಪ್ಪಳ ಏ. : ಜನಗಣತಿಯ ಸಲುವಾಗಿ ಮನೆಯ ಬಾಗಿಲಿಗೆ ಬರುವ ಗಣತಿದಾರರಿಗೆ ಸಾರ್ವಜನಿಕರು ನಿಖರವಾದ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಗಣತಿದಾರರಿಗೆ ತಪ್ಪು ಮಾಹಿತಿ ನೀಡದಂತೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಸಾರ್ವಜನಿಕರಲ್ಲಿ ಮನ…
ಕೊಪ್ಪಳ : ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ಶಿಕ್ಷಕರ ಬಣಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದ್ದಾರೆ. ರಾಜ್ಯಮಟ್ಟದಲ್ಲಿ ಪ್ರೌಢ ಶಾಲಾ ಶಿಕ್ಷಕರರಲ್ಲಿ ಎರಡು ಬಣಗಳಿದ್ದು ಒಂದು ಬಣದವರು ಮೌಲ್ಯಮಾಪನ ಬಹಿಷ್ಕರಿಸಿದರೆ ಇನ್ನೊಂದು ಬಣದವರ…
ಶತಾಯುಶಿ ಅಜ್ಜಿಯ ತಲೆಯ ಮೇಲೊಂದು ಕೋಡು !! ಚೀನಾದ ಈ ಶತಾಯುಶಿ ಅಜ್ಜಿಯ ತಲೆಯ ಮೇಲೊಂದು ನಿಜವಾಗಿಯೂ ಕೋಡು ಮೂಡಿದೆ. ಚೀನಾದ ಹೆನಾನ್ ಪ್ರಾಂತದ ಲಿನ್ಲೋ ಎಂಬ ಪುಟ್ಟ ಗ್ರಾಮದ ನಿವಾಸಿಯಾಗಿರುವ ಜಾಂಜ್ ರುಯಿಫಾಂಗ್ ಎಂಬ ನೂರಾಒಂದು ವರ್…
ಬೆಲೆ ಏರಿಕೆ ವಿರೋಧಿಸಿ ಸಿಪಿಐ ಪ್ರತಿಭಟನೆ ಕೊಪ್ಪಳ : ಬೆಲೆ ಏರಿಕೆ ವಿರೋಧಿಸಿ ಸಿಪಿಐ ಕೊಪ್ಪಳ ಜಿಲ್ಲಾ ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಿನ್ನಾಳ ರಸ್ತೆಯಿಂದ ಆರಂಭವಾದ ಪ್ರತಿಭಟನೆಯು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಕೃತಿ ದಹನ …
ಕೊಪ್ಪಳ : ಸ್ಥಳೀಯ ಪ್ರತಿಷ್ಠಿತ ಗವಿಮಠದಿಂದ ಪ್ರತಿತಿಂಗಳು ಅಮವಾಸ್ಯೆಯಂದು ಹಮ್ಮಿಕೊಳ್ಳಲಾಗುವ ಬೆಳಕಿನೆಡೆಗೆ ಕಾರ್ಯಕ್ರಮ 14-4-2010ರಂದು ಸಂಜೆ 6.30ಕ್ಕೆ ನಡೆಯಿತು.. ಕಾರ್ಯಕ್ರಮದಲ್ಲಿ ಡಾ.ಗುರುದೇವಿ ಹುಲೆಪ್ಪನವರ ಉಪನ್ಯ…
ಅಂಬೇಡ್ಕರ್ ಭಾರತ ಕಂಡ ದೇವರು ಕೊಪ್ಪಳ : ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರ ಜನ್ಮದಿನಾಚರಣೆಯನ್ನು ಇಂದು ದೇಶದಾದ್ಯಂತ ಆಚರಿಸಲಾಯಿತು. ಇದರ ಪ್ರಯುತ್ತ ನಗರದಲ್ಲಿ ವಿವಿದೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಜಿಲ…