PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಕೊಪ್ಪಳ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕೊಪ್ಪಳ ಜಿಲ್ಲಾಡಳಿತದಿಂದ ರಾಜ್ಯೋತ್ಸವ ನಿಮಿತ್ತ ಪ್ರಕಾಶ ಶಿಲ್ಪಿ, ಹೆಚ್.ಎಸ್.ಪಾಟೀಲ್, ಮುನಿಯಪ್ಪ ಹುಬ್ಬಳ್ಳಿ, ಶರಣಬಸಪ್ಪ ಕೋಲ್ಕಾರ,ಜಗನ್ನಾಥ , ಸಿರಾಜ್ ಬಿಸರಳ್ಳಿ ಇವರಿಗೆ ಜಿಲ್ಲಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.…

Read more »
31 Oct 2010

ಭಾರತೀಯ ಶಿಕ್ಷಣ ಪದ್ಧತಿಗೆ ಗಾಂಧೀಜಿ ಕೊಡುಗೆ ಅಪಾರಭಾರತೀಯ ಶಿಕ್ಷಣ ಪದ್ಧತಿಗೆ ಗಾಂಧೀಜಿ ಕೊಡುಗೆ ಅಪಾರ

ಕೊಪ್ಪಳ : ಭಾರತೀಯ ಶೈಕ್ಷಣಿಕ ಪದ್ಧತಿಯ ಅಮೂಲಾಗ್ರ ಬದಲಾವಣೆಯಲ್ಲಿ ಗಾಂಧೀಜಿಯವರ ಪಾತ್ರ ಬಹು ದೊಡ್ಡದು. ಭಾರತೀಯ ಶಿಕ್ಷಣ ಪದ್ಧತಿಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರ…

Read more »
30 Oct 2010

ಕಿನ್ನಾಳ ಕಲೆಗೆ ರಾಜ್ಯೋತ್ಸವಕಿನ್ನಾಳ ಕಲೆಗೆ ರಾಜ್ಯೋತ್ಸವ

ಕೊಪ್ಪಳ : ನಾರಾಯಣಪ್ಪ ಸೀನಪ್ಪ ಚಿತ್ರಗಾರ ಕಿನ್ನಾಳ- ಕೊಪ್ಪಳ ಇವರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.…

Read more »
30 Oct 2010

ಸಮಾಜ ಕಾರ್ಯ ಎಂಬುದು ನಿಸ್ವಾರ್ಥ ಸೇವೆ - ನಾಡಗೌಡ್ರುಸಮಾಜ ಕಾರ್ಯ ಎಂಬುದು ನಿಸ್ವಾರ್ಥ ಸೇವೆ - ನಾಡಗೌಡ್ರು

ಕೊಪ್ಪಳ, ಅ. ೨೯. ಸಮಾಜ ಕಾರ್ಯ ಎಂಬುದು ನಿಸ್ವಾರ್ಥ ಸೇವೆಯ ಕೇಂದ್ರ ಎಂದು ಇಸ್ಸಾರ್ ಕಾಲೇಜು ಸಮಾಜ ಕಾರ್ಯ ವಿಭಾಗ ನಿರ್ದೇಶಕ . ಐ. ನಾಡಗೌಡ್ರು ಅಭಿಪ್ರಾಯಪಟ್ಟರು.ಅವರು ತಾಲೂಕಿನ ಹಿರೇಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲ…

Read more »
29 Oct 2010

ಬಹುದಿನಗಳ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮತ್ತು ರಾಸ್ತಾರೋಖೋ

ಕೊಪ್ಪಳ ; ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದಲ್ಲಿ ದುಡಿಯುತ್ತಿರುವ ನೇಕಾರರ ಬಹುದಿನಗಳ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕೊಪ್ಪಳ ಜಿಲ್ಲಾ ಘಟಕದಿಂದ ಪ್ರತಿಭಟನಾ ಮೆರವಣಿಗೆ ಮತ್ತು ರಾಸ್ತಾರೋಖೋ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾಗ್ಯನಗರ,…

Read more »
29 Oct 2010

ಸಂಕ್ರಮಣ ಸಾಹಿತ್ಯ ಸ್ಪರ್ಧೆ ಫಲಿತಾಂಶಸಂಕ್ರಮಣ ಸಾಹಿತ್ಯ ಸ್ಪರ್ಧೆ ಫಲಿತಾಂಶ

Read more »
29 Oct 2010

ಆಳ್ವಾಸ್ ನುಡಿಸಿರಿ -2010

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ -2010 ಇಂದಿನಿಂದ ಪ್ರಾರಂಭವಾಗಿದೆ. ಪ್ರಸಿದ್ಧ ಲೇಖಕಿ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯತ್ತಿರುವ ನುಡಿಸಿರಿಯನ್ನು ಕನ್ನಡದ ಪ್ರ…

Read more »
29 Oct 2010

೨೯-೧೦-೨೦೧೦ರಂದು ನೇಕಾರರ ಬೇಡಿಕೆಗೆ ಆಗ್ರಹಿಸಿ ರಸ್ತಾ ರೋಖೋ೨೯-೧೦-೨೦೧೦ರಂದು ನೇಕಾರರ ಬೇಡಿಕೆಗೆ ಆಗ್ರಹಿಸಿ ರಸ್ತಾ ರೋಖೋ

ಕರ್ನಾಟಕ ಕೈಮಗ್ಗ ನೇಕಾರರ ಸಂಘದ ಬಹುದಿನಗಳ ಬೇಡಿಕೆಗೆ ಆಗ್ರಹಿಸಿ ರಾಜ್ಯ ಕೈಮಗ್ಗ ನೇಕಾರರ ಸಂಘದ ಕರೆಯ ಮೇರೆಗೆ ಶುಕ್ರವಾರ ೨೯-೧೦-೨೦೧೦ರಂದು ಭಾಗ್ಯನಗರ,ಕಿನ್ನಾಳ ಮತ್ತು ಕುಕನೂರಿನ ನೇಕಾರರು ಬೆಳಿಗ್ಗೆ ೧೧ ಗಂಟೆಗೆ ಭಾಗ್ಯನಗರದಿಂದ ಪ್ರತಿಭಟನಾ ಮೆ…

Read more »
28 Oct 2010

ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಅಧ್ಯಾಪಕರ ಪಾತ್ರ ಹಿರಿದುಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಅಧ್ಯಾಪಕರ ಪಾತ್ರ ಹಿರಿದು

ಕೊಪ್ಪಳ : ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಅಧ್ಯಾಪಕರ ಪಾತ್ರ ಹಿರಿಯದಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಸವರಾಜ ಆಕಳವಾಡಿ ಅವರು ಹೇಳಿದ್ದಾರೆ. ಬಾಲಕರ ಸ.ಪ.ಪೂ. ಕಾಲೇಜಿನಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸ…

Read more »
28 Oct 2010

ಲಾರಿಗೆ ಸಿಕ್ಕು ಮೃತಪಟ್ಟ ಬಾಲಕಿಲಾರಿಗೆ ಸಿಕ್ಕು ಮೃತಪಟ್ಟ ಬಾಲಕಿ

ಲಾರಿ ಗಾಲಿಗೆ ಸಿಕ್ಕ ಹುಲಿಗೆಮ್ಮ (7) ಎಂಬ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಸರಕಾರಿ ಆಸ್ಪತ್ರೆ ಎದುರಿನ ರಸ್ತೆ ಪೊಲೀಸ್ ಸ್ಟೇಷನ್ ಗೆ ಹೋಗುವ ದಾರಿಯಲ್ಲಿ ಸೈಕಲ್ ಹಿಂದೆ ಕುಳಿತಿದ್ದ ಬಾಲಕಿ ಆಕಸ್ಮಿಕವಾಗಿ ಲಾರಿ ಹಿಂದಿನ ಗಾಲಿಗೆ ಸ…

Read more »
28 Oct 2010

ಅಕ್ರಮ ದೇವಸ್ಥಾನ, ಮಸೀದಿ, ಚರ್ಚ್ ಕಟ್ಟಡ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆಅಕ್ರಮ ದೇವಸ್ಥಾನ, ಮಸೀದಿ, ಚರ್ಚ್ ಕಟ್ಟಡ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ : ಸಾರ್ವಜನಿಕ ರಸ್ತೆ ಹಾಗೂ ಮುಖ್ಯ ರಸ್ತೆಗಳಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸಮುದಾಯ ಭವನಗಳನ್ನು ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿರುವುದರಿಂದ ಅಂತಹ ಅನಧಿಕೃತ ಕಟ್ಟಡಗಳನ್ನ…

Read more »
27 Oct 2010

ಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರ

ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಕರ್ನಾಟಕ ಸರಕಾರ ಯೂನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಅಡಿಯಲ್ಲಿ ಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರವನ್ನು ಶ್ರೀ ಈಶ್ವರಚಂದ್ರ ವಿದ್ಯಾಸಾಗರ, ಐಪಿಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕರು, …

Read more »
26 Oct 2010

ರಾಜ್ಯೋತ್ಸವ : ಜಿಲ್ಲೆಯ ಧ್ವಜಾರೋಹಣಕ್ಕೆ  ಸಹಕಾರ ಸಚಿವ ಲಕ್ಷ್ಮಣ ಸವದಿ ನೇಮಕರಾಜ್ಯೋತ್ಸವ : ಜಿಲ್ಲೆಯ ಧ್ವಜಾರೋಹಣಕ್ಕೆ ಸಹಕಾರ ಸಚಿವ ಲಕ್ಷ್ಮಣ ಸವದಿ ನೇಮಕ

ಕೊಪ್ಪಳ ಅ. - ಜಿಲ್ಲಾ ಕೇಂದ್ರಗಳಲ್ಲಿ ಇದೇ ನ. ೦೧ ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನೇಮಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಲಕ…

Read more »
26 Oct 2010

ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಿದ್ಧತೆಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ

ಕೊಪ್ಪಳ ಅ. : ಮುಂಬರುವ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಆ…

Read more »
26 Oct 2010

ದಿ.ವಿಭಾ ಕಾವ್ಯ ಪುರಸ್ಕಾರ ಮತ್ತು ಪುಸ್ತಕಗಳ ಬಿಡುಗಡೆ

ರಾ.ಹ.ದೇಶಪಾಂಡೆ ಭವನ, ಕರ್ನಾಟಕ ವಿದ್ಯಾವರ್ದಕ ಸಂಘ ಧಾರವಾಡದಲ್ಲಿ ನಡೆದ ದಿ.ವಿಭಾ ಕಾವ್ಯ ಪುರಸ್ಕಾರ ಸಮಾರಂಭ ಮತ್ತು ಪುಸ್ತಕಗಳ ಬಿಡುಗಡೆ ಸಮಾರಂಭ - ಲಡಾಯಿ ಪ್ರಕಾಶನ ಗದಗ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಹಿತ್ಯ ಮಂಟಪ,ಧಾರವಾಡ, ಚಿತ್ತಾರ ಬಳಗದ …

Read more »
25 Oct 2010

ದಿ.ವಿಭಾ ಕಾವ್ಯ ಪುರಸ್ಕಾರ ಮತ್ತು ಪುಸ್ತಕಗಳ ಬಿಡುಗಡೆ

ರಾ.ಹ.ದೇಶಪಾಂಡೆ ಭವನ, ಕರ್ನಾಟಕ ವಿದ್ಯಾವರ್ದಕ ಸಂಘ ಧಾರವಾಡದಲ್ಲಿ ನಡೆದ ದಿ.ವಿಭಾ ಕಾವ್ಯ ಪುರಸ್ಕಾರ ಸಮಾರಂಭ ಮತ್ತು ಪುಸ್ತಕಗಳ ಬಿಡುಗಡೆ ಸಮಾರಂಭ - ಲಡಾಯಿ ಪ್ರಕಾಶನ ಗದಗ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಹಿತ್ಯ ಮಂಟಪ,ಧಾರವಾಡ, ಚಿತ್ತಾರ ಬಳಗದ …

Read more »
25 Oct 2010

ಕರ್ನಾಟಕ ರಾಜ್ಯೋತ್ಸವ : ಅ. ೨೬ ರಂದು ಪೂರ್ವಭಾವಿ ಸಭೆಕರ್ನಾಟಕ ರಾಜ್ಯೋತ್ಸವ : ಅ. ೨೬ ರಂದು ಪೂರ್ವಭಾವಿ ಸಭೆ

ಕೊಪ್ಪಳ ಅ. : ಈ ಬಾರಿಯ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕ…

Read more »
25 Oct 2010

ಗವಿಶ್ರೀಗಳಿಂದ ವಾಲ್ಮೀಕಿ ಭಾವಚಿತ್ರ ಬಿಡುಗಡೆಗವಿಶ್ರೀಗಳಿಂದ ವಾಲ್ಮೀಕಿ ಭಾವಚಿತ್ರ ಬಿಡುಗಡೆ

ಕೊಪ್ಪಳ, ಅ. ೨೨. ಕರ್ನಾಟಕ ವಾಲ್ಮೀಕಿ ಸೇನೆ ಕೊಪ್ಪಳ ಹಾಗೂ ವಿಶ್ವ ಆಫ್‌ಸೆಟ್ ಪ್ರಿಂಟರ್‍ಸ್ ಆಂಡ್ ಪೇಪರ್‍ಸ್ ವತಿಯಿಂದ ಹೊರತರಲಾದ ಮಹಾ ಋಷಿ ವಾಲ್ಮೀಕಿ ಭಾವಚಿತ್ರ ಹಾಗೂ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಯ…

Read more »
23 Oct 2010

ಕಿತ್ತೂರು ಚೆನ್ನಮ್ಮಳ 187ನೇ ವಿಜಯೋತ್ಸವಕಿತ್ತೂರು ಚೆನ್ನಮ್ಮಳ 187ನೇ ವಿಜಯೋತ್ಸವ

ಕೊಪ್ಪಳ ಜಿಲ್ಲಾ ವೀರಶೈವ ಪಂಚಮಸಾಲಿ ಯುವಘಟಕದಿಂದ 187ನೇ ವಿಜಯೋತ್ಸವ ಕಾರ್ಯಕ್ರಮ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಂ.ವಿ.ಪಾಟೀಲ್, ಸರೋಜಾ ಬಾಕಳೆ, ಸ…

Read more »
23 Oct 2010

ವಿಜೃಂಭಣೆಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Read more »
22 Oct 2010

ಆಳ್ವಾಸ್ ನುಡಿಸಿರಿ 2010: 10 ಮಂದಿಗೆ ನುಡಿಸಿರಿ ಪ್ರಶಸ್ತಿಆಳ್ವಾಸ್ ನುಡಿಸಿರಿ 2010: 10 ಮಂದಿಗೆ ನುಡಿಸಿರಿ ಪ್ರಶಸ್ತಿ

ಮಂಗಳೂರು, ಅ.19: ಇದೇ ತಿಂಗಳ 29ರಿಂದ 31ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010ರ ನುಡಿಸಿರಿ ಪ್ರಶಸ್ತಿಗೆ ಡಾ.ಜಿ.ಎಸ್.ಅಮ…

Read more »
22 Oct 2010

ಪೊಲೀಸ್ ಹುತಾತ್ಮರ ದಿನಾಚರಣೆ

ಇಂದು ಬೆಳಿಗ್ಗೆ ೮-೦೦ ಗಂಟೆಗೆ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಶ್ರೀ ಸಿ.ಎಸ್. ಮಾಳಗಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಪ್ಪಳರವರು ಆಗಮಿಸಿ, ಸ್…

Read more »
21 Oct 2010

ಸಂಗೀತಗಾರ ಹನುಮಂತರಾವ ಕುಲಕರ್ಣಿ ನಿಧನಸಂಗೀತಗಾರ ಹನುಮಂತರಾವ ಕುಲಕರ್ಣಿ ನಿಧನ

ಕೊಪ್ಪಳ : ಶಾರದಾ ಸಂಗೀತ ಶಾಲೆಯ ಸ್ಥಾಪನೆಗೈದು ಕೊಪ್ಪಳ ಜಿಲ್ಲೆಯ ಸಂಗೀತ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದ ಸಂಗೀತಗಾರ ಹನುಮಂತರಾವ ಕುಲಕರ್ಣಿ ಅನಾರೋಗ್ಯದಿಂದ ಮೃತರಾದರು. ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳ ಮೂಲಕ ಖ್ಯಾ…

Read more »
19 Oct 2010

೨೦ ರಂದು ನಗರದಲ್ಲಿ ವಿದ್ಯುತ್  ಇಲ್ಲ೨೦ ರಂದು ನಗರದಲ್ಲಿ ವಿದ್ಯುತ್ ಇಲ್ಲ

ಕೊಪ್ಪಳ ಅ. : ದಿನಾಂಕ: ೨೦-೧೦-೨೦೧೦ ರಂದು ಟಿ.ಎಲ್. ಅಂಡ ವಿಭಾಗ ಮುನಿರಾಬಾದ್ ವತಿಂದ ವಿದ್ಯುತ್ ಮಾರ್ಗಗಳ ದುರಸ್ತಿ ಕೈಗೆತ್ತಿಕೊಂಡಿರುವುದರಿಂದ ಸದರಿ ದಿನದಂದು ದಿನಾಂಕ: ೨೦-೧೦-೨೦೧೦ ರಂದು ಮುಂಜಾನೆ ೯-೦೦ ಗಂಟೆಂದ ಸಾಯಂಕಾಲ ೫-೦೦ ಗಂಟೆಯ …

Read more »
18 Oct 2010

ವಿಜೃಂಭಣೆಯಿಂದ ಮಹರ್ಷಿ  ವಾಲ್ಮೀಕಿ ಜಯಂತಿ ಆಚರಣೆವಿಜೃಂಭಣೆಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕೊಪ್ಪಳ ಅ. : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಬಿ.ಪಿ.ಅಡ್ನೂರ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಏರ್ಪಡಿಸಲಾಗಿದ್ದ ಮರ್ಹ ವಾಲ್ಮೀಕಿ ಜಯಂತಿ ಆಚರ…

Read more »
18 Oct 2010

ಮೋಸಂಬಿ ಹುಡುಗ-  ಶರಣು ವೈ ಎಂ ( ಹಂಪಿ)ಮೋಸಂಬಿ ಹುಡುಗ- ಶರಣು ವೈ ಎಂ ( ಹಂಪಿ)

(ಈ ಸಣ್ಣ ಕಥೆಯು "ತಿಂಗಳು" ಮಾಸಿಕ ಪತ್ರಿಕೆಯ ಫೆಬ್ರವರಿ ತಿಂಗಳಿನ ಸಂಚಿಕೆಯಲ್ಲಿ ಪ್ರಕಟವಾಗಿದೆ.)"ದಯವಿಟ್ಟು ನನ್ನನ್ನು ದ್ವೇಷಿಸಬೇಡಿ..."ಎಂದು ಅಂಗೈ ಅಗಲದ ಮೊಬೈಲ್‌ನ ಹೆಬ್ಬೆರಳಿನಲ್ಲಿ ಅವಸರದಲ್ಲಿ ಟಕಟಕ ಟೈಪಿಸಿ 'ಡಾಲಿ' ಎಂಬ ಹುಡುಗನ ಹೆಸರಿಗೆ…

Read more »
16 Oct 2010

ವಾಲ್ಮೀಕಿ ಜಯಂತಿ : ಅ. ೧೮ ರಂದು ಪೂರ್ವಭಾವಿ ಸಭೆವಾಲ್ಮೀಕಿ ಜಯಂತಿ : ಅ. ೧೮ ರಂದು ಪೂರ್ವಭಾವಿ ಸಭೆ

ಕೊಪ್ಪಳ ಅ. : ಸರ್ಕಾರದ ನಿರ್ದೇಶನದಂತೆ ಮರ್ಹ ಶ್ರೀ ವಾಲ್ಮೀಕಿ ಜಯಂತಿಯನ್ನು ಅ. ೨೨ ರಂದು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೧೮ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭ…

Read more »
15 Oct 2010

ಕೊಪ್ಪಳ-ಭಾಗ್ಯನಗರದ ಗೇಟ್ ಸಂ. ೬೨ ಕ್ಕೆ ಮೇಲ್ಸೇತುವೆಗೆ ಸ್ಥಳ ಗುರುತಿಸಲಾಗಿದೆ:ಸಂಸದ ಶಿವರಾಮಗೌಡಕೊಪ್ಪಳ-ಭಾಗ್ಯನಗರದ ಗೇಟ್ ಸಂ. ೬೨ ಕ್ಕೆ ಮೇಲ್ಸೇತುವೆಗೆ ಸ್ಥಳ ಗುರುತಿಸಲಾಗಿದೆ:ಸಂಸದ ಶಿವರಾಮಗೌಡ

ಕೊಪ್ಪಳ ಅ. : ಕೊಪ್ಪಳ ಜಿಲ್ಲೆಯ ರೈಲ್ವೆ ಸೌಲಭ್ಯ ಹಾಗೂ ವ್ಯವಸ್ಥೆಯ ಅಭಿವೃದ್ಧಿಗಾಗಿ ಆದ್ಯತೆಯ ಮೇರೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ರೈಲ್ವೆ ಇಲಾಖೆ ನೀಡಿದೆ ಎಂದು ಸಂಸದ …

Read more »
15 Oct 2010

ದಸರಾ ಹಬ್ಬ : ಸಂಸದ ಶಿವರಾಮಗೌಡರಿಂದ ಶುಭಾಷಯದಸರಾ ಹಬ್ಬ : ಸಂಸದ ಶಿವರಾಮಗೌಡರಿಂದ ಶುಭಾಷಯ

ಕೊಪ್ಪಳ ಅ. ೧೫ ; ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಸಂಸದ ಶಿವರಾಮಗೌಡ ಅವರು ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ. ವಿಜಯದಶಮಿ ಹಬ್ಬವು ನಾಡಿನ ಜನರಿಗೆ ಸುಖ, ಸಂತೋಷ, ನೆಮ್ಮದಿ ತರಲೆಂದು ಸಂಸದ ಶಿವರಾಮಗೌಡ ಅವರು ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.…

Read more »
15 Oct 2010

ಡೆಂಗ್ಯೂ ಜ್ವರದಿಂದ ಮೃತಪಟ್ಟವರಿಗೆ ಪರಿಹಾರ ಇಲ್ಲ : ಆರೋಗ್ಯ ಇಲಾಖೆಡೆಂಗ್ಯೂ ಜ್ವರದಿಂದ ಮೃತಪಟ್ಟವರಿಗೆ ಪರಿಹಾರ ಇಲ್ಲ : ಆರೋಗ್ಯ ಇಲಾಖೆ

ಕೊಪ್ಪಳ ಅ. ೧೪: ಡೆಂಗ್ಯೂ ಜ್ವರ ಕುರಿತಂತೆ ಸಾರ್ವಜನಿಕರಲ್ಲಿ ಹಲವಾರು ತಪ್ಪು ಕಲ್ಪನೆಗಳಿದ್ದು, ಡೆಂಗ್ಯೂ ಜ್ವರದಿಂದ ಮೃತಪಟ್ಟ ಪ್ರಕರಣಗಳಿಗೆ ಸರ್ಕಾರದ ವತಿಂದ ಯಾವುದೇ ತರಹದ ಸಹಾಯಧನ ಅಥವಾ ಪರಿಹಾರ ಧನ ನೀಡಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ…

Read more »
14 Oct 2010

ಹೆಚ್ಚುವರಿ ಶಾಲಾ ಶಿಕ್ಷಕರನ್ನು ಜಿಲ್ಲೆಯಲ್ಲಿಯೇ ಉಳಿಸಿಕೊಳ್ಳಲಾಗುವುದು- ರಾಘವೇಂದ್ರ ಹಿಟ್ನಾಳ್ಹೆಚ್ಚುವರಿ ಶಾಲಾ ಶಿಕ್ಷಕರನ್ನು ಜಿಲ್ಲೆಯಲ್ಲಿಯೇ ಉಳಿಸಿಕೊಳ್ಳಲಾಗುವುದು- ರಾಘವೇಂದ್ರ ಹಿಟ್ನಾಳ್

ಕೊಪ್ಪಳ ಅ. : ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರನ್ನು ಜಿಲ್ಲೆಂದ ಹೊರಗೆ ಕಳಿಸದಂತೆ ತಡೆಹಿಡಿಯಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ …

Read more »
14 Oct 2010

ಜಾಕಿ ನೋಡಿ ಜಾಲಿ ಮಾಡಿಜಾಕಿ ನೋಡಿ ಜಾಲಿ ಮಾಡಿ

ಈ ಜಾಕಿಗೆ ಹೇಗಾದರೂ ಹಣ ಸಂಪಾದನೆ ಮಾಡಿ ಮನೆ ಮೇಲೆ ಹಾರಾಡೋ "ಮಾನದಲ್ಲಿ ಪ್ರಯಾಣ ಮಾಡೋ ಆಸೆ. ಆದರೆ ಜೇಬಲ್ಲಿ ಒಂದು ರುಪಾನೂ ಇಲ್ಲ. ಓದಿದ್ದು ಎಂಟನೇ ಕ್ಲಾಸಾದರೂ ಇವನಿಗೆ ಗೊತ್ತಿಲ್ಲದ ಕೆಲಸಾನೇ ಇಲ್ಲ. ಅಮ್ಮನ ಗಿರಣೀಲಿ ಜೋಳ, ಗೋಧಿನಾ ಹಿಟ್ಟು ಮಾ…

Read more »
14 Oct 2010

ಬಿಜೆಪಿ ವಿಜಯೋತ್ಸವ ಆಚರಣೆ ; ಜಿಗುಪ್ಸೆ ಮೂಡಿಸಿದ ಸದನದ ನಡವಳಿಕೆ

ಜಿಲ್ಲೆಯಲ್ಲೆಡೆ ಜನರು ಟಿವಿ ಮುಂದೆಯೆ ಕುಳಿತಿದ್ದರು. ಟೆಸ್ಟ್ ಮ್ಯಾಚ್ ಗಿಂತ ಹೆಚ್ಚು ಆಸಕ್ತಿಯಿಂದ ಟಿ ವಿ ನೋಡುತ್ತಿದ್ದರು.ಎಲ್ಲರ ಬಾಯಲ್ಲೂ ಯಡಿಯೂರಪ್ಪನವರೇ , ಸರಕಾರ ಉಳಿಯುತ್ತಾ ಇಲ್ಲಾ ಎನ್ನುವ ತಮ್ಮದೇ ಲೆಕ್ಕಾಚಾರದಲ್ಲಿ ಮುಳುಗಿದ್ದರು. ವಿ…

Read more »
11 Oct 2010

ಜಿಲ್ಲೆಯ ಜನ ಪಟೇಲ್ ರಿಗೆ ಋಣಿಯಾಗಿರಬೇಕುಜಿಲ್ಲೆಯ ಜನ ಪಟೇಲ್ ರಿಗೆ ಋಣಿಯಾಗಿರಬೇಕು

ಕೊಪ್ಪಳ : ರಾಜ್ಯದ ರಾಜಕೀಯದಲ್ಲಿ ಎದ್ದ ಬಿರುಗಾಳಿಯಿಂದ ಮೂರು ಪಕ್ಷಗಳು ಪ್ರತ್ಯೇಕವಾಗಿ ಕಾರ್ಯಾಚರಣೆಗಿಳಿದಿದ್ರೆ, ಕೊಪ್ಪಳದಲ್ಲಿ ಮೂರು ಪಕ್ಷದ ರಾಜಕಾರಣಿಗಳು ಒಂದೇ ವೇದಿಕೆಯಲ್ಲಿ ಕಲೆತು ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ರ ಗುಣಗಾನ ಮಾಡಿದ …

Read more »
08 Oct 2010
 
Top