
ಕೊಪ್ಪಳ ಜಿಲ್ಲಾಡಳಿತದಿಂದ ರಾಜ್ಯೋತ್ಸವ ನಿಮಿತ್ತ ಪ್ರಕಾಶ ಶಿಲ್ಪಿ, ಹೆಚ್.ಎಸ್.ಪಾಟೀಲ್, ಮುನಿಯಪ್ಪ ಹುಬ್ಬಳ್ಳಿ, ಶರಣಬಸಪ್ಪ ಕೋಲ್ಕಾರ,ಜಗನ್ನಾಥ , ಸಿರಾಜ್ ಬಿಸರಳ್ಳಿ ಇವರಿಗೆ ಜಿಲ್ಲಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.…
ಕೊಪ್ಪಳ ಜಿಲ್ಲಾಡಳಿತದಿಂದ ರಾಜ್ಯೋತ್ಸವ ನಿಮಿತ್ತ ಪ್ರಕಾಶ ಶಿಲ್ಪಿ, ಹೆಚ್.ಎಸ್.ಪಾಟೀಲ್, ಮುನಿಯಪ್ಪ ಹುಬ್ಬಳ್ಳಿ, ಶರಣಬಸಪ್ಪ ಕೋಲ್ಕಾರ,ಜಗನ್ನಾಥ , ಸಿರಾಜ್ ಬಿಸರಳ್ಳಿ ಇವರಿಗೆ ಜಿಲ್ಲಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.…
ಕೊಪ್ಪಳ : ಭಾರತೀಯ ಶೈಕ್ಷಣಿಕ ಪದ್ಧತಿಯ ಅಮೂಲಾಗ್ರ ಬದಲಾವಣೆಯಲ್ಲಿ ಗಾಂಧೀಜಿಯವರ ಪಾತ್ರ ಬಹು ದೊಡ್ಡದು. ಭಾರತೀಯ ಶಿಕ್ಷಣ ಪದ್ಧತಿಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ ಅವರ…
ಕೊಪ್ಪಳ : ನಾರಾಯಣಪ್ಪ ಸೀನಪ್ಪ ಚಿತ್ರಗಾರ ಕಿನ್ನಾಳ- ಕೊಪ್ಪಳ ಇವರಿಗೆ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.…
ಕೊಪ್ಪಳ, ಅ. ೨೯. ಸಮಾಜ ಕಾರ್ಯ ಎಂಬುದು ನಿಸ್ವಾರ್ಥ ಸೇವೆಯ ಕೇಂದ್ರ ಎಂದು ಇಸ್ಸಾರ್ ಕಾಲೇಜು ಸಮಾಜ ಕಾರ್ಯ ವಿಭಾಗ ನಿರ್ದೇಶಕ . ಐ. ನಾಡಗೌಡ್ರು ಅಭಿಪ್ರಾಯಪಟ್ಟರು.ಅವರು ತಾಲೂಕಿನ ಹಿರೇಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲ…
ಕೊಪ್ಪಳ ; ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದಲ್ಲಿ ದುಡಿಯುತ್ತಿರುವ ನೇಕಾರರ ಬಹುದಿನಗಳ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕೊಪ್ಪಳ ಜಿಲ್ಲಾ ಘಟಕದಿಂದ ಪ್ರತಿಭಟನಾ ಮೆರವಣಿಗೆ ಮತ್ತು ರಾಸ್ತಾರೋಖೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಭಾಗ್ಯನಗರ,…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ -2010 ಇಂದಿನಿಂದ ಪ್ರಾರಂಭವಾಗಿದೆ. ಪ್ರಸಿದ್ಧ ಲೇಖಕಿ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯತ್ತಿರುವ ನುಡಿಸಿರಿಯನ್ನು ಕನ್ನಡದ ಪ್ರ…
ಕರ್ನಾಟಕ ಕೈಮಗ್ಗ ನೇಕಾರರ ಸಂಘದ ಬಹುದಿನಗಳ ಬೇಡಿಕೆಗೆ ಆಗ್ರಹಿಸಿ ರಾಜ್ಯ ಕೈಮಗ್ಗ ನೇಕಾರರ ಸಂಘದ ಕರೆಯ ಮೇರೆಗೆ ಶುಕ್ರವಾರ ೨೯-೧೦-೨೦೧೦ರಂದು ಭಾಗ್ಯನಗರ,ಕಿನ್ನಾಳ ಮತ್ತು ಕುಕನೂರಿನ ನೇಕಾರರು ಬೆಳಿಗ್ಗೆ ೧೧ ಗಂಟೆಗೆ ಭಾಗ್ಯನಗರದಿಂದ ಪ್ರತಿಭಟನಾ ಮೆ…
ಕೊಪ್ಪಳ : ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವಲ್ಲಿ ಅಧ್ಯಾಪಕರ ಪಾತ್ರ ಹಿರಿಯದಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಸವರಾಜ ಆಕಳವಾಡಿ ಅವರು ಹೇಳಿದ್ದಾರೆ. ಬಾಲಕರ ಸ.ಪ.ಪೂ. ಕಾಲೇಜಿನಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸ…
ಲಾರಿ ಗಾಲಿಗೆ ಸಿಕ್ಕ ಹುಲಿಗೆಮ್ಮ (7) ಎಂಬ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಸರಕಾರಿ ಆಸ್ಪತ್ರೆ ಎದುರಿನ ರಸ್ತೆ ಪೊಲೀಸ್ ಸ್ಟೇಷನ್ ಗೆ ಹೋಗುವ ದಾರಿಯಲ್ಲಿ ಸೈಕಲ್ ಹಿಂದೆ ಕುಳಿತಿದ್ದ ಬಾಲಕಿ ಆಕಸ್ಮಿಕವಾಗಿ ಲಾರಿ ಹಿಂದಿನ ಗಾಲಿಗೆ ಸ…
ಕೊಪ್ಪಳ : ಸಾರ್ವಜನಿಕ ರಸ್ತೆ ಹಾಗೂ ಮುಖ್ಯ ರಸ್ತೆಗಳಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸಮುದಾಯ ಭವನಗಳನ್ನು ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿರುವುದರಿಂದ ಅಂತಹ ಅನಧಿಕೃತ ಕಟ್ಟಡಗಳನ್ನ…
ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಕರ್ನಾಟಕ ಸರಕಾರ ಯೂನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಅಡಿಯಲ್ಲಿ ಲಿಂಗ ಸಂವೇದನಾಶೀಲತೆ ಮತ್ತು ಜನಸ್ನೇಹಿ ಪೊಲೀಸ್ ಕಾರ್ಯಗಾರವನ್ನು ಶ್ರೀ ಈಶ್ವರಚಂದ್ರ ವಿದ್ಯಾಸಾಗರ, ಐಪಿಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕರು, …
ಕೊಪ್ಪಳ ಅ. - ಜಿಲ್ಲಾ ಕೇಂದ್ರಗಳಲ್ಲಿ ಇದೇ ನ. ೦೧ ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲು ಸಚಿವರುಗಳನ್ನು ನೇಮಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶದನ್ವಯ ಲಕ…
ಕೊಪ್ಪಳ ಅ. : ಮುಂಬರುವ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಆ…
ರಾ.ಹ.ದೇಶಪಾಂಡೆ ಭವನ, ಕರ್ನಾಟಕ ವಿದ್ಯಾವರ್ದಕ ಸಂಘ ಧಾರವಾಡದಲ್ಲಿ ನಡೆದ ದಿ.ವಿಭಾ ಕಾವ್ಯ ಪುರಸ್ಕಾರ ಸಮಾರಂಭ ಮತ್ತು ಪುಸ್ತಕಗಳ ಬಿಡುಗಡೆ ಸಮಾರಂಭ - ಲಡಾಯಿ ಪ್ರಕಾಶನ ಗದಗ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಹಿತ್ಯ ಮಂಟಪ,ಧಾರವಾಡ, ಚಿತ್ತಾರ ಬಳಗದ …
ರಾ.ಹ.ದೇಶಪಾಂಡೆ ಭವನ, ಕರ್ನಾಟಕ ವಿದ್ಯಾವರ್ದಕ ಸಂಘ ಧಾರವಾಡದಲ್ಲಿ ನಡೆದ ದಿ.ವಿಭಾ ಕಾವ್ಯ ಪುರಸ್ಕಾರ ಸಮಾರಂಭ ಮತ್ತು ಪುಸ್ತಕಗಳ ಬಿಡುಗಡೆ ಸಮಾರಂಭ - ಲಡಾಯಿ ಪ್ರಕಾಶನ ಗದಗ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಾಹಿತ್ಯ ಮಂಟಪ,ಧಾರವಾಡ, ಚಿತ್ತಾರ ಬಳಗದ …
ಕೊಪ್ಪಳ ಅ. : ಈ ಬಾರಿಯ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕ…
ಕೊಪ್ಪಳ, ಅ. ೨೨. ಕರ್ನಾಟಕ ವಾಲ್ಮೀಕಿ ಸೇನೆ ಕೊಪ್ಪಳ ಹಾಗೂ ವಿಶ್ವ ಆಫ್ಸೆಟ್ ಪ್ರಿಂಟರ್ಸ್ ಆಂಡ್ ಪೇಪರ್ಸ್ ವತಿಯಿಂದ ಹೊರತರಲಾದ ಮಹಾ ಋಷಿ ವಾಲ್ಮೀಕಿ ಭಾವಚಿತ್ರ ಹಾಗೂ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಯ…
ಕೊಪ್ಪಳ ಜಿಲ್ಲಾ ವೀರಶೈವ ಪಂಚಮಸಾಲಿ ಯುವಘಟಕದಿಂದ 187ನೇ ವಿಜಯೋತ್ಸವ ಕಾರ್ಯಕ್ರಮ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಎಂ.ವಿ.ಪಾಟೀಲ್, ಸರೋಜಾ ಬಾಕಳೆ, ಸ…
ಮಂಗಳೂರು, ಅ.19: ಇದೇ ತಿಂಗಳ 29ರಿಂದ 31ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂಡಬಿದ್ರೆಯ ವಿದ್ಯಾಗಿರಿಯಲ್ಲಿ ಆಯೋಜಿಸುತ್ತಿರುವ ಕನ್ನಡ ನಾಡುನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2010ರ ನುಡಿಸಿರಿ ಪ್ರಶಸ್ತಿಗೆ ಡಾ.ಜಿ.ಎಸ್.ಅಮ…
ಇಂದು ಬೆಳಿಗ್ಗೆ ೮-೦೦ ಗಂಟೆಗೆ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಶ್ರೀ ಸಿ.ಎಸ್. ಮಾಳಗಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಪ್ಪಳರವರು ಆಗಮಿಸಿ, ಸ್…
ಕೊಪ್ಪಳ : ಶಾರದಾ ಸಂಗೀತ ಶಾಲೆಯ ಸ್ಥಾಪನೆಗೈದು ಕೊಪ್ಪಳ ಜಿಲ್ಲೆಯ ಸಂಗೀತ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದ ಸಂಗೀತಗಾರ ಹನುಮಂತರಾವ ಕುಲಕರ್ಣಿ ಅನಾರೋಗ್ಯದಿಂದ ಮೃತರಾದರು. ಅಹೋರಾತ್ರಿ ಸಂಗೀತ ಕಾರ್ಯಕ್ರಮಗಳ ಮೂಲಕ ಖ್ಯಾ…
ಕೊಪ್ಪಳ ಅ. : ದಿನಾಂಕ: ೨೦-೧೦-೨೦೧೦ ರಂದು ಟಿ.ಎಲ್. ಅಂಡ ವಿಭಾಗ ಮುನಿರಾಬಾದ್ ವತಿಂದ ವಿದ್ಯುತ್ ಮಾರ್ಗಗಳ ದುರಸ್ತಿ ಕೈಗೆತ್ತಿಕೊಂಡಿರುವುದರಿಂದ ಸದರಿ ದಿನದಂದು ದಿನಾಂಕ: ೨೦-೧೦-೨೦೧೦ ರಂದು ಮುಂಜಾನೆ ೯-೦೦ ಗಂಟೆಂದ ಸಾಯಂಕಾಲ ೫-೦೦ ಗಂಟೆಯ …
ಕೊಪ್ಪಳ ಅ. : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಬಿ.ಪಿ.ಅಡ್ನೂರ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಏರ್ಪಡಿಸಲಾಗಿದ್ದ ಮರ್ಹ ವಾಲ್ಮೀಕಿ ಜಯಂತಿ ಆಚರ…
(ಈ ಸಣ್ಣ ಕಥೆಯು "ತಿಂಗಳು" ಮಾಸಿಕ ಪತ್ರಿಕೆಯ ಫೆಬ್ರವರಿ ತಿಂಗಳಿನ ಸಂಚಿಕೆಯಲ್ಲಿ ಪ್ರಕಟವಾಗಿದೆ.)"ದಯವಿಟ್ಟು ನನ್ನನ್ನು ದ್ವೇಷಿಸಬೇಡಿ..."ಎಂದು ಅಂಗೈ ಅಗಲದ ಮೊಬೈಲ್ನ ಹೆಬ್ಬೆರಳಿನಲ್ಲಿ ಅವಸರದಲ್ಲಿ ಟಕಟಕ ಟೈಪಿಸಿ 'ಡಾಲಿ' ಎಂಬ ಹುಡುಗನ ಹೆಸರಿಗೆ…
ಕೊಪ್ಪಳ ಅ. : ಸರ್ಕಾರದ ನಿರ್ದೇಶನದಂತೆ ಮರ್ಹ ಶ್ರೀ ವಾಲ್ಮೀಕಿ ಜಯಂತಿಯನ್ನು ಅ. ೨೨ ರಂದು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೧೮ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭ…
ಕೊಪ್ಪಳ ಅ. : ಕೊಪ್ಪಳ ಜಿಲ್ಲೆಯ ರೈಲ್ವೆ ಸೌಲಭ್ಯ ಹಾಗೂ ವ್ಯವಸ್ಥೆಯ ಅಭಿವೃದ್ಧಿಗಾಗಿ ಆದ್ಯತೆಯ ಮೇರೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ರೈಲ್ವೆ ಇಲಾಖೆ ನೀಡಿದೆ ಎಂದು ಸಂಸದ …
ಕೊಪ್ಪಳ ಅ. ೧೫ ; ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಸಂಸದ ಶಿವರಾಮಗೌಡ ಅವರು ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ. ವಿಜಯದಶಮಿ ಹಬ್ಬವು ನಾಡಿನ ಜನರಿಗೆ ಸುಖ, ಸಂತೋಷ, ನೆಮ್ಮದಿ ತರಲೆಂದು ಸಂಸದ ಶಿವರಾಮಗೌಡ ಅವರು ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.…
ಕೊಪ್ಪಳ ಅ. ೧೪: ಡೆಂಗ್ಯೂ ಜ್ವರ ಕುರಿತಂತೆ ಸಾರ್ವಜನಿಕರಲ್ಲಿ ಹಲವಾರು ತಪ್ಪು ಕಲ್ಪನೆಗಳಿದ್ದು, ಡೆಂಗ್ಯೂ ಜ್ವರದಿಂದ ಮೃತಪಟ್ಟ ಪ್ರಕರಣಗಳಿಗೆ ಸರ್ಕಾರದ ವತಿಂದ ಯಾವುದೇ ತರಹದ ಸಹಾಯಧನ ಅಥವಾ ಪರಿಹಾರ ಧನ ನೀಡಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ…
ಕೊಪ್ಪಳ ಅ. : ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರನ್ನು ಜಿಲ್ಲೆಂದ ಹೊರಗೆ ಕಳಿಸದಂತೆ ತಡೆಹಿಡಿಯಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ …
ಈ ಜಾಕಿಗೆ ಹೇಗಾದರೂ ಹಣ ಸಂಪಾದನೆ ಮಾಡಿ ಮನೆ ಮೇಲೆ ಹಾರಾಡೋ "ಮಾನದಲ್ಲಿ ಪ್ರಯಾಣ ಮಾಡೋ ಆಸೆ. ಆದರೆ ಜೇಬಲ್ಲಿ ಒಂದು ರುಪಾನೂ ಇಲ್ಲ. ಓದಿದ್ದು ಎಂಟನೇ ಕ್ಲಾಸಾದರೂ ಇವನಿಗೆ ಗೊತ್ತಿಲ್ಲದ ಕೆಲಸಾನೇ ಇಲ್ಲ. ಅಮ್ಮನ ಗಿರಣೀಲಿ ಜೋಳ, ಗೋಧಿನಾ ಹಿಟ್ಟು ಮಾ…
ಜಿಲ್ಲೆಯಲ್ಲೆಡೆ ಜನರು ಟಿವಿ ಮುಂದೆಯೆ ಕುಳಿತಿದ್ದರು. ಟೆಸ್ಟ್ ಮ್ಯಾಚ್ ಗಿಂತ ಹೆಚ್ಚು ಆಸಕ್ತಿಯಿಂದ ಟಿ ವಿ ನೋಡುತ್ತಿದ್ದರು.ಎಲ್ಲರ ಬಾಯಲ್ಲೂ ಯಡಿಯೂರಪ್ಪನವರೇ , ಸರಕಾರ ಉಳಿಯುತ್ತಾ ಇಲ್ಲಾ ಎನ್ನುವ ತಮ್ಮದೇ ಲೆಕ್ಕಾಚಾರದಲ್ಲಿ ಮುಳುಗಿದ್ದರು. ವಿ…
ಕೊಪ್ಪಳ : ರಾಜ್ಯದ ರಾಜಕೀಯದಲ್ಲಿ ಎದ್ದ ಬಿರುಗಾಳಿಯಿಂದ ಮೂರು ಪಕ್ಷಗಳು ಪ್ರತ್ಯೇಕವಾಗಿ ಕಾರ್ಯಾಚರಣೆಗಿಳಿದಿದ್ರೆ, ಕೊಪ್ಪಳದಲ್ಲಿ ಮೂರು ಪಕ್ಷದ ರಾಜಕಾರಣಿಗಳು ಒಂದೇ ವೇದಿಕೆಯಲ್ಲಿ ಕಲೆತು ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ರ ಗುಣಗಾನ ಮಾಡಿದ …