ಇತ್ತೀಚೆಗಷ್ಟೆ ಗವಿಸಿದ್ದೇಶ್ವರ ಸ್ವಾಮಿಜಿಗಳ ನೇತೃತ್ವದಲ್ಲಿ ವನಮಹೋತ್ಸವ ಆಚರಿಸಿ ನಗರವೊಂದರಲ್ಲಿಯೇ 10 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರ ಮೂಲಕ ಹಸಿರು ಬೆಳೆಸುವ ಕೆಲಸಕ್ಕೆ ಕೈಹಾಕಿದ್ದ ಜಿಲ್ಲಾಡಳಿತ ಹತ್ತಾರು ವರ್ಷಗಳಿಂದ ರಸ್ತೆ ಬದಿ ಇದ್ದ ಮರಗಿಡಗಳನ್ನು ಕೆಡವಿ ಹಾಕಿತು . ಅಭಿವೃದ್ಧಿ ಕೆಲಸಕ್ಕೆ ಇದು ಅನಿವಾರ್ಯವೇ?
Home
»
»Unlabelled
» ಅಭಿವೃದ್ದಿ ಎಂದರೆ. ? ಗಿಡಮರಗಳ ಮಾರಣಹೋಮ !
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
ಮರಗಳನ್ನು ಕಡಿಯದೇ ಕೆಲವೊಮ್ಮೆ ಅಭಿವೃದ್ಧಿ ಸಾಧ್ಯವಿಲ್ಲ. ಗಿಡಮರಗಳನ್ನು ನಿರಂತರವಾಗಿ ನೆಡಬೇಕೆಂಬ ಕಾಳಜಿ, ಹಾಗೂ ಸತತವಾಗಿ ಗಿಡಗಳನ್ನು ನೆಡುವದು ನಮ್ಮಲ್ಲಿ ನಡೆಯಬೇಕು
ReplyDelete