ಕೊಪ್ಪಳ : ಸರಕಾರದಿಂದ ೧ನೇ ತರಗತಿಯಿಂದ ೧೦ನೇ ತರಗತಿಯವರೆಗೆ ಓದುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ ಜನಾಂಗದ ಮಕ್ಕಳಿಗೆ ನೀಡಲಾಗುವ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಈ ತಿಂಗಳ ೩೧ರವರೆಗೆ ಅವಕಾಶ ಇರುವುದರಿಂದ ಅದರ ಲಾಭ ಪಡೆದುಕೊಳ್ಳಲು ಕೊಪ್ಪಳದ ಸೈಯದ್ ಪೌಂಡೇಶನ್ ಕೋರಿದೆ. ಅರ್ಜಿ ಸಲ್ಲಿಕೆಗೆ ತಗಲುವ ಎಲ್ಲ ವೆಚ್ಚವನ್ನು ಸೈಯದ್ ಪೌಂಡೇಶನ್ ಭರಿಸಲಿದೆ. ಹೀಗಾಗಿ ಪಾಲಕರು ತಮ್ಮ ಮಕ್ಕಳ,ಶಾಲೆಯ ವಿವರಗಳೊಂದಿಗೆ ಸೈಯದ್ ಪೌಂಡೇಶನ್ ನ ಹಜ್ಜುಖಾದ್ರಿ-೯೩೪೩೧೨೧೨೩೭ ಇವರನ್ನು ಹಾಗೂ ಮುನಿರಾಬಾದ್ ಭಾಗದ ಪಾಲಕರು ಸೈಯದ್ ಗೌಸ್ ಪಾಷಾ - ೯೮೪೫೪೨೧೯೯೬ ಇವರನ್ನು ಸಂಪರ್ಕಿಸಲು ಕೋರಲಾಗಿದೆ.
Home
»
»Unlabelled
» ವಿದ್ಯಾರ್ಥಿಗಳ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಲು ಮನವಿ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.