PLEASE LOGIN TO KANNADANET.COM FOR REGULAR NEWS-UPDATES

ಯಲಬುರ್ಗಾ: ಸರಕಾರಿ ಆಸ್ಪತ್ರೆಗಾಗಿ ಭೂಸ್ವಾದೀನ ಕಾರ್ಯದ ಮುಂದುವರಿಕೆಗೆಗಾಗಿ ಆಗಮಿಸಿದ್ದ ಅಧಿಕಾರಿಗಳು ಈ ಮಾತು ಕೇಳಬೇಕಾಯಿತು. ರೈತರು ತಮ್ಮ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಮುಂದಾದರು. ಪ್ರತಿಭಟನೆ ನಡೆಸಿದ ರೈತ ಕುಟುಂಬದವರನ್ನು ಪೋಲೀಸರು ಬಂಧಿಸಿದರು. ಇದೇ ಸಂದರ್ಭದಲ್ಲಿ ಭೂಸ್ವಾದೀನಕ್ಕೆ ವಿರೋಧಿಸಿ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು.
18 Jul 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top