PLEASE LOGIN TO KANNADANET.COM FOR REGULAR NEWS-UPDATES




ಕೊಪ್ಪಳ : ರಂಜಾನ ಮಾಸಾಚರಣೆಯ ಪ್ರಯುಕ್ತ ರೋಜ್ದಾರ್ ಬಾಂಧವರಿಗೆ ಕೊಪ್ಪಳದ ಮುಸ್ಲಿಂ ಸುನ್ನಿ ಶಾದಿ ಮಹಲ್‌ನಲ್ಲಿ ಸಯ್ಯದ್ ಪೌಂಡೇಷನ್ ಚಾರಿಟೇಬಲ್ ಟ್ರಸ್ಟ್ ಕೊಪ್ಪಳ ಇವರಿಂದ ಇಪ್ತಿಹಾರ್ ಕೂಟವನ್ನು ಏರ್ಪಡಿಸಿದ್ದರು. ಇಪ್ತಿಹಾರ್ ಕೂಟದಲ್ಲಿ ವಿವಿಧ ಪಕ್ಷಗಳ ಮುಖಂಡರು,ನಗರದ ಗಣ್ಯರು,ವರ್ತಕರು ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಯ್ಯದ್ ಪೌಂಡೇಷನ್‌ನ ಅಧ್ಯಕ್ಷರಾದ ಕೆ.ಎಂ.ಸಯ್ಯದ್, ಸೈಯದ್ ಅಭಿಮಾನಿ ಬಳಗದ ಅಧ್ಯಕ್ಷ ಸೈಯದ್ ಹಜ್ರತ್ ಖಾದ್ರಿ ಸೇರಿದಂತೆ ಪದಾಧಿಕಾರಿಗಳು,ಅಭಿಮಾನಿಗಳು ಹಾಗೂ ಇತರರು ಉಪಸ್ಥಿತರಿದ್ದರು.
26 Aug 2011

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top