ಕೊಪ್ಪಳ : ರಂಜಾನ ಮಾಸಾಚರಣೆಯ ಪ್ರಯುಕ್ತ ರೋಜ್ದಾರ್ ಬಾಂಧವರಿಗೆ ದಿನಾಂಕ ೨೫-೮-೨೦೧೧ರಂದು ಕೊಪ್ಪಳದ ಮುಸ್ಲಿಂ ಸುನ್ನಿ ಶಾದಿ ಮಹಲ್ನಲ್ಲಿ ಸಯ್ಯದ್ ಪೌಂಡೇಷನ್ ಚಾರಿಟೇಬಲ್ ಟ್ರಸ್ಟ್ ಕೊಪ್ಪಳ ಇವರಿಂದ ಇಪ್ತಿಯಾರ್ ಕೂಟ್ ಏರ್ಪಡಿಸಲಾಗಿದೆ.
ಇದರೊಂದಿಗೆ ಕೊಪ್ಪಳ ತಾಲೂಕಿನ ಎಲ್ಲಾ ಮಸ್ಜಿದ್ನ ಹಾಫಿಜ್ ಗಳಿಗೆ ಸನ್ಮಾನ ಸಮಾರಂಭ ಮದ್ಯಾಹ್ನ ೩ ಗಂಟೆಗೆ ಇಟ್ಟುಕೊಳ್ಳಲಾಗಿದೆ. ಇಪ್ತಿಹಾರ್ ಕೂಟದಲ್ಲಿ ಸಕಲ ಬಾಂಧವರು ಭಾಗವಹಿಸಲು ಸಯ್ಯದ್ ಪೌಂಡೇಷನ್ ನ ಅಧ್ಯಕ್ಷರಾದ ಕೆ.ಎಂ.ಸಯ್ಯದ್ ಹಾಗೂ ಸಯ್ಯದ್ ಹಜ್ಜು ಖಾದ್ರಿ ಸಯ್ಯದ್ ಅಭಿಮಾನಿ ಬಳಗ ಕೊಪ್ಪಳದ ಅಧ್ಯಕ್ಷರು ಮನವಿ ಮಾಡಿದ್ದಾರೆ.
Home
»
»Unlabelled
» ಇಪ್ತಿಯಾರ್ ಕೂಟ ಮತ್ತು ಹಾಫೀಜ್ ಗಳಿಗೆ ಸನ್ಮಾನ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.