ಕೊಪ್ಪಳ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶೇಖರಗೌಡ ಮಾಲೀಪಾಟಿಲ್ ಬಣದಿಂದ ರಾಜಶೇಖರ ಅಂಗಡಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ ಬಣ ರಾಜಶೇಖರ ಅಂಗಡಿಯ ಗೆಲುವು ಖಚಿತವಾಗಿದ್ದು ಅವರೊಬ್ಬ ಅತ್ಯುತ್ತಮ ಸಂಘಟಕರಾಗಿದ್ದಾರೆ. ಹೀಗಾಗಿ ನಮ್ಮೆಲ್ಲರ ಬೆಂಬಲ ಅವರಿಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಶೇಖರಗೌಡ ಮಾಲೀಪಾಟೀಲ್ ಈ ಸಲ ರಾಜ್ಯ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಫರ್ದಿಸುತ್ತಿದ್ದು ಉತ್ತರ ಕರ್ನಾಟಕದಿಂದ ಸ್ಫರ್ದಿಸುತ್ತಿರುವ ಏಕೈಕ ಅಭ್ಯರ್ಥಿ ತಾವಾಗಿರುವುದರಿಂದ ಸೇವೆಗೆ ಅವಕಾಶ ನೀಡಬೇಕು ಮತ್ತು ಬೆಂಬಲಿಸಬೇಕು ಎಂದು ಮನವಿ ಮಾಡಿದರು
Home
»
»Unlabelled
» ಕಸಾಪ ಚುನಾವಣೆ : ಜಿಲ್ಲೆಗೆ ರಾಜಶೇಖರ, ರಾಜ್ಯಕ್ಕೆ ಶೇಖರಗೌಡ ಪಾಟೀಲ ಸ್ಪರ್ಧೆ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.