
Mangalore: Following the assault on youths on 28 July 2012 eight assailants have been arrested by the police. Along with the eight assailants associated with the Hindu Jagarana Vedike police case has…
Mangalore: Following the assault on youths on 28 July 2012 eight assailants have been arrested by the police. Along with the eight assailants associated with the Hindu Jagarana Vedike police case has…
ಕೊಪ್ಪಳ, ಜು. ೩೧. ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಗಸ್ಟ್ ೪ ಮತ್ತು ೫ ರಂದು ನಡೆಯುವ ಪ್ರಥಮ ಅಖಿಲ ಕರ್ನಾಟಕ ಬಹುಭಾಷಾ ಕವಿ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಶ್ರೀ ಗವಿಸಿದ್ಧೇಶ್ವರ ಜಿಲ್ಲಾ ಪ್ರಶಸ್ತಿಯನ್ನು ಪ್ರದ…
ಕೊಪ್ಪಳ ಜು.೩೧ (ಕ.ವಾ): ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ೯೫ನೇ ಸಭೆ ಆಗಸ್ಟ್ ೦೩ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಮುನಿರಾಬಾದ್ನ ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿ…
ಕೊಪ್ಪಳ : ಆಧುನಿಕತೆ ಅಬ್ಬರದಿಂದ ಜಾನಪದ ಕ್ಷೀಣಿಸುತ್ತಿರುವ ಜನಪದ ಕಲೆಗಳನ್ನು ಮೂಲ ಸ್ವರೂಪದಲ್ಲಿ ರಕ್ಷಿಸಿಡುವಂತಾಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಸವರಾಜ ಆಕಳವಾಡಿ ಹೇಳಿದರು. ಅವರು ಸೋಮವಾರ ಕೊಪ್ಪಳ ತಾಲೂಕಿನ …
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿಯೂ ಮುಂಗಾರು ಮಳೆಯ ಕೊರತೆ ಕಂಡುಬಂದಿದ್ದು, ಆದರೆ ಅಲ್ಪ-ಸ್ವಲ್ಪ ಮಳೆಯಿಂದಾಗಿ ರೈತರು ಉತ್ತಮ ಮಳೆಯ ಭರವಸೆಯಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜುಲೈ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ ಕ…
ರೈತರ ಹೆಸರಿನ ಮೇಲೆ ಅಧಿಕಾರಕ್ಕೆ ಬಂದ ಬಿ.ಜೆ.ಪಿ. ಸರಕಾರ ಚುನಾವಣೆ ಪೂರ್ವ ನೀಡಿರುವ ಭರವಸೆಗಳನ್ನು ಈಡೇರಿಸದೆ ಜನರಿಗೆ ವಂಚನೆ ಮಾಡಿರುವದರ ಜೊತೆಗೆ, ರಾಜ್ಯದಲ್ಲಿರುವ ಕೋಮುವಾದಿ ಶಕ್ತಿಗಳಿಗೆ ಪ್ರಚೋದನೆ ನೀಡಿ. ಅನಗತ್ಯ ಗಲಭೆಗಳಿಗೆ ಕಾರಣವಾಗುತ್ತ…
ಕೊಪ್ಪಳ ೩೦ : ತಾಲೂಕಿನ ಹೈದರ್ ಗ್ರಾಮದಲ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ಸೋಮವಾರದಂದು ಸಯ್ಯದ್ ಫೌಂಡೇಶನ್ನ ಅಧ್ಯಕ್ಷ ಹಾಗೂ ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಎಮ್. ಸಯ್ಯದ್ ರವರು ಬಡಮಕ್ಕಳಿಗೆ ಉಚಿತ ನೋಟ್ಬುಕ್ ವಿತರಣೆ ಮಾಡಿದರು. …
ಕೊಪ್ಪಳ-೨೮ : ಲಯನ್ಸ್ ಕ್ಲಬ್ ಕೊಪ್ಪಳದ ನೂತನ ಅಧ್ಯಕ್ಷರಾಗಿ ನಗರದ ಗಣ್ಯ ವರ್ತಕರಾದ ಪ್ರಭು ಹೆಬ್ಬಾಳ ಅಧಿಕಾರ ಸ್ವೀಕರಿಸಿದರು. ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ದಿ. ೨೮-೦೭-೧೨, ಶನಿವಾರ ಸಂಜೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಸಾಲಿ…
ಕೊಪ್ಪಳ-೨೮ : ಲಯನ್ಸ್ ಕ್ಲಬ್ ಕೊಪ್ಪಳದ ನೂತನ ಅಧ್ಯಕ್ಷರಾಗಿ ನಗರದ ಗಣ್ಯ ವರ್ತಕರಾದ ಪ್ರಭು ಹೆಬ್ಬಾಳ ಅಧಿಕಾರ ಸ್ವೀಕರಿಸಿದರು. ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ದಿ. ೨೮-೦೭-೧೨, ಶನಿವಾರ ಸಂಜೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಸಾಲಿ…
ಮಂಗಳೂರಿನಲ್ಲಿ *ಟಿವಿ ವಾಹಿನಿಗಳ ಮೇಲೆ ಕೇಸು ದಾಖಲು *ರೇವ್ ಪಾರ್ಟಿಯಲ್ಲ ಬರ್ತ್ ಡೇ ಪಾರ್ಟಿ: ಎಡಿಜಿಪಿ *ಹಿಂಜಾವೇ ಕೃತ್ಯ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಂಗಳೂರು, ಜು.29: ನಗರದ ಹೊರವಲಯದ ಪಡೀಲ್ನ ಮಾರ್ನಿಂಗ್ ಮಿಸ್ಟ್…
ಹಟ್ಟಿಯಲ್ಲಿ ಬೀರಲಿಂಗೇಶ್ವರ ನವ ಯುವಕ ಸಂಘ ಉದ್ಘಾಟನೆ ಹಾಗೂ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಕೊಪ್ಪಳ : ದಿನಾಂಕ ೩೦- ಸೋಮವಾರ ಕೊಪ್ಪಳ ತಾಲೂಕಿನ ಹಟ್ಟಿಯಲ್ಲಿ ಸಂಜೆ ೫ ಗಂಟೆಗೆ ಶ್ರೀ ಲಕ್ಕಾಂಬೆ, ದುರ್ಗಾಂಬೆ ದೇವಸ್ಥಾನದ ಆವ…
ಆರ್ಥಿಕ ಇತಿ-ಮಿತಿ ಪರಿಶೀಲಿಸಿ ಕ್ರಮ - ಜಗದೀಶ್ ಶೆಟ್ಟರ್ ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು, ಆರ್ಥಿಕ ಸ್ಥಿತಿ-ಗತಿ ಪರಿಶೀಲಿಸಿಕೊಂಡು, ಸರ್ಕಾರ ಸಕಾರಾತ್ಮಕವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳಾದ ಜಗದೀಶ್…
ಉದ್ಯೋಗವನ್ನರಸಿ ಕೂಲಿಕಾರರು ಗುಳೇ ಹೋಗುವುದನ್ನು ತಡೆಗಟ್ಟಿ, ಅವರಿಗೆ ಉದ್ಯೋಗಖಾತ್ರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರ…
:ಇಷ್ಠಲಿಂಗ ಮಹಾಪೂಜಾ, ಚನ್ನಮ್ಮನ ಬಳಗ ಮತ್ತು ಪುರವಂತರ ಸಮಾವೇಶ ಕೊಪ್ಪಳ, ಜು.೨೬: ಶ್ರೀ ಕೂಡಲ ಸಂಗಮದಲ್ಲಿ ಲಿಂಗಾಯತ ಪಂಚಮಸಾಲಿ ಗುರು ಮಹಾ ಪೀಠದ ಆಶ್ರಯದಲ್ಲಿ ಬಸವಣ್ಣ ನವರ ೮೩೭ನೇ ಲಿಂಗೈಕ್ಯ ಶರಣೋತ್ಸವ ಪ್ರಯುಕ್ತ ೩ನೇಯ ಬಸವ ಪಂಚಮ ಹಾಗೂ ಇಷ್ಠಲ…
ಜಿಲ್ಲಾಧಿಕಾರಿಗಳಿಗೆ ಬಸವ ಸಮಿತಿಯಿಂದ ಮನವಿ ಕೊಪ್ಪಳ : ದಿನಾಂಕ ೨೫ ರಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೀನಕೃತ್ಯವೊಂದು ಗುಲಬುರ್ಗಾ ಸಮೀಪ ಜರುಗಿದೆ., ಸಮಾಜದ ಕೊಳಕುಗಳನ್ನು ನಿರ್ಭಿಡೆಯಿಂದ ಟೀಕಿಸುತ್ತಿದ್ದ, ಬಸವ ಮಾರ್ಗ ಪತ್ರಿಕೆಯ ಸಂಪಾದಕರ…
ನೆಮ್ಮದಿ ಕೇಂದ್ರಗಳ ನೌಕರರ ಮನವಿಪತ್ರ. ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ೨೦೦೬ ರಿಂದ ನೆಮ್ಮದಿ ಕೇಂದ್ರಗಳನ್ನು ಪ್ರಾರಂಭಿಸಿ ಗ್ರಾಮೀಣ ಜನತೆಗೆ ಅತಿ ಕಡಿಮೆ ವೆಚ್ಚದಲ್ಲಿ, ಅತಿ ಶೀಘ್ರದಲ್ಲಿ ಜನ್ಮ ಉಥಾರ, ಮರಣ ದಾಖಲು, ಜಾತಿ ಪ್ರಮಾಣಪತ್ರ, …
ರಾಜ್ಯದ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ಜು. ೨೮ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು, ಕೊಪ್ಪಳ ತಾಲೂಕು ಬಸಾಪುರ ಬಳಿಯ ಎಂ…
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಗು…
ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿಯೇ ಕಾನೂನಿನ ಜ್ಞಾನ ಹೊಂದುವುದು, ಇಂದಿನ ದಿನಮಾನಕ್ಕೆ ಸೂಕ್ತ ಎಂದು ಕೊಪ್ಪಳದ ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಶಿವರಾಮ್ ಕೆ. ಅವರು ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ…
ಮೂರು ಪಾತ್ರ, ನಾಲ್ಕು ಆಯಾಮ ಮತ್ತು ಒಂದೇ ಮಾತು "ಸೂಪರ್" ದಿನೇಶಬಾಬು ನಿರ್ದೇಶನದ ಹಾಲಿವುಡ್ ಚಿತ್ರದ ನಂತರ ಉಪೇಂದ್ರ ಮೂರು ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಚಿತ್ರ ಗಾಡ್ಫಾದರ್. ಚಿತ್ರದಲ್ಲಿ ಉಪೇಂದ್ರ ಮೂರು ಪಾತ್ರಗಳಲ್ಲಿ ಕಾಣಿಸಿಕೊ…
ಕೊಪ್ಪಳ : ದಿಟ್ಟ ಬರಹಗಾರ,ನಿಷ್ಠುರ ಹೋರಾಟಗಾರ ಲಿಂಗಣ್ಣ ಸತ್ಯಂಪೇಟೆಯವರ ನಿಧನಕ್ಕೆ ಕೊಪ್ಪಳದ ತಿರುಳ್ಗನ್ನಡ ಕ್ರಿಯಾಸಮಿತಿ ಹಾಗೂ ಕವಿಸಮೂಹ ತೀವ್ರ ಸಂತಾಪ ವ್ಯಕ್ತಪಡಿಸಿದೆ. ನಗರದ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಡಾ.…
ಕೊಪ್ಪಳ : ದಿಟ್ಟ ಬರಹಗಾರ,ನಿಷ್ಠುರ ಹೋರಾಟಗಾರ ಲಿಂಗಣ್ಣ ಸತ್ಯಂಪೇಟೆಯವರ ನಿಧನಕ್ಕೆ ಕೊಪ್ಪಳದ ತಿರುಳ್ಗನ್ನಡ ಕ್ರಿಯಾಸಮಿತಿ ಹಾಗೂ ಕವಿಸಮೂಹ ತೀವ್ರ ಸಂತಾಪ ವ್ಯಕ್ತಪಡಿಸಿದೆ. ನಗರದ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಡಾ.…
-ಹಿರೇಗೌಡರ, ಕೊಪ್ಪಳ : ಯುವಕರು ಟಿ.ವಿ ಚಾನಲ್ ಗಳ್ಲಿ ಬರುವಂತ ಪಾಶ್ಚಿಮಾತ್ಯ ಸಂಗೀತಕ್ಕೆ ಮಾರು ಹೋಗಿ ನಮ್ಮ ಮುಗ್ದ ಹಳ್ಳಿ ಕಲೆಗಳಾದ ಬಯಲಾಟ, ಜಾನಪದಗಳು, ಮುಗ್ಗರಿಸಿ ಹೋಗಿವೆ ಬರಗಾಲದಲ್ಲಿಯೂ ಕೂಡಾ ಮಳೆಯ ಕೃಪೆಗಾಗಿ ಗುಡ್ಲಾನೂರಿನ ಹೊಳಿಬಸವೇಶ್ವ…
ಕೊಪ್ಪಳ : ಇತ್ತೀಚಿಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣ ಪರಿಷನ್ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ಹೆಮ್ಮೆಯ ಹಿರಿಯ ಲೇಖಕಿ ಶಾಂತಾದೇವಿ ಹಿರೇಮಠರಿಗೆ 'ಮಾತುಕತೆ' ಪುಸ್ತಕಕ್ಕಾಗಿ ದಿ|| ಡಿ.ಮಾಣಿಕರಾವ್ ಸ್ಮರಣಾರ್ಥ- …
ಕೊಪ್ಪಳದ ಉಸ್ತುವಾರಿ ಸಚಿವರಾದ ಮುರುಗೇಶ ನಿರಾಣಿಯವರು ಕೊಪ್ಪಳ ಜಿಲ್ಲೆಯ ಕೃಷಿ ಕಾರ್ಮಿಕರ ಬಗ್ಗೆ ಮಾತಾನಾಡುತ್ತಾ ಗೂಳೆ ಹೋಗುವುದು ಕೊಪ್ಪಳ ಜನತೆಯ ಚಟ ಎಂದು ಕುಲ್ಲಕ ಹೇಳಿಕೆಯನ್ನು ನೀಡಿ ಜಿಲ್ಲೆಯ ಜನತೆಯನ್ನು ಅವಮಾನಿಸಿದ್ದಾರೆ. ಇಂತಹ ಅವಹೇಳನಕ…
ಸಚಿವ ಮುರುಗೇಶ್ ನಿರಾಣಿ ಸ್ಪಷ್ಟನೆ ಕೊಪ್ಪಳ ಜಿಲ್ಲೆಯೂ ಸೇರಿದಂತೆ ರಾಜ್ಯದ ಬರಗಾಲದ ಬವಣೆ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಿತಿಗತಿ ಕುರಿತು ಸಂಪೂರ್ಣ ಅರಿವಿದೆ. ನಾನೂ ಸಹ ರೈತ ಕುಟುಂಬದಿಂದ ಬಂದವನು, ಗ್ರಾಮೀಣ ಪ್ರದೇಶದಲ್ಲಿ ಬೆಳೆದವನು. ಜು. ೨೧…
ಕೊಪ್ಪಳ ವಾರ್ತಾ ಇಲಾಖೆಯು ತಾಲೂಕಿನ ಅಳವಂಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಮತ್ತು ಸಾಮಾಜಿಕ ಹೊಣೆಗಾರಿಕೆ ವಿಷಯ ಕುರಿತ ವಿಚಾರಸಂಕಿರಣವನ್ನು ಜು. ೨೮ ರಂದು ಬೆಳಿಗ್ಗೆ ೧೦ ಗಂಟೆಗೆ ಅ…
ವಾರ್ತಾ ಇಲಾಖೆಯು ೨೦೧೨-೧೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿಯಲ್ಲಿ ವಾರ್ತಾ ಫೆಲೋಶಿಫ್ಗಾಗಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸು…
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ತಕ್ಷಣ ಉದ್ಯೋಗ ನೀಡಿ, ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ಗ್ರಾ.ಪಂ.ಗೆ ತಲಾ ೧೦ ಲಕ್ಷ ರೂ.ಗಳಂತೆ ಜಿಲ್ಲೆಯ ೯೧ ಗ್ರಾಮ ಪಂಚಾಯತಿಗಳಿಗೆ ಒಟ್ಟು ೯.…
ತನ್ನ ಎರಡನೆ ಹೆಂಡತಿಯ ಶೀಲದ ಬಗ್ಗೆ ಸಂಶಯಪಟ್ಟು ಆಕೆಯನ್ನು ಕೊಲೆ ಮಾಡಿದ ಆರೋಪಿ ಪತಿ ಜಿಲ್ಲೆಯ ಗಂಗಾವತಿ ತಾಲೂಕಿನ ಶಾಲಿಗನೂರು ಗ್ರಾಮದ ಮಹಿಬೂಬ್ ಬಾಷಾ ತಂದೆ ಮಾಬುಸಾಬ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೊಪ್ಪಳದ ಒಂದನೆ ತ್ವರಿತ ನ್ಯಾಯಾ…
ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಎಲ್ಲಾ ಆಯೋಜಕರು ಅಂದರೆ ವ್ಯಕ್ತಿ/ಟ್ರಸ್ಟ್/ದಾನಿಗಳು ಅಥವಾ ಸಂಘ-ಸಂಸ್ಥೆಗಳು ಅಥವಾ ದೇವಸ್ಥಾನ ಸಮಿತಿಗಳು ಜಿಲ್ಲಾ ನೋಂದಣಾಧಿಕಾರಿ ಮೂಲಕ ನೋಂದಾಯಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದ್ದು ತಪ…
ಜಿಲ್ಲಾ ಪಂಚಾಯತಿ ಹಿರೇವಂಕಲಕುಂಟಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದ ಜು. ೨೩ ರಂದು ೦೮ ಅಭ್ಯರ್ಥಿಗಳಿಂದ ಒಟ್ಟು ೨೩ ನಾಮಪತ್ರ ಸಲ್ಲಿಕೆಯಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಸಹ…
ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಲು ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಪ್ರಾರಂಭಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ…
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಹುಲಿಗಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆದರು. ಸಂಸದ ಶಿವರಾಮಗೌಡ, ಶಾಸಕರುಗಳಾದ ಸಂಗಣ್ಣ ಕರಡಿ, ಪ…