PLEASE LOGIN TO KANNADANET.COM FOR REGULAR NEWS-UPDATES


 ಕೊಪ್ಪಳ: ನಗರದ ಶ್ರೀಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ನಾಳೆ ದಿನಾಂಕ.೦೫-೦೮-೨೦೧೨ ರವಿವಾರದಂದು  ಮದ್ಯಾಹ್ನ ೧.೧೫ ಕ್ಕೆ  ಪದವಿ ವಿದ್ಯಾರ್ಥಿಗಳ ಒಕ್ಕೂಟದ ಉದ್ಘಾಟನಾ ಸಮಾರಂಭ  ಕಾಲೇಜಿನ ಸಭಾಭವನದಲ್ಲಿ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಆದ ಶ್ರೀ ಎಸ್.ರಾಜಾರಾಂ ಇವರು ಆಗಮಿಸಲಿದ್ದಾರೆ.ಈ ಸಂದರ್ಭಲ್ಲಿ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿಯ ಆಯ್ಕೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಸ್ಕೌಟ್ ಅಂಡ್ ಗೈಡ್ಸಗಳ ನೂತನ ಶಾಖೆಗಳು ಉದ್ಘಾಟನೆಗೊಳ್ಳಲಿವೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಲ್.ಮಾಲಿಪಾಟೀಲ ವಹಿಸಲಿದ್ದಾರೆಂದು ಉಪನ್ಯಾಸಕ ಡಾ.ಪ್ರಕಾಶಬಳ್ಳಾರಿ  ತಿಳಿಸಿದ್ದಾರೆ.

04 Aug 2012

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top