
ಕೊಪ್ಪಳ ಜಿಲ್ಲಾ ಕಾನ್ಫೆಡರೇಶನ್ ಆಫ್ ಇಂಡಸ್ಟ್ರೀ ಅಂಡ್ ಕಾಮರ್ಸ್ (ಕೆ.ಡಿ.ಸಿ.ಆಯ್.ಸಿ) ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅತ್ಯುತ್ತಮ ಮಹಿಳೆಯರನ್ನು ಮಹಿಳಾ ದಿನದ ಅಂಗವಾಗಿ (೦೮-೦೩-೨೦೧೩) ಆಯ್ಕೆ ಮಾಡಿ ಪುರ…
ಕೊಪ್ಪಳ ಜಿಲ್ಲಾ ಕಾನ್ಫೆಡರೇಶನ್ ಆಫ್ ಇಂಡಸ್ಟ್ರೀ ಅಂಡ್ ಕಾಮರ್ಸ್ (ಕೆ.ಡಿ.ಸಿ.ಆಯ್.ಸಿ) ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅತ್ಯುತ್ತಮ ಮಹಿಳೆಯರನ್ನು ಮಹಿಳಾ ದಿನದ ಅಂಗವಾಗಿ (೦೮-೦೩-೨೦೧೩) ಆಯ್ಕೆ ಮಾಡಿ ಪುರ…
ಕೊಪ್ಪಳ ಜಿಲ್ಲಾ ಪಂಚಾಯತಿಯ ವಿವಿಧ ಸ್ಥಾಯಿ ಸಮಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷರ ಆಯ್ಕೆ ಜರುಗಿದೆ. ಜಿಲ್ಲಾ ಪಂಚಾಯತಿಯ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆಯ ಪ್ರಕ್ರಿಯೆಯನ್ನು ಜ.೩೦ ಮತ್ತು ಜ.೩೧ ರಂದು ನಡೆಸಲಾಗಿದ್ದು, ಸಾಮಾಜಿಕ ನ್ಯಾಯ …
- ಶಾಸಕ ಸಂಗಣ್ಣ ಕರಡಿ ಕೊಪ್ಪಳ ನಗರದಲ್ಲಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-೬೩ ರ ರಸ್ತೆ ಅಭಿವೃದ್ಧಿ ಹಾಗೂ ಈ ರಸ್ತೆಯಲ್ಲಿನ ಪ್ರಮುಖ ೦೫ ವೃತ್ತಗಳ ಅಭಿವೃದ್ಧಿಗೆ ಸರ್ಕಾರ ೧೭. ೩೮ ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿ…
ಕೊಪ್ಪಳ : ಬೆಳಗಾವಿಯ ವಿಜಯ ಕರ್ನಾಟಕ ವರದಿಗಾರ ರಾಜು ಉಸ್ತಾದ ಹಾಗೂ ಚಿಕ್ಕೋಡಿಯ ವರದಿಗಾರ ಮೃತ್ಯುಂಜಯ ಯಲ್ಲಾಪುರಮಠ ಮೇಲೆ ಬುಧವಾರ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಕೊಪ್ಪಳ ಮೀಡಿಯಾ ಕ್ಲಬ್ನ ಪದಾಽಕಾರಿಗಳು ಹಾಗೂ ಸದಸ್ಯರು ಖಂಡಿಸ…
ಕೊಪ್ಪಳ: ಸಂಸ್ಥಾನ ಶ್ರೀಗವಿಮಠದ ಜಾತ್ರೆಯ ಮೂರನೇ ದಿನದಲ್ಲಿ ಶ್ರೀಮಠದ ಆವರಣದಲ್ಲಿ ಮುಂಗೈ ಕುಸ್ತಿ ಸ್ಪರ್ಧೆಗಳು ಯಶಸ್ವಿಯಾಗಿ ಜರುಗಿದವು. ಈ ಸ್ಪರ್ಧೆಯಲ್ಲಿ ನಾಡಿನ ಹಲವಾರು ಮುಂಗೈ ಕುಸ್ತಿಪಟುಗಳು ಭಾಗವಹಿದ್ದರು. ಕಾಮನೂರ, ಚೆಳ್ಳಾರಿ, ದನಕನದಡ್…
ಕೊಪ್ಪಳ: ಉತ್ತರ ಕರ್ನಾಟಕದ ಸಿದ್ದಗಂಗೆ ಎಂದು ಕರೆಯಲಾಗುತ್ತಿರುವ ಶ್ರೀಗವಿಮಠದ ಜಾತ್ರೆಯ ವೈಶಿಷ್ಟ್ಯವೆಂದರೆ ಮಹಾದಾಸೋಹ. ದಾಸೋಹದಲ್ಲಿ ಪ್ರತಿನಿತ್ಯ ಸಹಸ್ರಾರು ಭಕ್ತರು ಜಾತ್ರೆಯ ಮಹಾದಾಸೋಹದಲ್ಲಿ ಮಾದಲಿ, ಹಾಲುತುಪ್ಪ, ರೊಟ್ಟಿ, ಬಾಜಿ, ಅನ್ನ,…
ಕೊಪ್ಪಳ ಜ. : ಜಿಲ್ಲಾಡಳಿತ, ಜಿ.ಪಂ. ಕೊಪ್ಪಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕನಕಗಿರಿ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಫೆ.೦೨ ರಂದು ಸಂಜೆ ೬.೦೦ …
ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ಜಾತ್ರೆಯ ಅಂಗವಾಗಿ ಎರಡನೆಯ ದಿನ ಶ್ರೀಶಿವಶಾಂತವೀರ ಶರಣರ ಧೀರ್ಘದಂಡ ನಮಸ್ಕಾರದ ಕಾರ್ಯಕ್ರಮ ವಿಶೇಷವಾದುದಾಗಿತ್ತು. ಪ್ರತಿವರ್ಷದ ಸಂಪ್ರದಾಯದಂತೆ ಈ ಸಾರೆಯೂ ಬಳಗಾನೂರಿನ ಶ್ರೀಶಿವಶಾಂತವೀರ ಶರಣರು ಶ್ರೀಮಠದ ದ…
ಧಾರವಾಡ ವಿಶ್ವವಿದ್ಯಾಲಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಹಾಗೂ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಜನವೆರಿ ೨೮ ಹಾಗೂ ೨೯ ರಂದು ಎರಡು ದಿನಗಳ ಕಾಲ ನಡೆದ ಮಾಧ್ಯಮ ವಿಚಾರ ಸಂಕಿರಣ ಮತ್ತು ರೈನಬೋ -೨೦೧೩ ಮಿಡೀಯಾ ಫೆಸ್ಟ್ನಲ್ಲಿ ಮಾಧ್ಯಮದ ವಿವ…
ಕನಕಗಿರಿ ಇದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಒಂದು ಗ್ರಾಮ 'ಕಣ್ಣಿದ್ದವರಿಗೆ ಕನಕಗಿರಿ-ಕಾಲಿದ್ದವರಿಗೆ ಹಂಪಿ' ಇದು ಈ ಭಾಗದ ಅತ್ಯಂತ ಜನಜನಿತ ನಾಣ್ನುಡಿ. ಕನಕಗಿರಿಯ ಪ್ರಸಿದ್ಧ ಕನಕಾಚಲಪತಿ ದೇವಸ್ಥಾನ, ನರಸಿಂಹಸ್ವಾಮಿ ದೇವಸ್ಥಾನ, ವೆಂಕಟಪ…
ಆನೆಗುಂದಿ ಉತ್ಸವ ಆಚರಿಸುವ ಕುರಿತು ಪೂರ್ವಭಾವಿ ಸಭೆಯನ್ನು ಫೆ.೦೧ ರಂದು ಮಧ್ಯಾಹ್ನ ೩.೦೦ ಗಂಟೆಗೆ ಆನೆಗುಂದಿಯ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳು ಹಾಗೂ ಆನೆಗು…
ಇದೇ ಫೆ. ೦೨ ಮತ್ತು ೦೩ ರಂದು ಎರಡು ದಿನಗಳ ಕಾಲ ಅದ್ಧೂರಿ ಕನಕಗಿರಿ ಉತ್ಸವ ಗಂಗಾವತಿ ತಾಲೂಕು ಕನಕಗಿರಿಯಲ್ಲಿ ವಿಜೃಂಭಣೆಯಿಂದ ನೆರವೇರಲಿದ್ದು, ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಈ.ಕ.ರ.ಸಾ.ಸಂಸ್ಥೆ…
ಕೊಪ್ಪಳ : ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆಯ ಬಗ್ಗೆ ಕೇಳಿದ್ದೆ. ಇದು ಧರ್ಮ ಜಾಗೃತಿಯ ಸಂಕೇತದಂತೆ ನನಗೆ ಭಾಸವಾಗುತ್ತಿದೆ. ಕೊಪ್ಪಳದ ಜನರ ಮನಮನದಲ್ಲಿ ಅವರ ಶ್ರದ್ಧೆ, ಭಕ್ತಿ, ಭಾವವನ್ನು ಇಲ್ಲಿ ಕಾಣಬಹುದು. ನಮ್ಮ ದೇಶದಲ್ಲಿ ಧರ್ಮ ಇನ್…
79ne sahitya sammelana invitation card Bijapurakke banni …
ದಿನಾಂಕ ೨೯-೦೧-೨೦೧೩ ಹಾಗೂ ೩೦-೦೧-೨೦೧೩ ರಂದು ಜರುಗಲಿರುವ ಶ್ರೀ ಗವಿಸಿದ್ದೇಶ್ವರ ಮಠದ ಜಾತ್ರಾ ಪ್ರಯುಕ್ತ ಈ ಕೆಳಕಂಡಂತೆ ಸಂಚಾರಿ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಜಾತ್ರೆಗೆ ಬರುವ ಸಾರ್ವಜನಿಕರು ಸಹಕರಿಸಲು ಕೋರಿದೆ. ಲಾರಿ …
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕನಕಗಿರಿ ಉತ್ಸವವನ್ನು ಫೆ. ೨ ಮತ್ತು ೩ ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಕುಸ್ತಿ, ವಾಲಿಬಾಲ್, ಕಬಡ್ಡಿ, ಮಲ್ಲಕಂಬ, ರಂಗೋಲಿ ಸೇರಿದಂತೆ ಹಲವು ಮುಕ್ತ ಸ್ಪರ್ಧೆಗಳನ್…
ಕೊಪ್ಪಳ : ನಗರದ ಬಿ.ಎಸ್.ಜಿ.ಎಸ್. ಟ್ರಸ್ಟನ ಶಾಂತಿ ನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ೬೪ ನೇ ಗಣರಾಜ್ಯೋತ್ಸವವನ್ನು ಸಂಬ್ರಮ ದಿಂದ ಆಚರಿಸಲಾಯಿತು. ಗಣರಾಜ್ಯೋತ್ಸವದ ನಿಮಿತ್ಯ ನಡೆದ ರಾಷ್ಟ್ರದ್ವಜಾರೋಹಣ ಕಾರ್ಯಕ್ರಮವನ್ನು ಆಯೂಬಖಾನ ಅಡ್ಡೆವಾಲೆ ಪ್…
ಕೊಪ್ಪಳ : ಪಂಜುಮ್ ಪಲ್ಟನ್ ಓಣಿಯಲ್ಲಿರುವ ಹಜರತ್ ಸೈಯದ್ ಷಾ ಪೀರ ಪಾಷಾ ಖಾದರಿ ಇವರ ಉರುಸ ಶರೀಪ್ ಅನ್ನು ದಿನಾಂಕ ೨೭-೦೧-೨೦೧೩ ರಂದು ಸಾಯಂಕಾಲ ೭ ಗಂಟೆಗೆ ಗಂದ ೨೮-೦೧-೨೦೧೩ ರಂದು ಬೆಳಗ್ಗೆ ಉರುಸ ಆಚರಣೆ, ೨೯-೦೧-೨೦೧೩ ರಂದು ಮುಂಜಾನೆ ಪ್ರಾರ್ಥನೆ…
ಕೊಪ್ಪಳ : ದಿ ೨೬-೦೧-೨೦೧೩ ರಂದು ಬೆಳಗ್ಗೆ ೮:೪೫ ಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ ಮಾಜಿ ಶಾಸಕರಾದ ಕೆ. ಬಸವರಾಜ ಹಿಟ್ನಾಳರವರು ದ್ವಜಾರೋಹಣ ನೆgವೇರಿಸಿ, ಜಗತ್ತಿನಲ್ಲಿಯೇ ವಿಶಿಷ್ಟವಾದಂತಹ ಸಂವಿದಾನವನ್ನು ಹೊಂದಿದಂತಹ ಈ ದೇಶದ ಸಂವ…
ಕೊಪ್ಪಳ: ದಿನಾಂಕ ೨೬-೦೧-೨೦೧೩ ರಂದು ಬಳಗ್ಗೆ ೮:೦೦ ಗಂಟೆಗೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೇಯ ಅಧ್ಯಕ್ಷರಾದ ಎಂ. ಪಾಷಾ ಕಾಟನ ಇವರು ದ್ವಜಾರೋಹಣ ನೆರವೇರಿಸಿ ಈ ಸಂಧರ್ಭದಲಲಿ ಮಾತನಾಡಿದ ಅವರು ಭಾರತದ ಸ್ವತಂತ್ರ ಸಂಗ್ರಾಮಕ್ಕೆ ತ್ಯಾಗ …
ಕೊಪ್ಪಳ : ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ೬೪ ನೇ ಗಣರಾಜ್ಯ ದಿನಾಚರಣೆ ಆಚಚರಿಸಲಾಯಿತು. ಕಾರ್ಯಕ್ರಮದಲ್ಲಿ ೬೪ ನೆ ಗಣರಾಜ್ಯ ದಿನಾಚರಣೆಯ ಧಜಾರೋಹಣ ಕಾರ್ಯಕ್ರಮವನ್ನು ನೆರವೆರಿಸಿ ಆರ್. ಎಚ್. ಅತ್ತನೂರ ಸಂಸ್ಥೆಯ ಪ…
ಕೊಪ್ಪಳ: ವಿಶ್ವಗುರು ಬಸವೇಶರ ಚಾರಿಟೇಬಲ್ ಟ್ರಸ್ಟ್ (ರಿ) ಕೊಪ್ಪಳ ಇವರ ವತಿಯಿಂದ ದಿನಾಂಕ ೨೭-೦೧-೨೦೧೩ ರಂದು ಹುಡ್ಕೋ ಕಾಲೋನಿ ಕೊಪ್ಪಳದಲ್ಲಿ ಶರಣ ಹುಣ್ಣಿಮೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ ತಾವರಗೆರ…
ಪ್ರವಾದಿ ಮಹಮದ್ ಪೈಗಂಬರರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ವಿಶ್ವದಲ್ಲಿ ಶಾಂತಿ ನೆಲೆಸುತ್ತದೆ. ಪ್ರವಾದಿ ಅವರ ಆಶಯದಂತೆ ಸಾಗಿದರೆ ಪ್ರತಿ ಮಾನವನು ಪರಿಪೂರ್ಣತೆಯತ್ತ ಸಾಗಿ ಅರ್ಥಪೂರ್ಣವಾದ ಜೀವನ ನಡೆಸಲು ಸಾಧ್ಯ ಎಂದು ಮಾಜಿ ಸಚಿವ ಇಕ್ಬಾಲ್ ಅ…
- ಶ್ರೀ ಗವಿಮಠದ ಶ್ರೀಗಳು ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನೇತಾಜಿ ಸುಭಾಷಚಂದ್ರ ಬೋಸರವರ ೧೧೬ ನೆ ಜನ್ಮ ದಿನಾಚರಣೆ ಹಾಗೂ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನೂತನ ಕಟ್ಟಡದ ಶಿಲಾನ್ಯಾಸ …
ಕೊಪ್ಪಳ : ನಗರದ ಸಾರ್ವಜನಿಕ ಮೈದಾನದಲ್ಲಿ ೬೪ ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಂಜೆ ನೆಡೆಯುವ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರ ಕಲಾ ವೃಂದದ ವತಿಯಿಂದ ಐತಿಹಾಸಿಕ, ಕ್ರಾಂತಿವೀರ ಸಂಗೊಳ್ಳ…
: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಉದ್ದೇಶಕ್ಕಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸುವವರು ನಗರಸಭೆಯ ಆರೋಗ್ಯ ವಿಭಾಗದಲ್ಲಿ ಪರವಾನಿಗೆ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ದಂಡ ವಿಧಿಸಿ, ಕಾನೂನು ರೀತ್ಯ ಕ್ರಮ ಜರುಗಿಸಲಾಗುವು…
ಕೊಪ್ಪಳ : ಸಂಸ್ಥಾನ ಶ್ರೀಗವಿಮಠದ ಜಾತ್ರೆಯು ಹತ್ತಿರಕ್ಕೆ ಬರುತ್ತಿರಲು ಶ್ರೀಗವಿಮಠವು ಅತ್ಯಾಕರ್ಷಕವಾಗಿ ಕಂಗೊಳಿಸುತ್ತಲಿದೆ. ಶ್ರೀಗವಿಸಿದ್ಧೇಶ್ವರರ ಕರ್ತೃ ಗದ್ದುಗೆಯ ಸುತ್ತಲೂ ತಲೆಯೆತ್ತಿ ನಿಂತಿರುವ ಕಲ್ಲಿನ ಮಂಟಪವು ವಿನೂತನವಾಗಿ ಮತ್ತು ಆಕರ…
ಕೊಪ್ಪಳ : ಹೈದ್ರಾಬಾದ್ ಕರ್ನಾಟಕದ ೬ ಜಿಲ್ಲೆಗಳಿಗೆ ೩೭೧ ನೇ ಕಲಂ ತಿದ್ದುಪಡಿ ಜಾರಿಗೆ ಹೋರಾಟ ನಡೆಸಿದ ಪ್ರಮುಖ ಹೋರಾಟಗಾರ ವೈಜನಾಥ ಪಾಟೀಲ್ ಹಾಗೂ ಇನ್ನಿತರ ಕ್ರಿಯಾಶೀಲ ಹೋರಾಟಗಾರರನ್ನು ಜನೇವರಿ ೨೪ ರಂದು ಬೆಳಿಗ್ಗೆ ೧೧.೩೦ಕ್ಕೆ ಸತ್ಕರಿಸಲಾಗುವ…
ಕೊಪ್ಪಳ : ಸಂಸ್ಥಾನ ಶ್ರೀಗವಿಮಠದ ಜಾತ್ರೆಗಾಗಿ ನಡೆಯುತ್ತಿರುವ ಮಹಾದಾಸೋಹಕ್ಕಾಗಿ ಶ್ರೀಮಠದಕ್ಕೆ ರೊಟ್ಟಿ ಹಾಗೂ ದವಸಧಾನ್ಯಗಳು ಹರಿದು ಬರುತ್ತಲಿವೆ. ಮಹಾದಾಸೋಹಕ್ಕಾಗಿ ಇದೂವರೆಗೆ ಚಿಲ್ಕಮುಕ್ಕಿ ಗ್ರಾಮದ ಸದ್ಭಕ್ತರೋರ್ವರಿಂದ ರೊಟ್ಟಿ , ಹೀರೆಕ…
ಟಿಪ್ಪು ಸುಲ್ತಾನನ ಪಾಲಿಗೆ ಅಂದು “ಅನುಕೂಲದೈವ”ವೇ ಇದ್ದಿದ್ದರೆ, ನೆಪೊಲಿಯನ್ಗೆ ಸುಯೇಜ್ ಕಾಲುವೆ ಬಳಿ ಸಾಕಾದಷ್ಟು ಜಹಜು ಗಳು ಸಿಗುತ್ತಿದ್ದವು. ‘ಅನುಕೂಲ ಪವನ’ನು ಹತ್ತು ಸಾವಿರ ಸೈನಿಕರನ್ನು ಹೊತ್ತು ತಂದು ಸುಲ್ತಾನನಿಗೆ ಒದಗಿಸುತ್ತಿದ್ದ. ಯಾರ…
ಹೊಸದಿಲ್ಲಿ, ಜ. 21: ದಿಲ್ಲಿಯಲ್ಲಿ ಒಂದು ತಿಂಗಳ ಹಿಂದೆ ಜಾರಿಗೆ ತರಲಾದ ಮೂರು ಅಂಕೆಗಳ ಮಹಿಳಾ ತುರ್ತು ಸಹಾಯವಾಣಿ ಸೇವೆಯನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿಗೆ ತರಲಾಗು ವುದು ಎಂದು ಕೇಂದ್ರ ಸರಕಾರ ಸೋಮವಾರ ಹೇಳಿದೆ.‘‘ತುರ್ತು ಸಂಖ್ಯೆ ‘181’ನ…
*‘ಟಿಪ್ಪು ಓರ್ವ ಮೇಧಾವಿ, ತಂತ್ರಜ್ಞಾನಿ, ರಾಷ್ಟ್ರಪ್ರೇಮಿ’ ಮೈಸೂರು, ಜ.21: ಟಿಪ್ಪು ಓರ್ವ ಮೇಧಾವಿ, ತಂತ್ರಜ್ಞಾನಿ ಮತ್ತು ರಾಷ್ಟ್ರ ಪ್ರೇಮಿ. ಭೂತಕಾಲದಲ್ಲಿ ಘಟಿಸಿದುದನ್ನು ಸ್ಮರಿಸಿ ಟಿಪ್ಪು ಹೆಸರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ವ…
- ಸನತ್ಕುಮಾರ ಬೆಳಗಲಿ ಇಂಥ ಒಂದು ವಿವಾದಕ್ಕಾಗಿ ಸಂಘ ಪರಿವಾರ ತುದಿಗಾಲಲ್ಲಿ ನಿಂತು ಕಾಯುತ್ತಿತ್ತು.ಶ್ರೀರಂಗಪಟ್ಟಣದಲ್ಲಿ ಅಲ್ಪಸಂಖ್ಯಾತರಿಗಾಗಿ ಟಿಪ್ಪು ಕೇಂದ್ರ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಕೇಂದ್ರದ ಸಚಿವ ರಹ್ಮಾನ್ ಖಾನ್ ಪ್ರಕಟಿ…