ಅವರು ನಗರದಲ್ಲಿ ಜರುಗಿದ ಜಷ್ನೆ ಮಿಲಾದುನ್ನಬಿ ಹಬ್ಬದ ಮೆರವಣಿಗೆಯಲ್ಲಿ ಭಾಗವಹಿಸಿ ಸರ್ವರಿಗೂ ಸುಭಾಶಯ ಕೋರಿ ಮಾತನಾಡಿದರು. ಮೆರವಣಿಗೆಯಲ್ಲಿ ಭಾಗವಹಿಸಿದ ಚಿಕ್ಕಮಕ್ಕಳಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಜೆ.ಡಿಎಸ್. ಜಿಲ್ಲಾದ್ಯಕ್ಷ ಎಸ್.ಬಿ. ಖಾದ್ರಿ, ಮುಖಂಡರಾದ ಸುರೇಶ ಭೂಮರಡ್ಡಿ, ಪ್ರದೀಪಗೌಡ ಮಾಲಿಪಾಟೀಲ, ಶಂಕರ ಗೆಜ್ಜಿ, ಮೈಲೈಕ್ ಜಿಲಾನ್, ಪೀರಸಾಬ ಬೆಳಗಟ್ಟಿ, ಮಂಜು ಗಡಾದ, ಇನ್ನಿತರರು ಉಪಸ್ಥಿತರಿದ್ದರು.
0 comments:
Post a Comment
Click to see the code!
To insert emoticon you must added at least one space before the code.