
ಗ್ರಾಮೀಣದ ಜನತೆಗೆ ಹೇಳಿದ್ದಲ್ಲದೇ ಪ್ರಾತ್ಯಕ್ಷಿಕೆಯಿಂದಲೂ ತಿಳಿಯಪಡಿಸಿದಾಗ ಮಾತ್ರ ತಿಳಿಯುತ್ತದೆ ಎಂದರು. ಮೇಲಿನಿಂದ ಕ್ರಮ ಸಂಖ್ಯೆ ೨ ಪ್ರದೀಪ ವಿರುಪಾಕ್ಷಗೌಡ ಪಾಟೀಲ್ ಭತ್ತದ ಹೊರೆ ಹೊತ್ತ ಮಹಿಳೆಯ ಚಿನ್ನೆಗೆ ಗುರುತು ಗುರಿತಿಸಿ ಮತದಾನ ಮಾಡುವಂತೆ ಅವರಿಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲಪ್ಪ ಫ. ಬೇಲೇರಿ, ಟಿ.ಟಿ. ಪಾಟೀಲ್, ಮುಖಂಡರಾದ ಎಂ.ಡಿ. ಹುಸೇನ್ ಮಾಸ್ಟರ್, ಗಾಳೆಪ್ಪ ಕಡೆಮನಿ, ಹನುಮೇಶ, ರಮೇಶ, ಬಸಪ್ಪ, ವಿರುಪಾಕ್ಷಗೌಡ, ಪ್ರಭು ಬಬ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
0 comments:
Post a Comment
Click to see the code!
To insert emoticon you must added at least one space before the code.