ಈ ಬಗ್ಗೆ ಸೂಕ್ತ ಕಾನೂನು ಜಾರಿಗೊಳಿಸಲು ಪ್ರಯತ್ನಸಬೇಕು ಎಂದು ಆಗ್ರಹಿಸಿದರು. ಕ್ಲಬ್ನ ಅಧ್ಯಕ್ಷ ಸೋಮರಡ್ಡಿ ಅಳವಂಡಿ ಮಾತನಾಡಿ, ಈಗಾಗಲೇ ಹಲ್ಲೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮಕ್ಕೆ ಸರಕಾರ ಮುಂದಾಗಬೇಕು. ಅಂದಾಗ ಮಾತ್ರ ಪತ್ರಕರ್ತರ ಮೇಲೆ ಹಲ್ಲೆ ನಡೆಸುವ ದುಷ್ಕರ್ಮಿಗಳಿಗೆ ಪಾಠ ಕಲಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ವಿಠ್ಠಪ್ಪ ಗೋರಂಟ್ಲಿ, ಸಂತೋಷ ದೇಶಪಾಂಡೆ, ಬಸವರಾಜ ಬಿನ್ನಾಳ, ಮಲ್ಲಿಕಾರ್ಜುನಸ್ವಾಮಿ, ಗುರುರಾಜ ಬಿ.ಆರ್. ಹರೀಶ ಜಿನೂರು, ದತ್ತಪ್ಪ ಕಮ್ಮಾರ, ಶಂಕರ ಕೊಪ್ಪದ, ರವಿಕುಮಾರ, ಸತೀಶ ಮುರಾಳ, ನಾಭಿರಾಜ ದಸ್ತೇನವರ್, ದೊಡ್ಡೇಶ ಯಲಿಗಾರ, ದೇವು ನಾಗನೂರ, ಮಹೇಶಗೌಡ ಭಾನಾಪೂರ, ಗಂಗಾಧರ ಬಂಡಿಹಾಳ ಇದ್ದರು ಎಂದು ಕೊಪ್ಪಳ ಮೀಡಿಯಾ ಕ್ಲಬ್ನ ಪ್ರಧಾನ ಕಾರ್ಯದರ್ಶಿ ಬಸವರಾಜ ಕರುಗಲ್ ತಿಳಿಸಿದ್ದಾರೆ.
Home
»
Koppal News
»
news
»
News politics
»
school college koppal district
» ಪತ್ರಕರ್ತರ ಮೇಲೆ ಹಲ್ಲೆ : ಕೊಪ್ಪಳ ಮೀಡಿಯಾ ಕ್ಲಬ್ ಖಂಡನೆ
Advertisement
Related Posts
ಬಿ.ಎಸ್. ಪವಾರ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
15 Mar 20160ಪ್ರಗತಿ ಮಹಿಳಾ ಮಂಡಳ ಕೊಪ್ಪಳ, ಇವರಿಂದ ದಿನಾಂಕ ೧೨...Read more »
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
ಎಪ್ರೀಲ್ ೧೨ ಕ್ಕೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ..
09 Apr 20160ಕೊಪ್ಪಳ-09-೨೦೦೬ ಎಪ್ರೀಲ್ ೧ ರ ನಂತರ ನೇಮಕಗೊಂಡ ರಾಜ್ಯ ಸ...Read more »
ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಜಾಥಾ.
09 Apr 20160ವಿಮೋಚನಾ ಮಕ್ಕಳ ಅಭಿವೃದ್ಧಿ ಯೋಜನೆ ಸಹಯೋಗ ಚೈಲ್ಡ್ ಫಂಡ...Read more »
ಬಾಯಾರಿದವನಿಗೆ ನೀರು ಕೊಡುವುದು ಪುಣ್ಯದ ಕೆಲಸ-ವಿಠ್ಠಪ್ಪ ಗೋರಂಟ್ಲಿ.
09 Apr 20160ಕೊಪ್ಪಳ -09- ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಅಲ್ಲಲ್ಲ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.