
ಕಥೆಗಳನ್ನು ಓದುವಾಗ ನಮಗರಿವಿಲ್ಲದಂತೆ ನಾವೇ ಪಾತ್ರಗಳಾಗಿ ಬಿಡುತ್ತೇವೆ. ಆದರೆ ಕಥೆಗಾರ ಕಥೆ ಹೇಳುವಾಗ ಯಾರು ಕಥೆ ಹೇಳಬೇಕು ಎನ್ನುವುದನ್ನು ನಿರ್ಧರಿಸುತ್ತಾನೆ. ಅಂತೆಯೇ ಈ ಕಥೆಯಲ್ಲಿ ಕಥೆಗಾರನೇ ಘಟನಾನುಭವಗಳನ್ನು ವಿವರಿಸುವುದರಿಂದ ಅವನೇ ನಿರೂ…
ಕಥೆಗಳನ್ನು ಓದುವಾಗ ನಮಗರಿವಿಲ್ಲದಂತೆ ನಾವೇ ಪಾತ್ರಗಳಾಗಿ ಬಿಡುತ್ತೇವೆ. ಆದರೆ ಕಥೆಗಾರ ಕಥೆ ಹೇಳುವಾಗ ಯಾರು ಕಥೆ ಹೇಳಬೇಕು ಎನ್ನುವುದನ್ನು ನಿರ್ಧರಿಸುತ್ತಾನೆ. ಅಂತೆಯೇ ಈ ಕಥೆಯಲ್ಲಿ ಕಥೆಗಾರನೇ ಘಟನಾನುಭವಗಳನ್ನು ವಿವರಿಸುವುದರಿಂದ ಅವನೇ ನಿರೂ…
ಕೊಪ್ಪಳ ೩೧: ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಆರ್.ಟಿ.ಇ. ಯೋಜನೆ ಅಡಿಯಲ್ಲಿ ವಿದ್ಯಾಥಿಗಳಿಗೆ ಕೊಪ್ಪಳದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ರವರು ಬ್ಯಾಂಕ್ ಪಾಸ್ಬುಕ್ ವಿತರಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ರಾಘವೇಂದ್ರ, ಜಿ.ಪಂ. ಸದಸ…
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ/ಕಾಲೇಜು ತರಗತಿಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು ಮಾಡಲಿದ…
ಕೊಪ್ಪಳ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಪ್ರಥಮ ವಿದ್ಯಾರ್ಥಿಗಳಿಗೆ ಅಂತಿಮ ವಿದ್ಯಾರ್ಥಿಗಳಿಂದ ಸ್ವಾಗತಿಸುವ ಕಾರ್ಯಕ್ರಮ ಹಾಗೂ ಉಪನ್ಯಾಸಗಳು ಜರುಗಿದವು. ಇದರ ಜೊತೆಗೆ ಬಿ.ಕಾಂ ಪದವಿ ನಂತರದ ಅವಕಾಶಗಳೇನು? ಎಂಬ ವಿಶೇಷ ಉಪನ್ಯಾಸ ಜ…
ಕೊಪ್ಪಳ, ೩೦- ಶ್ರೀ ವಿಠ್ಠಲ ಕೃಷ್ಣ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ದಶಮನೋತ್ಸವದ ಅಂಗವಾಗಿ ಬರುವ ವರ್ಷ ೨೦೧೪ ಎಪ್ರೀಓಲ್ ೧೩, ೧೪ ಮತ್ತು ೧೫ ರಂದು ಕೋಟಿ ಗ್ರಾಯತ್ರಿ ಜಪಯಜ್ಞ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದ…
ದಿ ೨೮-೦೮-೨೦೧೩ ಬುದವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ನಿಮಿತ್ಯ ನ್ಯಾಷನಲ್ ಆಂಗ್ಲ ಮಾಧಮ ಸಂಯುಕ್ತ ಪ್ರೌಢಶಾಲೆಯಲ್ಲಿ ಬಾಲಕೃಷ್ಣ ವೇಷ ಭೂಷಣ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಶ…
ಕೊಪ್ಪಳ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯು ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ವಿಶೇಷ ವಿಭಾಗದಲ್ಲಿ ಜಿಲ್ಲೆಯ ಯಲಬುರ್ಗಾ ನಗರದ ನಂ.೧.ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಅಂ…
ಆದಿ ಬಣಜಿಗ ಜನಾಂಗವನ್ನು ಪ್ರವರ್ಗ ೨ ಎ ಮೀಸಲಾತಿಗೆ ಸೇರಿಸಲು ಸರ್ಕಾರಕ್ಕೆ ಬಣಜಿಗರ ಸಂಘ ಒತ್ತಾಯ ಕೊಪ್ಪಳ : ೩೦, ಕರ್ನಾಟಕ ರಾಜ್ಯದಲ್ಲಿ ಸುಮಾರು ೩೨ ಲಕ್ಷಕ್ಕೂ ಹೆಚ್ಚು ಆದಿಬಣಜಿಗ ಲಿಂಗಾಯತ ಜನಸಂಖ್ಯೆ ಹೊಂದಿದ್ದು ಅತ್ಯಂತ ಹಿಂದುಳಿದ ಜನಾಂಗವಾಗಿ…
ಕೊಪ್ಪಳ ೩೦: ಕೊಪ್ಪಳ ಜಿಲ್ಲ ಭಾರತಿ ಜನತಪಕ್ಷದ ಚಟುವಟಿಕೆಗಳನ್ನು ಮಾಧ್ಯಮದ ಮೂಲಕ ಸಾರ್ವಜನಿಕರ ಗಮನಕ್ಕೆ ತರಲು ಪಕ್ಷಕ್ಕೆ ಇವರ ನ್ನು ಜಿಲ್ಲಾ ಭಾರತಿಯ ಜನತಾ ಪಕ್ಷದ ವಕ್ತಾರರಾಗಿ ನೇಮಿಸಲು ಸ್ಥಳಿಯ ವರಿಷ್ಠರ ಶಿಪಾರಸ್ಸಿನ ಮೇರೆಗೆ ವಕ್ತಾರ ಸ್ಥಾನಕ…
ಜಯಕರ್ನಾಟಕ ಸಂಘಟನೆಯ ಕೊಪ್ಪಳ ತಾಲೂಕ ಯುವ ಘಟಕ ಅಧ್ಯಕ್ಷರನ್ನಾಗಿ ಮಂಜುನಾಥ ಮ್ಯಾಗಳಮನಿ ಯವರನ್ನು ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ವಿಜಯಕುಮಾರ ಕವಲೂರ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ. ಹಾಗೂ ಈ ಕೂಡಲೇ ಕೊಪ್ಪಳ ತಾಲೂಕಿನಾದ್ಯಂತ ಸಂಘನೆ…
ಕೊಪ್ಪಳ ಅ. ೩೦, ದಿನಾಂಕ ೨೯-೦೮-೨೦೧೩ ರಂದು ಜಿಲ್ಲಾ ಮಕ್ಕಳ ಸಂರಕ್ಷಣಾ ಯೋಜನೆ ಅಡಿಯಲ್ಲಿ ಕೊಪ್ಪಳ ತಾಲೂಕಿನ ಸರಕಾರಿ ಹಿರಿಯಪ್ರಾಥಮಿಕ ಶಾಲೆ ಬೂದಗುಂಪ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಹಳ್ಳಿ ಶಾಲಾ ಮಕ್ಕಳಿಗೆ ಮುನಿರಾಬಾದ್ ಪೊಲೀಸ ಠಾಣ…
ಕೊಪ್ಪಳ : ಅ. ೩೦, ಇತ್ತೀಚೆಗೆ ನಗರದ ಹೊರವಲಯದಲ್ಲಿರುವ ಶ್ರೀ ಮಳಿಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ವೀರಶೈವ ಪಂಚಮಸಾಲಿ ಸಂಘದ ಪಧಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಕಳಕನಗೌಡ ಜಮ್ಮಾಪೂರ ಇವರ ಅಧ್ಯಕ್ಷತೆಯಲ್ಲಿ ಸಭ…
ಕೊಪ್ಪಳ: ಎಸ್.ಡಿ.ಎಂ, ನಾರಾಯಣ ಹಾರ್ಟ ಸೆಂmರ್, ನಾರಾಯಣ ಹೆಲ್ತ್ ಘಟಕ ಬೆಂಗಳೂರು, ಹಾಗೂ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಶ್ರೀಗವಿಸಿದ್ಧಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬೆಳಿಗ್ಗೆ ೧೦ ರಿಂದ ಮದ್ಯಾಹ್ನ ೩ ರ…
ಲಿಂಗಾಯತ ಪ್ರಗತಿಶೀಲ ಸಂಘ,. ಕೊಪ್ಪಳ ಹಾಗೂ ವಿಶ್ವಗುರು ಬಸವೇಶ್ವರ ಟ್ರಸ್ಟ, ಕೊಪ್ಪಳ,. ಮತ್ತು ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳಿ ಕೊಪ್ಪಳ ಇವರ ಸಹಯೋಗದಲ್ಲಿ ಶ್ರೀ ಮಹೇಶ್ವರ ದೇವಸ್ಥಾನ ಕೋಟೆ ರಸ್ತೆ ಕೊಪ್ಪಳ ಇಲ್ಲಿ ಜರಗುವ ಕಾರ್ಯಕ್ರಮಗಳು …
ಕೊಪ್ಪಳ ೨೯: ನಗರದ ಶ್ರೀ ಬಸವೇಶ್ವರ ವಿವಿದೊದ್ದೇಶ ಸೌಹಾರ್ಧ ಸಹಕಾರಿ ನಿಯಮಿತದಲ್ಲಿ ಕೊಪ್ಪಳದ ಜನಪ್ರೀಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ರವರು ಸಹಕಾರಿ ಗ್ರಾಹಕರಿಗೆ ಮೊಬೈಲ್ ಅಲರ್ಟ್ ಸೇವೆಗೆ ಚಾಲನೆ ನೀಡಿ ಬಸವೇಶ್ವರ ಸಹಕಾರಿ ಸಂಘವು ಮುಂದಿನ ದ…
೨೦೧೩-೧೪ ನೇ ಸಾಲಿನ ವಿದ್ಯಾರ್ಥಿ ಸಂಘ , ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭವನ್ನು ದಿನಾಂಕ ೨೯-೦೮-೨೦೧೩ ಗುರವಾರ ಮುಂಜಾನೆ ೧೦:೩೦ ಕ್ಕೆ ಸರಕಾರಿ ಪಾಲಿಟೆಕ್ನಿಕ್ ದದೇಗಲ್, ಕೊಪ್ಪಳದಲ್ಲಿ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕ…
ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯುವ ಮಾವಿನ ತಳಿಗಳು ಅಬ್ಬಬ್ಬ ಎಂದರೆ ಮೇ ತಿಂಗಳವರೆಗೆ ಫಲಕೊಡುತ್ತವೆ. ಆದರೆ ಮಾವಿನ ಹಲವಾರು ತಳಿಗಳು ವರ್ಷದ ಹನ್ನೆರಡು ತಿಂಗಳೂ ಫಲ ನೀಡುತ್ತವೆ. ಇಂತಹ ಒಂದು ಪ್ರಯೋಗವನ್ನು ಯಲಬುರ್ಗಾ ತಾಲೂಕಿನ ತರಲಕಟ್ಟಿ ಗ್ರಾಮದ ಪ…
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮೂಲಭೂತ ಬೇಡಿಕೆಗಳಾದ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ಸೇವೆ ಖಾಯಂ ಗೊಳಿಸುವುದು, ನೇರೆ ರಾಜ್ಯದಲ್ಲಿ ನೀಡುವ ವೇತನದಂತೆ ರಾಜ್ಯದಲ್ಲಿ ರೂ.೨೫,೦೦೦.೦೦ ಮಾಸ…
ಕೊಪ್ಪಳ : ಕೊಪ್ಪಳ ಜಿಲ್ಲಾ ಉತ್ಸವ ಕಾರ್ಯಕ್ರಮದಲ್ಲಿ ಪ್ರಾಚೀನ ನಾಣ್ಯ, ದೇಶಿಯ ಮತ್ತು ವಿದೇಶಿ ನೋಟುಗಳ ಪ್ರದರ್ಶನ ಮಾಡಿದ ದೇವೇಂದ್ರ ಸಾ ಟಿ. ಭಾವಿಕಟ್ಟಿ ಇವರಿಗೆ ಸಿದ್ದಯ್ಯ ಪುರಾಣಿಕ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿ.ಎಸ…
ಕೊಪ್ಪಳ: ಪ್ಯಾರಾ ಒಲಂಪಿಕ್ಸನಲ್ಲಿ ಪದಕ ವಿಜೇತರಾದ ಹೊಸನಗರದ ಗಿರೀಶ್ರವರಿಗೆ ರಾಜ್ಯ ಸರ್ಕಾರವು ನೀಡುವ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘವು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ…
ದಿನಾಂಕ ೨೯.೦೮.೨೦೧೩ರಂದು ಎ ಐ ಡಿ ವೈ ಓ ದ ಪ್ರಥಮ ಜಿಲ್ಲಾ ಸಮ್ಮೇಳನ ನಗರದ ವಾಲ್ಮೀಕಿಭವನ ನಡೆಯಿತು. ಸಮ್ಮೇಳನದ ಉದ್ಘಾಟನೆಯನ್ನು ಮಾಡಿದ ಜಿಲ್ಲೆಯ ಪ್ರಗತಿಪರ ಚಿಂತಕರಾದ ಅಲ್ಲಮಪ್ರಭು ಬೆಟ್ಟದೂರುರವರು ಮಾತನಾಡುತ್ತಾ ಇಂದು ಯುವಜನರ ಮನಸ್ಸನ್ನ…
ಕ್ಯಾಂಪಸ್ ಪ್ರತಿಯೊಂದು ಹಂತದಲ್ಲಿ ಹೊಸತನದ ಹುಡುಕಾಟಲ್ಲಿ ಬ್ಯೂಸಿಯಾಗಿರುತ್ತದೆ. ತನ್ನದೇ ಕನಸಿನ ಲೋಕವೊಂದನ್ನು ಸೃಷ್ಠಿಸಲಿಕ್ಕೆ ರಹದಾರಿಯಂತಿರುವ ಇದು ಯುವ ಮನಸ್ಸುಗಳ ಮನ ಅರಳಿನಿಲ್ಲುವಂತೆ ಮಾಡಿಬಿಟ್ಟಿರುತ್ತದೆ. ಈ ಹೊಸತನದ ಶೋಧ ನಡೆಯುವ…
ಶ್ರೀಕೃಷ್ಣನ ಹೆಸರಲ್ಲಿ ಅನುಪಮ ಆನಂದದ ಅನುಭವವಿದೆ. ಅವನ ವ್ಯಕ್ತಿತ್ವವೇ ಒಂದು ವರ್ಣಮಯ ಹೂರಾಶಿ. ಆತ ನಮ್ಮವನೆಂಬ ವ್ಯಾಮೋಹ ನಮ್ಮನ್ನು ಸಹಜವಾಗಿ ಆವರಿಸುತ್ತದೆ. ಕೃಷ್ಣ ತನ್ನ ತುಂಟಾಟದಿಂದ ಮತ್ತಷ್ಟು ಮದ್ದಾಗಿ ಕಾಣುತ್ತಾನೆ, ದನಗಾಹಿ ಬಾ…
ಕೊಪ್ಪಳ ನಗರಸಭೆ ವತಿಯಿಂದ ಪ್ರಸಕ್ತ ಸಾಲಿಗೆ ನಗರಸಭೆ ನಿಧಿ ಹಾಗೂ ಎಸ್.ಎಫ್.ಸಿ. ಶೇ.೨೨.೭೫ ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಎಲ್.ಎಲ್.ಬಿ. ಪದವಿ ಹೊಂದಿದ್ದು, ವೃತ್ತಿ ನಿರತ ವಕೀಲರುಗಳಿಗೆ ಪುಸ್ತಕ ಖರೀದಿಸಲ…
ಕೊಪ್ಪಳ : ನೂತನವಾಗಿ ಅಧಿಕಾರದ ಗದ್ದಿಗೆಯನ್ನು ಹಿಡಿದಿರುವ ಕಾಂಗ್ರೆಸ್ ಸರಕಾರವು ಹಿಂದಿನ ಬಿಜೆಪಿ ಸರಕಾರವು ಜಾರಿಗೊಳಿಸಲು ಸಿದ್ದಪಡಿಸಿದ್ದ ಗೋ ಹತ್ಯೆ ನಿಷೇದ ಕಾಯ್ದೆ ೨೦೧೦-೧೨ ಇದರಲ್ಲಿ ಕೈಗೊಂಡಿದ್ದ ತಿದ್ದುಪಡೆಯನ್ನು ಹಿಂದಕ್ಕೆ ಪಡೆಯುವುದರ ಮ…
ಯಲಬುರ್ಗಾ ಅಗಷ್ಟ ೨೮, ತಾಲೂಕಿನ ಕುನಕನೂರ ಗ್ರಾಮವು ಸುಮಾರು ಇಪ್ಪೈದರಿಂದ ಮೂವತ್ತು ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು ನಗರಗಳಂತೆ ೧೩ ವಾರ್ಡುಗಳನ್ನೋಳಗೊಂಡ ೪೦ ಜನ ಗ್ರಾಮ ಪಂಚಾಯತ ಸದಸ್ಯರನ್ನು ಹೊಂದಿದೆ. ಜಿಲ್ಲೆಯಲ್ಲಿಯೇ ಎರಡನೇ ದೊಡ್ಡ ಗ್ರಾ…
ಕೊಪ್ಪಳ : - ಭಾಗ್ಯನಗರದ ಜ್ಞಾನ ಬಂಧು ಪ್ರಾಥಮಿಕ ಶಾಲೆಯಲ್ಲಿ ದಿ:೨೭ರಂದು ಬೆಳೆಗ್ಗೆ ೧೧:೦೦ ಘಂಟೆಗೆ ಶ್ರೀಕೃಷ್ಣ ಜನ್ಮಾಷ್ಟಾಮಿಯ ನಿಮಿತ್ಯ ಶ್ರೀಕೃಷ್ಣ - ರಾಧಾರವರ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನ…
ಕೊಪ್ಪಳ.ಆ.೨೬: ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ ಕೊಡಮಾಡುವ ಡಾ. ಸಿದ್ದಯ್ಯ ಪುರಾಣಿಕ ಸ್ಮಾರಕ ಪ್ರಶಸ್ತಿಯನ್ನು ಕೊಪ್ಪಳ ಜಿಲ್ಲಾ ಉತ್ಸವದ ಸಾಂಸ್ಕೃತಿಕ ಸಮಾರಂಭದಲ್ಲಿ ನಗರದ ಹಿರಿಯ ಸಮಾಜ ಸೇವಕ ಅಂದಪ್ಪ ಮರೇಬಾಳರವರಿಗೆ ಪ್ರಶಸ್ತಿ ಪ್ರದ…