PLEASE LOGIN TO KANNADANET.COM FOR REGULAR NEWS-UPDATES

ಜಯಕರ್ನಾಟಕ ಸಂಘಟನೆಯ ಕೊಪ್ಪಳ ತಾಲೂಕ ಯುವ ಘಟಕ ಅಧ್ಯಕ್ಷರನ್ನಾಗಿ
ಮಂಜುನಾಥ ಮ್ಯಾಗಳಮನಿ ಯವರನ್ನು ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷರಾದ ವಿಜಯಕುಮಾರ ಕವಲೂರ ಅವರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ. ಹಾಗೂ ಈ ಕೂಡಲೇ ಕೊಪ್ಪಳ ತಾಲೂಕಿನಾದ್ಯಂತ ಸಂಘನೆಯನ್ನು ಬಲಿಷ್ಠಗೊಳಿಸಲು ಹಾಗ ಈ ಕೂಡಲೇ ಕಾರ್ಯೋನ್ಮುಖ ರಾಗುವಂತೆ ತಿಳಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಹನುಮಂತಪ್ಪ ಕಾಯಗಡ್ಡಿಲ್ಲಿ ತಿಳಿಸಿದ್ದಾರೆ.

30 Aug 2013

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top