PLEASE LOGIN TO KANNADANET.COM FOR REGULAR NEWS-UPDATES

ಗಮನಸೆಳೆದ ಸ್ಥಬ್ದ ಚಿತ್ರಗಳು.....

Read more »
31 Oct 2013

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಕೊಪ್ಪಳ;೦೧. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಕಾನೂನು ಮಹಾವಿದ್ಯಾಲಯದಲ್ಲಿ, ರಾಷ್ಟೀಯ ಸೇವಾ ಯೋeನೆಯ ಘಟಕದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ  ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಸ…

Read more »
31 Oct 2013

 ಬೃಹತ್ ಲೋಕ್ ಅದಾಲತ್ ಮೂಲಕ  ೩ ಸಾವಿರ ಕೇಸ್ ಗಳ ಇತ್ಯಾರ್ಥದ ಗುರಿ- ಶ್ರೀಕಾಂತ ಬಬಲಾದಿ ಬೃಹತ್ ಲೋಕ್ ಅದಾಲತ್ ಮೂಲಕ ೩ ಸಾವಿರ ಕೇಸ್ ಗಳ ಇತ್ಯಾರ್ಥದ ಗುರಿ- ಶ್ರೀಕಾಂತ ಬಬಲಾದಿ

ಕೊಪ್ಪಳ, ೩೧- ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಬಾಕಿ ಇರುವ ಸುಮಾರು ೧೦ಸಾವಿರ ಕೇಸ್‌ಗಳಿದ್ದು ಅದರಲ್ಲಿ ೩ ಸಾವಿರ ಕೇಸಗಳನ್ನು ಬೃಹತ್ ಲೋಕ್ ಅದಾಲತ್ ಮೂಲಕ ಇತ್ಯಾರ್ಥಗೊಳಿಸುವ ಗುರಿ ಹೊಂದಿರುವುದಾಗಿ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕ…

Read more »
31 Oct 2013

ಕನ್ನಡಿಗನಿಗಾಗಿ-ರಾಜ್ಯೋತ್ಸವ ನಿಮಿತ್ಯ ಕವನಗಳು-1ಕನ್ನಡಿಗನಿಗಾಗಿ-ರಾಜ್ಯೋತ್ಸವ ನಿಮಿತ್ಯ ಕವನಗಳು-1

ಅಂತರಾಳದಿ ಸಿರಿಗನ್ನಡಂಗೆಲ್ಗೆ ಬಾಹ್ಯದಿ ಪ್ರಶ್ನಾತೀತ ಭಾಷಾ ಸಹಿಷ್ಣುತೆ ಧೂರ್ತ ಆವಾಂತರಗಳ ನಿರಂತರ ಅನುಭವಿಪ ನಿರ್ಭಾಗ್ಯ ನಿಷ್ಕಿಯನೇ ಅತಿಶಯ ಭಾವೋದ್ವೇಗದ ಸಹನೆ ಜೊತೆಗೆ ಪ್ರಾರಬ್ಧದ ಜಿಗುಪ್ಸೆಯ ಕರುಣೆ ತುಂಬಿಕೊಂಡು ಪೈಪೋಟಿಯ ಉಪದ್ರವದಲ್ಲೂ ನಿರ…

Read more »
31 Oct 2013

 ರಾಜೀವ್‌ಗಾಂಧಿ ಸಬ್‌ಮಿಷನ್ ಎಲ್ಲ ಕಾಮಗಾರಿಗಳ ಸ್ಥಿತಿ-ಗತಿ ಪರಿಶೀಲನೆಗೆ ನಿರ್ಧಾರ- ಜನಾರ್ಧನ ಹುಲಿಗಿ ರಾಜೀವ್‌ಗಾಂಧಿ ಸಬ್‌ಮಿಷನ್ ಎಲ್ಲ ಕಾಮಗಾರಿಗಳ ಸ್ಥಿತಿ-ಗತಿ ಪರಿಶೀಲನೆಗೆ ನಿರ್ಧಾರ- ಜನಾರ್ಧನ ಹುಲಿಗಿ

ಕೊಪ್ಪಳ ಜಿಲ್ಲೆಯಲ್ಲಿ ರಾಜೀವ್‌ಗಾಂಧಿ ಸಬ್‌ಮಿಷನ್ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿರುವ ಬಹುಗ್ರಾಮಗಳ ಎಲ್ಲ ಕುಡಿಯುವ ನೀರು ಕಾಮಗಾರಿಗಳ ಸ್ಥಿತಿ-ಗತಿಗಳ ಬಗ್ಗೆ ಪರಿಶೀಲನೆ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಟಿ. ಜನಾರ…

Read more »
31 Oct 2013

ಇಂದಿರಾ ಪ್ರಿಯದರ್ಶಿನಿ ವಿಶ್ವಕಂಡ ಧೀಮಂತ ನಾಯಕಿ- ಕೆ. ಬಸವರಾಜ ಹಿಟ್ನಾಳ

  ನಗರದ ಜಿಲ್ಲಾ ಕಾಂಗ್ರೇಸ ಕಾರ್ಯಾಲಯದಲ್ಲಿ ಬೆಳಗ್ಗೆ ೯:೩೦ ಕ್ಕೆ ಮಾಜಿ ಪ್ರದಾನಿ ದಿ. ಇಂದಿರಾ ಗಾಂಧಿಯವರ ೨೯ ನೇ ಪುಣ್ಯ ತಿಥಿ ಅಂಗವಾಗಿ ಮಾತನಾಡಿದ ಅವರು ಶ್ರೀಮತಿ ಇಂದಿರಾಗಾಂಧಿಯವರು ರಾಷ್ಟ್ರ ಹಾಗೂ ಜಗತ್ತು ಕಂಡ ದೀಮಂತ ನಾಯಕಿಯಾಗಿದ್ದರು. ಆಧ…

Read more »
31 Oct 2013

ದೀಪಾವಳಿ ಹಬ್ಬ : ಮಿತವಾಗಿ ಪಟಾಕಿ ಬಳಸಲು ಸೂಚನೆದೀಪಾವಳಿ ಹಬ್ಬ : ಮಿತವಾಗಿ ಪಟಾಕಿ ಬಳಸಲು ಸೂಚನೆ

ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಬ್ಬರದ ಪಟಾಕಿಗಳನ್ನು ಬಳಸದೇ ನಾಗರಿಕರ ಹಾಗೂ ಸುತ್ತಮುತ್ತಲಿನ ಪರಿಸರದ ಶಾಂತತೆಯನ್ನು ಕದಡದೆ ಪಟಾಕಿಗಳನ್ನು ಮಿತವಾಗಿ ಬಳಸಬೇಕೆಂದು ಸಾರ್ವಜನಿಕರಲ್ಲಿ ಪರಿಸರ ಅಧಿಕಾರಿ ಬಿ.ರುದ್ರೇಶ ಅವರು ಮನವಿ ಮಾಡಿಕೊಂಡಿದ್ದಾರ…

Read more »
31 Oct 2013

ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ

ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಗುರುವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿತು.  ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ, ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ಕೃಷಿ ಮತ್ತು ಕ…

Read more »
31 Oct 2013

ಶಿವಶಾಂತವೀರ ಪಬ್ಲಿಕ್ ಶಾಲೆಯಲ್ಲಿ ವಚನಗಾಯನ ಸ್ಪರ್ಧೆಶಿವಶಾಂತವೀರ ಪಬ್ಲಿಕ್ ಶಾಲೆಯಲ್ಲಿ ವಚನಗಾಯನ ಸ್ಪರ್ಧೆ

 ಕೊಪ್ಪಳ ನಗರದ ಶ್ರೀ ಶಿವಶಾಂತವೀರ ಪಬ್ಲಿಕ್ ಶಾಲೆಯಲಿ, ಶರಣರ ತತ್ವ ಸಂದೇಶಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ, ಶಾಲೆಯ ೧ ರಿಂದ ೮ ನೇ ತರಗತಿಯವರೆಗಿನ ಮಕ್ಕಳಿಗೆ ವಚನ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಯಿತು.   ವಚನ ಗಾಯನ ಸ್ಪರ್…

Read more »
31 Oct 2013

ಕನ್ನಡ ರಾಜ್ಯೋತ್ಸವ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆಕನ್ನಡ ರಾಜ್ಯೋತ್ಸವ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

 ಕನ್ನಡ ರಾಜ್ಯೋತ್ಸವ ಅಂಗವಾಗಿ ನ.೦೧ ರಂದು ಬೆಳಿಗ್ಗೆ ೭.೦೦ ಗಂಟೆಯಿಂದ ಮಿನಿ ವಿಧಾನಸೌಧದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಾಡದೇವತೆ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮ ಹಾಗೂ  ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾ…

Read more »
31 Oct 2013

 ಕೊಪ್ಪಳದಲ್ಲಿ ಕಳ್ಳತನ ಮಾಡಿದ ಆರೋಪಿಗೆ ಶಿಕ್ಷೆ ಕೊಪ್ಪಳದಲ್ಲಿ ಕಳ್ಳತನ ಮಾಡಿದ ಆರೋಪಿಗೆ ಶಿಕ್ಷೆ

 : ಕೊಪ್ಪಳ ನಗರದ ಅಮೀನಪುರ ಓಣಿಯ ಕೃಷ್ಣ ಡಬೇರ ಇವರ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಶಿಕ್ಷೆ ವಿಧಿಸಿ ಕೊಪ್ಪಳ ನ್ಯಾಯಾಲಯ ತೀರ್ಪು ನೀಡಿದೆ.   ಬೆಳಗಾವಿ ನಿವಾಸಿ ಅಬ್ದುಲ್ ಮಕಾನದಾರ ಎಂಬಾತನೆ ಶಿಕ್ಷೆಗೆ ಒಳಗಾದ ಆರೋಪಿ. ಕಳೆದ…

Read more »
31 Oct 2013

ಜಿಲ್ಲೆಯ ಶರಣಪ್ಪ ವಡಗೇರಿ ಸಹಿತ 58 ಗಣ್ಯರಿಗೆ ರಾಜ್ಯೋತ್ಸವ ಗೌರವ

 ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ, ವ್ಯಂಗ್ಯಚಿತ್ರಕಾರ ಪಿ.ಮಹಮ್ಮದ್, ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬ, ರಾಘವ ನಂಬಿಯಾರ್, ಕೆ.ಪಿ.ರಾವ್ ಸೇರಿ ದಂತೆ 58 ಸಾಧಕರು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್…

Read more »
30 Oct 2013

ಟವೇರಾ- ಬಸ್‌ ಮುಖಾಮುಖಿ: ಕೊಪ್ಪಳದ ದಿಡ್ಡಿಕೇರಿ ಬಡಾವಣೆಯ  ಐವರ ದುರ್ಮರಣಟವೇರಾ- ಬಸ್‌ ಮುಖಾಮುಖಿ: ಕೊಪ್ಪಳದ ದಿಡ್ಡಿಕೇರಿ ಬಡಾವಣೆಯ ಐವರ ದುರ್ಮರಣ

ಅಣ್ಣಿಗೇರಿ : ಟವೇರಾ ವಾಹನ ಮತ್ತು ಸರಕಾರಿ ಬಸ್‌ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಣ್ಣಿಗೇರಿ ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಮೃತರನ್ನು ಕೊಪ್ಪಳದ ದಿಡ್…

Read more »
30 Oct 2013

ಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಕೊಪ್ಪಳದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

  ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ೫೭ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಮಾರಂಭ ನ. ೦೧ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಸಣ್ಣ ನೀರಾವರಿ ಹಾಗೂ…

Read more »
29 Oct 2013

ಸ್ತ್ರೀ-ರೋಗ,ಅತ್ಯಾಧುನಿಕ ಹೆರಿಗೆ ಆಸ್ಪತ್ರೆ ಮತ್ತು ನವಜಾತ ಶಿಶು ತೀವ್ರ ಆರೈಕೆ ಘಟಕ ಆರಂಭಿಸಲು ಸಚಿವರಿಗೆ ಮನವಿ

ಕೊಪ್ಪಳ ಜಿಲ್ಲೆಯಾಗಿ ಎರಡು ದಶಕ ಪೂರೈಸುತ್ತಿದ್ದು, ಜಿಲ್ಲೆಯಲ್ಲಿ ಸುಸಜ್ಜಿತವಾದ ಆಸ್ಪತ್ರೆಗಳಿಲ್ಲದ್ದರಿಂದ ಸಾರ್ವಜನಿಕರು ತುಂಬಾ ತೊಂದರೆಗೊಳಗಾಗಿದ್ದಾರೆ. ಆರೋಗ್ಯ ಇಲಾಖೆಗೆ ಅನೇಕ ಬಾರಿ ಪ್ರತಿಭಟನೆ, ಹೋರಾಟ, ನಿಯೋಗಗಳ ಮೂಲಕ ಮನವಿ ಪತ್ರಗಳು ಸಲ…

Read more »
26 Oct 2013

ಕೊಪ್ಪಳದಲ್ಲಿ ಶಿಶು-ತಾಯಿ ಮರಣ : ತನಿಖೆಗೆ ಕ್ರಮ - ಆರೋಗ್ಯ ಸಚಿವ ಯು.ಟಿ. ಖಾದರ್

 ಕೊಪ್ಪಳದಲ್ಲಿ ಶಿಶು ಮತ್ತು ತಾಯಿ ಮರಣದ ಪ್ರಮಾಣ ಹೆಚ್ಚಾಗಿರುವುದಾಗಿ ವರದಿಗಳು ಬಂದಿದ್ದು, ಈ ಕುರಿತಂತೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಕಮ್ಯುನಿಟಿ ಯುನಿಟ್‌ನ ಡಾ. ನಂದಕುಮಾರ್ ಅವರಿಂದ ತನಿಖೆ ನಡೆಸಿ, ಸಮಗ್ರ ವರದಿ ಪಡೆಯಲಾಗುವುದು ಎ…

Read more »
26 Oct 2013

ನ.೦೨ ರಿಂದ ಜಿಲ್ಲೆಯಲ್ಲಿ ೬ನೇ ಆರ್ಥಿಕ ಗಣತಿ- ಡಾ. ಸುರೇಶ ಬಿ.ಇಟ್ನಾಳನ.೦೨ ರಿಂದ ಜಿಲ್ಲೆಯಲ್ಲಿ ೬ನೇ ಆರ್ಥಿಕ ಗಣತಿ- ಡಾ. ಸುರೇಶ ಬಿ.ಇಟ್ನಾಳ

  ಭಾರತ ಸರ್ಕಾರದ ಸೂಚನೆ ಮೇರೆಗೆ ದೇಶದಾದ್ಯಂತ ೬ನೇ ಆರ್ಥಿಕ ಗಣತಿ ಕಾರ್ಯವನ್ನು ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿಯೂ ಬರುವ ನ.೦೨ ರಿಂದ ಈ ಆರ್ಥಿಕ ಗಣತಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಬಿ…

Read more »
25 Oct 2013

ನಾಳೆ ಕೊಪ್ಪಳಕ್ಕೆ  ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ನಾಳೆ ಕೊಪ್ಪಳಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್

 ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್   ಅ. ೨೬ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.   ಸಚಿವರು ಅಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲೆಯ ಆರೋಗ್ಯ ಮತ್ತು ಕುಟ…

Read more »
25 Oct 2013

ದೂರವಾಣಿ ಮೂಲಕ ಆರೋಗ್ಯ ಸೇವೆಗಾಗಿ ಆರೋಗ್ಯವಾಣಿ-೧೦೪ ಯೋಜನೆ ಜಾರಿದೂರವಾಣಿ ಮೂಲಕ ಆರೋಗ್ಯ ಸೇವೆಗಾಗಿ ಆರೋಗ್ಯವಾಣಿ-೧೦೪ ಯೋಜನೆ ಜಾರಿ

  ಸಕಾಲದಲ್ಲಿ ಆಸ್ಪತ್ರೆಗಳನ್ನು ತಲುಪಲು ಸಾಧ್ಯವಾಗದ ಗ್ರಾಮೀಣ ಜನರು ದೂರವಾಣಿ ಮುಖಾಂತರ ತಜ್ಞ ವೈದ್ಯರ ಸಲಹೆ ಪಡೆಯಲು ನೆರವಾಗುವ ೧೦೪ ಆರೋಗ್ಯವಾಣಿ ಯೋಜನೆಯನ್ನು ಜಾರಿಗೆ ತರಲಾಗಿದೆ      ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರೆಯಬೇಕೆಂಬ…

Read more »
25 Oct 2013

ಅ.೨೬ ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಅ.೨೬ ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆ

 ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕೊಪ್ಪಳ, ಗಂಗಾವತಿ ಹಾಗೂ ಮಹಾಲಕ್ಷ್ಮೀ ಕಲಾ ಸಂಘ ಕೇಸರಹಟ್ಟಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅ.೨೬ ರಂದು ಬೆಳಿಗ್ಗೆ ೧೦.೩೦ ಕ್ಕೆ ಗಂಗಾವತಿಯ ಎಮ್.ಎನ್.ಎಮ್. ಬಾಲಕಿಯರ ಸರಕಾರ…

Read more »
25 Oct 2013

ಕಳ್ಳಭಟ್ಟಿ ಸರಾಯಿ ಮಾರಾಟ : ಆರೋಪಿಗೆ ಶಿಕ್ಷೆಕಳ್ಳಭಟ್ಟಿ ಸರಾಯಿ ಮಾರಾಟ : ಆರೋಪಿಗೆ ಶಿಕ್ಷೆ

: ಕಳ್ಳಭಟ್ಟಿ ಸರಾಯಿ ಮಾರಾಟ ಮಾಡಿದ್ದಕ್ಕಾಗಿ ಗಜೇಂದ್ರಗಡದ ಆರೋಪಿ ಮಂಗಲಪ್ಪ ತಂದೆ ಯಮನಪ್ಪ ರಾಠೋಡ  ಎಂಬಾತನಿಗೆ  ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.  ಮಾನವ ಜೀವಕ್ಕೆ ಹಾನಿಕರವಾಗುವ ಹಾಗೂ ಉಪಯುಕ್ತ ಸ್ಥಿ…

Read more »
25 Oct 2013

ಸೌಜನ್ಯಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ: ಧರಣಿಸೌಜನ್ಯಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ: ಧರಣಿ

ಗಂಗಾವತಿ ೨೫: ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಿಪಿಐಎಂಎಲ್ ಲಿಬರೆಷನ್ ಪಕ್ಷದ ಅಂಗಸಂಘಟನೆಗಳ ಮುಖಂಡರುಗಳು ಬೆಳ್ತಂಗಡಿ ತಾಲೂಕಿನ ಉಜಿರೆಯ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ  ವಹಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿ…

Read more »
25 Oct 2013

ಹೈ.ಕ. ಹೋರಾಟ ಸಮಿತಿ ಕಾವಲು ನಾಯಿಯಾಗಿ ಕೆಲಸ ಮಾಡಲಿದೆಹೈ.ಕ. ಹೋರಾಟ ಸಮಿತಿ ಕಾವಲು ನಾಯಿಯಾಗಿ ಕೆಲಸ ಮಾಡಲಿದೆ

ಕೊಪ್ಪಳ : 371ಜೆ ತಿದ್ದುಪಡಿಯೊಂದಿಗೆ ನಮ್ಮ ಹೋರಾಟ ಅಂತ್ಯವಾಗಲ್ಲ.  ಹೋರಾಟ ಸಮಿತಿಯ ವಿಸರ್ಜನೆ ಇಲ್ಲ. ಮುಂದಿನ ದಿನಗಳಲ್ಲಿ  ಹೈ.ಕ. ಹೋರಾಟ ಸಮಿತಿ  ಕಾವಲು ನಾಯಿಯಾಗಿ ಕೆಲಸ ಮಾಡಲಿದೆ ಎಂದು ಅಲ್ಲಮಪ್ರಭು ಬೆಟ್ಟದೂರ ಹೇಳಿದರು. ಅವರು ಸುದ್ದಿಗೋಷ್…

Read more »
25 Oct 2013

ಕಾಂಗ್ರೆಸ್ ಪಕ್ಷದಿಂದ ವಿಜಯೋತ್ಸವಕಾಂಗ್ರೆಸ್ ಪಕ್ಷದಿಂದ ವಿಜಯೋತ್ಸವ

371ಜೆ ಕಲಂಗೆ ರಾಷ್ಟ್ರಪತಿಗಳಿಂದ ಅಂಕಿತವಾಗಿದ್ದಕ್ಕೆ  ಕಾಂಗ್ರೆಸ್ ಪಕ್ಷವು ಇಂದು ಅಶೋಕ ವೃತ್ತದಲ್ಲಿ ವಿಜಯೋತ್ಸವ ಹಮ್ಮಿಕೊಂಡಿತ್ತು. ಶಾಸಕ ರಾಘವೇಂದ್ರ ಹಿಟ್ನಾಳ, ಕಾಟನ್ ಪಾಷಾ, ಅಕ್ಬರ್ ಪಾಷಾ, ಶಿವಾನಂದ ಹೊದ್ಲೂರ, ಇಂದಿರಾ ಭಾವಿಕಟ್ಟಿ,ಮುನೀರ್…

Read more »
25 Oct 2013

ಹೈ.ಕ. ೩೭೧ ನೇ ಕಲಂ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ - ವಿಜಯೋತ್ಸವ

ಕೊಪ್ಪಳ, ೨೪- ಹೈದ್ರಾಬಾದ್ ಕರ್ನಾಟಕಕ್ಕೆ ೩೭೧ (ಜೆ) ವಿಧೇಯಕಕ್ಕೆ ಕೆಂದ್ರ ಸಚಿವ ಸಂಪುಟದ ನಿರ್ಣಯಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದು, ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾ ಯುವ ಘಟಕದಿಂದ ವಿಜಯೋತ್ಸವ ಆಚರಿಸಲಾಯಿತು. ಗುರುವಾರ ಸಂಜೆ…

Read more »
24 Oct 2013

ಹೈ-ಕ. ವಿಶೇಷ ಸ್ಥಾನಮಾನಕ್ಕೆ ರಾಷ್ಟ್ರಪತಿ ಅಂಕಿತ : ಶಾಸಕ ರಾಘವೇಂದ್ರ ಹಿಟ್ನಾಳ ಅಭಿನಂದನೆಹೈ-ಕ. ವಿಶೇಷ ಸ್ಥಾನಮಾನಕ್ಕೆ ರಾಷ್ಟ್ರಪತಿ ಅಂಕಿತ : ಶಾಸಕ ರಾಘವೇಂದ್ರ ಹಿಟ್ನಾಳ ಅಭಿನಂದನೆ

 ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ನೇ (ಜೆ) ವಿಧೆಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಈ ಭಾಗದ ಜನರ ದಶಕಗಳ ಕನಸು ಈಡೇರಿದಂತಾಗಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲಾ ಜನಪ್ರತಿನಿಧಿಗಳಿಗೆ ಹಾಗೂ …

Read more »
24 Oct 2013

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

 ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೨ನೇ ಸಾಲಿಗೆ ಯುವ ಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಿಗೆ ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ದಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ…

Read more »
24 Oct 2013

ಸಂಗಣ್ಣ ಕರಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಕೊಪ್ಪಳ :  ಮೆಕ್ಕೆಜೋಳ, ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ಹಾಗೂ ಕಬ್ಬು ಬೆಳೆಗಾರರಿಗೆ ಏಕರೂಪ ರೀತಿಯ ಬೆಳೆ ಸೇರಿದಂತೆ ಕೃಷ್ಣ ಬಿ ಸ್ಕೀಂ ಮೂರನೇ ಹಂತದ ಕಾಮಗಾರಿ ಸೇರಿದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪ್ರಾರಂಭಸ…

Read more »
24 Oct 2013

ಸ್ಪೋಟಕ ವಸ್ತುಗಳ ಬ್ಲಾಸ್ಟ್ ಮಾಡಿದ ಆರೋಪಿಗೆ ಕಠಿಣ ಶಿಕ್ಷೆಸ್ಪೋಟಕ ವಸ್ತುಗಳ ಬ್ಲಾಸ್ಟ್ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ

  ಜಿಲ್ಲೆಯ ಗಂಗಾವತಿ ತಾಲೂಕಿನ ಜೂರಟಗಿ ಗ್ರಾಮದ ಹೊಲದಲ್ಲಿನ ಕಲ್ಲು ಬಂಡೆಗಳ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೇಗಿ ಗಣೇಶ ತಂದೆ ರಾಮರಾವ್  ಎಂಬಾತನಿಗೆ  ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ತೀರ…

Read more »
23 Oct 2013

ಸಕಾಲ ಯೋಜನೆಯ ಸಂಪೂರ್ಣ ಮಾಹಿತಿ ಪಡೆಯಲು ಡಿಡಿಪಿಐ ಕರೆಸಕಾಲ ಯೋಜನೆಯ ಸಂಪೂರ್ಣ ಮಾಹಿತಿ ಪಡೆಯಲು ಡಿಡಿಪಿಐ ಕರೆ

  ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳು ಕಾಲ ಕಾಲಕ್ಕೆ ಸರಿಯಾಗಿ, ವಿಳಂಬಕ್ಕೆ ಆಸ್ಪದ ಇಲ್ಲದಂತೆ ಒದಗಿಸುವ ಉದ್ದೇಶದಿಂದ ಸಕಾಲ ನಾಗರಿಕ ಸೇವಾ ಖಾತ್ರಿ ಯೋಜನೆ ಜಾರಿಗೆ ಬಂದಿದ್ದು, ಈ ಸಕಾಲ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸಾರ್ವಜನಿ…

Read more »
23 Oct 2013

ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಅ. ೨೬ಕ್ಕೆ ಮುಂದೂಡಿಕೆಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಅ. ೨೬ಕ್ಕೆ ಮುಂದೂಡಿಕೆ

 ಗಂಗಾವತಿಯ ಎಮ್.ಎನ್.ಎಂ. ಬಾಲಕಿಯರ ಸರ್ಕಾರಿ ಬಾಲಕಿಯರ ಸ.ಪ.ಪೂ. ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಅ. ೨೬ ಕ್ಕೆ ಮುಂದೂಡಲಾಗಿದೆ. ಈ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಗ…

Read more »
23 Oct 2013

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ

ಕೊಪ್ಪಳ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್  ಘಟಕ , ಶ್ರೀಗವಿಸಿದ್ಧಶ್ವರ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್  ಘಟಕ, ರೆಡ್ ರಿಬ್ಬನ್ ಕ್ಲಬ್, ತಾಯ್ತನ ಸುರಕ್ಷಾ ಆಂಧೋಲನ ಇವುಗಳ ಸಂಯುಕ್ತಾಶ್ರಯದಲ್ಲಿ  ಸ್ವಯಂ ಪ್ರೇರಿತ ರಕ್ತದಾನಿಗ…

Read more »
23 Oct 2013
 
Top