371ಜೆ ಕಲಂಗೆ ರಾಷ್ಟ್ರಪತಿಗಳಿಂದ ಅಂಕಿತವಾಗಿದ್ದಕ್ಕೆ ಕಾಂಗ್ರೆಸ್ ಪಕ್ಷವು ಇಂದು ಅಶೋಕ ವೃತ್ತದಲ್ಲಿ ವಿಜಯೋತ್ಸವ ಹಮ್ಮಿಕೊಂಡಿತ್ತು. ಶಾಸಕ ರಾಘವೇಂದ್ರ ಹಿಟ್ನಾಳ, ಕಾಟನ್ ಪಾಷಾ, ಅಕ್ಬರ್ ಪಾಷಾ, ಶಿವಾನಂದ ಹೊದ್ಲೂರ, ಇಂದಿರಾ ಭಾವಿಕಟ್ಟಿ,ಮುನೀರ್ ಸಿದ್ದಿಖಿ ನಗರಸಭೆಯ ಸದಸ್ಯರು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸವನ್ನು ಹಂಚಿಕೊಂಡರು.
Home
»
koppal district information
»
koppal organisations
»
news
»
News politics
»
publishers
» ಕಾಂಗ್ರೆಸ್ ಪಕ್ಷದಿಂದ ವಿಜಯೋತ್ಸವ
Advertisement
Related Posts
ಜಗಜೀವನರಾಂ, ಅಂಬೇಡ್ಕರ ಜಯಂತಿ ಆಚರಣೆ : ಪಾಲ್ಗೊಳ್ಳಲು ಸೂಚನೆ
01 Apr 20160ಜಿಲ್ಲಾಡಳಿತದ ವತಿಯಿಂದ ಏ.೫ ರಂದು ಡಾ. ಬಾಬು ಜಗಜೀವನರಾ...Read more »
ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಘಟಕಕ್ಕೆ ತುಂಗಭದ್ರಾ ನೀರು: ನಿಷೇದಾಜ್ಞೆ ಜಾರಿ
01 Apr 20160ಬಳ್ಳಾರಿ ಜಿಲ್ಲೆ ಕುಡತಿನಿ ಬಳಿಯ ಶಾಖೋತ್ಪನ್ನ ವಿದ್ಯು...Read more »
ಮೇಲ್ದರ್ಜೆಗೇರಿಸಲಾದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ : ವೇಳಾ ಪಟ್ಟಿ ಪ್ರಕಟ
31 Mar 20160ಗ್ರಾಮ ಪಂಚಾಯತಿಗಳಿಂದ ಪುರಸಭೆ, ಪಟ್ಟಣ ಪಂಚಾಯತಿಗಳ...Read more »
ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಆರ್ ರಾಮಚಂದ್ರನ್
31 Mar 20160ಜಿಲ್ಲೆಯಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು ಗ್ರಾಮೀ...Read more »
ಫ್ಯಾಸಿಸಂ ಧಿಕ್ಕರಿಸಿ - ಪ್ರಜಾಪ್ರಭುತ್ವ ಉಳಿಸಿ- ವಿಚಾರಗೋಷ್ಟಿ
29 Mar 20160ಕೊಪ್ಪಳ ಮಾ.೩೦/೦೩/೨೦೧೬ ರಂದು ವೆಲ್ಫೇರ್ ಪಾರ್ಟಿ ...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.