PLEASE LOGIN TO KANNADANET.COM FOR REGULAR NEWS-UPDATES

೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗಂಗಾವತಿ  ತಾಲೂಕಿನ ಶ್ರೀರಾಮನಗರದ ಎ.ಎಪಿ.ಎಂ.ಸಿ ಮೈದಾನದಲ್ಲಿ ಬರುವ ಫೆಬ್ರುವರಿ ೧೦ ಮತ್ತು ೧೧,೨೦೧೪ ರಂದು ಜರುಗಲಿದ್ದು ಪುಸ್ತಕ ಮಾರಾಟ ಮಳಿಗೆ ಕಲಾ ಪ್ರದರ್ಶನ, ಕೃಷಿ ಪ್ರದರ್ಶನಕ್ಕಾಗಿ ಮಳಿಗೆಗಳನ್ನು ತೆರೆಯಲಾಗಿದೆ. ಆಸಕ್ತರು ಕೂಡಲೇ ಫೆಭ್ರುವರಿ ೫ ೨೦೧೪ ರೊಳಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಅಕ್ಬರ್ ಸಿ ಕಾಲಿಮಿರ್ಚಿ ಭಾಗ್ಯನಗರ, ಕೊಪ್ಪಳ ದೂ. ೯೭೩೧೩೨೭೮೨೯ ಸಂಪರ್ಕಿಸಿ ಹೆಸರು ನೊಂದಾಯಿಸಲು  ಕೋರಲಾಗಿದೆ.  

28 Jan 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top