ಕೊಪ್ಪಳ ತಾಲೂಕಿನ ಬಹದ್ದೂರಬಂಡಿಯ ಗ್ರಾಮೀಣ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ೬೫ ನೇ ದ್ವಜರೋಹಣವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ದ್ವಜಾರೋಹಣ ಕಾರ್ಯಕ್ರಮವು ಅದ್ಯಕ್ಷರಾದ ಬಸವರಾಜ ಕರಿಗಾರ ನೆರವೆರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬಾಬಾ ಕಿಲೆದಾರ, ಮುಖ್ಯ ಅತಿಥಿಗಳಾ ಸ್ಥಾನವನ್ನು ಬುಡೆನಸಾಬ ಹರ್ಲಾಪೂರ ವಹಿಸಿದ್ದರು. ರಫಿ ಹಿರೇಮಸೂತಿ, ಗುಡದಪ್ಪ ಹಲಗಿ, ಮಹೆಬೂಬ ಮಣ್ಣೂರ, ವಿಜಯಕುಮಾರ, ಶೆಟ್ಟಿ ನಾಯಕ,
ಸಂಘದ ಸರ್ವಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸದರು.
Home
»
»Unlabelled
» ಗ್ರಾಮೀಣ ಕಟ್ಟಡ ಕಾರ್ಮಿಕರ ಸಂಘ (ರಿ) ಬಹದ್ದೂರಬಂಡಿಯಲ್ಲಿ ದ್ವಜಾರೋಹಣ ಕಾರ್ಯಕ್ರಮ
Advertisement
Recent Posts
ಮೇತಗಲ್-ದದೇಗಲ್ ಮಾರ್ಗ ಭಾರತ ಮಾಲಾ ವ್ಯಾಪ್ತಿಗೆ
14 Nov 20182ಕೊಪ್ಪಳ ನ. : ರಾಷ್ಟ್ರೀಯ ಹೆದ್ದಾರಿ ೫೦ ರ ಕೊಪ್ಪಳ ಮೇತಗಲ...Read more »
Koppal New Business Centers - New Show Rooms
04 Aug 20180Koppal New Business Centers - New Show Rooms Mobi...Read more »
ಅಹ್ಮದ್ ಪಟೇಲ್ ಗೆ ಗೆಲುವು: ಮೋದಿ, ಅಮಿತ್ ಶಾಗೆ ಭಾರೀ ಮುಖಭಂಗ
08 Aug 20170ಅಹ್ಮದಾಬಾದ್, ಆ. 9: ಗುಜರಾತ್ ನ ವಿಧಾನಸಭೆಯಿಂದ ರಾಜ್ಯ ಸ...Read more »
ಹೊಸ ವಿನ್ಯಾಸ ಮತ್ತು ತಂತ್ರಜ್ಞಾನದಿಂದ ಬದಲಾವಣೆಗೊಂಡಿರುವ ಕನ್ನಡನೆಟ್ .ಕಾಂ ಆನ್ ಲೈನ್ ಪತ್ರಿಕೆಗೆ ಬೇಟಿ ಕೊಡಿ
18 Apr 20161New Look and Style - Kannadanet.com online news p...Read more »
please login to kannadanet.com for regular news-updates
18 Apr 20160New Look and Style - Kannadanet.com online news p...Read more »
Subscribe to:
Post Comments (Atom)
0 comments:
Post a Comment
Click to see the code!
To insert emoticon you must added at least one space before the code.