PLEASE LOGIN TO KANNADANET.COM FOR REGULAR NEWS-UPDATES

ರಾಜ್ಯ ಯುವ ಕಾಂಗ್ರೆಸ್  ರಾಜ್ಯಾದ್ಯಂತ   ವಿದ್ಯಾ ಸಹಾಯ ಹಸ್ತ  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಬಸವನಗೌಡ ಬಾದರ್ಲಿ ಹಾಗು ಜಿಲ್ಲಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸರ್ವ ಶಿಕ್ಷಣದ ಅಭಿಯಾನದಡಿಯಲ್ಲಿ  ರೂಪಗೊಂಡ ಖಡ್ಢಾಯ ಮತ್ತು ಉಚಿತ ಶಿಕ್ಷಣ ಕಾಯ್ದೆಯ ಸಂಪೂರ್ಣ ಮಾಹಿತಿ  ನೀಡುವ ಸಲುವಾಗಿ  28-1-2014ರಿಂದ 9-2-2014ರವರೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಕಾರ್ಯಕ್ರಮ ಹಮ್ಮಿಕೊಂಡಿದೆ.
   
 ಇದರ ಬಗ್ಗೆ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ  ಕೊಪ್ಪಳ ಲೋಕಸಭಾ ಕ್ಷೇತರದ ಅಧ್ಯಕ್ಷ ಬಸವನಗೌಡ ಬಾದರ್ಲಿ ನೀಡಿದರು. ಈ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಾಟನ್ ಪಾಷಾ ಸೇರಿದಂತೆ ಇತರರು ಉಪಸ್ಥಿತರಿದ್ದರು. 
28 Jan 2014

Advertisement

0 comments:

Post a Comment

:) :)) ;(( :-) =)) ;( ;-( :d :-d @-) :p :o :>) (o) [-( :-? (p) :-s (m) 8-) :-t :-b b-( :-# =p~ $-) (b) (f) x-) (k) (h) (c) cheer
Click to see the code!
To insert emoticon you must added at least one space before the code.

 
Top