PLEASE LOGIN TO KANNADANET.COM FOR REGULAR NEWS-UPDATES

ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಸಚಿವ ಶಿವರಾಜ್ ತಂಗಡಗಿ ತಾಕೀತು

 ಸಿಂಗಟಾಲೂರು ಏತನೀರಾವರಿ ಯೋಜನೆ ೦೨ ವರ್ಷದೊಳಗೆ, ಕೊಪ್ಪಳ ಏತ ನೀರಾವರಿ (ಕೃಷ್ಣ- ಬಿ ಸ್ಕೀಂ) ಯೋಜನೆಯ ಎರಡನೇ ಹಂತದ ಸರ್ವೆ ಕಾರ್ಯ ೨೦೧೫ ರ ಫೆಬ್ರವರಿಯೊಳಗೆ.  ಹಿರೇಹಳ್ಳ ಯೋಜನೆಯಡಿ ಎಲ್ಲ ಕಾಮಗಾರಿಗಳು ೦೧ ವರ್ಷದೊಳಗೆ ಪೂರ್ಣಗೊಳಿಸಬೇಕು.  ಇದು …

Read more »
31 May 2014

ಸಿಇಟಿ ಪರೀಕ್ಷೆ ನಿಮಿತ್ಯ ಜೂ.೦೩ ರಂದು ಒಂದು ದಿನದ ಕಾರ್ಯಾಗಾರಸಿಇಟಿ ಪರೀಕ್ಷೆ ನಿಮಿತ್ಯ ಜೂ.೦೩ ರಂದು ಒಂದು ದಿನದ ಕಾರ್ಯಾಗಾರ

  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಸಿ.ಇ.ಟಿ ಪರೀಕ್ಷೆ ಕುರಿತು ಕೊಪ್ಪಳ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಜೂ.೦೩ ರಂದು ಬೆಳಿಗ್ಗೆ ೧೦.೩೦ ಕ್ಕೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.  ಕೊಪ್ಪಳದ ಬಿ.ಎನ್.ಆರ್.ಕೆ. ಡಿ.…

Read more »
31 May 2014

ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿ

 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬಾಲ ಭವನ ಸೂಸೈಟಿ ಬೆಂಗಳೂರು ಮತ್ತು ಮಹಿಳಾ ಮತ್ತು ಮಕ್ಕಳ ಅಬಿವೃಧ್ಧಿ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ತಾಲೂಕಿನ ಭಾಗ್ಯನಗರ ರಸ್ತೆಯಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ಜಿಲ್ಲಾ ಮಟ್ಟದ ಬೇಸಿಗ…

Read more »
31 May 2014

ಕುಡಿಯುವ ನೀರು ದೂರುಗಳಿಗೆ ತಕ್ಷಣ ಸ್ಪಂದಿಸಲು ಸಚಿವ ಶಿವರಾಜ್ ತಂಗಡಗಿ ಸೂಚನೆ

ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ, ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು.  ತಪ್ಪಿದಲ್ಲಿ ಸಂಬಂಧಪಟ್ಟ ತಾಲೂಕಿನ ಪಿಆರ್‌ಇಡಿ ವಿ…

Read more »
31 May 2014

ಕುರಿಗಾಹಿ ಸುರಕ್ಷಾ ಯೋಜನೆ: ಸಚಿವರಿಂದ ಚೆಕ್ ವಿತರಣೆ

ಕುರಿಗಾಹಿ ಸುರಕ್ಷಾ ಯೋಜನೆಯಡಿಯಲ್ಲಿ ಕೊಪ್ಪಳ ತಾಲೂಕಿನಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಕುರಿ ಅಥವಾ ಆಡಿಗೆ ತಲಾ ೩ ಸಾವಿರ ರೂ.ದಂತೆ ಪರಿಹಾರ ಧನದ ಚೆಕ್ ಅನ್ನು   ಸಂಬಂಧಪಟ್ಟವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ…

Read more »
31 May 2014

ಕಾರ್ಮಿಕರ ಸಮಾವೇಶ ಯಶಸ್ವಿಕಾರ್ಮಿಕರ ಸಮಾವೇಶ ಯಶಸ್ವಿ

 ಕೊಪ್ಪಳ ನಗರದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಟಿಯುಸಿಐ ಏರ್ಪಡಿಸಿದ ಕಾರ್ಮಿಕರ ಸಮಾವೇಶ ಅತ್ಯಂತ ಯಶಸ್ವಿಯಾಗಿ ನೆರವೇರಿತು.  ಜಿಲ್ಲಾ ಕಾರ್ಮಿಕ ಸಮಾವೇಶ ಉದ್ಘಾಟಿಸಿದ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷರಾದ ಕಾಂ|| ಆರ್.ಮಾನಸಯ…

Read more »
31 May 2014

ಮೇ ಮಾಸದ ಚಳುವಳಿಯ ಸಮಾರೋಪದ ರ‍್ಯಾಲಿ

ಎ.ಐ.ಸಿ.ಸಿ.ಟಿ.ಯು. ಸಂಘಟನೆ ಮೇ ಮಾಸ ಚಳುವಳಿಯ ಅಂಗವಾಗಿ ಮೇ ೧ ರಂದು ಫ್ರಿಡಂ ಪಾರ್ಕ್‌ನಿಂದ ಪ್ರಾರಂಬವಾದ ಚಳುವಳಿ ರಾಜ್ಯಾದ್ಯಾಂತ ಹೋರಾಟಗಳನ್ನು ನಡೆಸಿ ಸಮಾರೋಪವಾಗಿ ದಿನಾಂಕ ೩೧-೦೫-೨೦೧೪ ರಂದು ಗಂಗಾವತಿಯಲ್ಲಿ ಬೀದಿವ್ಯಾಪಾರಿಗಳ ಮತ್ತು ಸ್ಲಮ್ …

Read more »
31 May 2014

ಶಾಲಾ ಪ್ರಾರಂಭೋತ್ಸವ ಶಾಲಾ ಪ್ರಾರಂಭೋತ್ಸವ

ಕೊಪ್ಪಳ : ಸಮೀಪದ ಭಾಗ್ಯನಗರದ ಜ್ಞಾನ ಬಂಧು ವಸತಿ ಶಾಲೆಯಲ್ಲಿ  ೩೧  ರಂದು ಬೆಳಿಗ್ಗೆ ೯:೩೦ಕ್ಕೆ ಶಾಲಾ ಪ್ರಾರಂಭೋತ್ಸವವು ಜರುಗಿತು.  ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರಾದ ದಾನಪ್ಪ ಜಿ.ಕೆ ರವರು ರಿಬ್ಬನ್ ಕತ್ತರಿಸಿ ಮಕ್ಕ…

Read more »
31 May 2014

ಆಹುತಿಗಾಗಿ ಕಾದುಕುಳಿತ  ವಿದ್ಯುತ್ ತಂತಿ: ಶಾಲೆಗೆ ಬಾರದ ಮಕ್ಕಳುಆಹುತಿಗಾಗಿ ಕಾದುಕುಳಿತ ವಿದ್ಯುತ್ ತಂತಿ: ಶಾಲೆಗೆ ಬಾರದ ಮಕ್ಕಳು

 ಸಮೀಪದ ಮಾದಿನೂರು ಗ್ರಾ.ಪಂ. ವ್ಯಾಪ್ತಿಯ ದೇವಲಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ವಿದ್ಯುತ್ ತಂತಿ ಆಯ್ದು ಹೋಗಿದ್ದು ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಆತಂಕಗೊಂಡಿದ್ದಾರೆ.                ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭಗೊ…

Read more »
31 May 2014

ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಕೊಪ್ಪಳ ಜಿಲ್ಲಾ ಪಂಚಾಯತಿಯ ನೂತನ ಅಧ್ಯಕ್ಷರಾದ ಅಮರೇಶ ಕುಳಗಿ ಹಾಗೂ ಉಪಾಧ್ಯಕ್ಷರಾದ ವಿನಯಕುಮಾರ ಮೇಲಿನಮನಿ ಅವರು ಶುಕ್ರವಾರ ಬೆಳಿಗ್ಗೆ ತಮ್ಮ ಕೊಠಡಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ…

Read more »
30 May 2014

 ನದಿಯನ್ನು ದಾಟಲು ಸಾರ್ವಜನಿಕರಿಗೆ ಯಾಂತ್ರಿಕ ಬೋಟ್ ವ್ಯವಸ್ಥೆ ನದಿಯನ್ನು ದಾಟಲು ಸಾರ್ವಜನಿಕರಿಗೆ ಯಾಂತ್ರಿಕ ಬೋಟ್ ವ್ಯವಸ್ಥೆ

 ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ, ತಳವಾರಘಟ್ಟ, ವಿರುಪಾಪೂರಗಡ್ಡಿ, ನವವೃಂದಾವನ ಗಡ್ಡೆ ಹಾಗೂ ಕೊಪ್ಪಳ ಜಿಲ್ಲೆಯ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ದಿನನಿತ್ಯದ ಕೆಲಸಗಳಿಗೆ ತುಂಗಭದ್ರಾ ನದಿಯನ್ನು ದಾಟಲು ನಿಯಮಾನುಸಾರವಾಗಿ ಯಾಂತ್ರಿಕ ಬೋ…

Read more »
30 May 2014

ಹಿಟ್ನಾಳ್ ಬಳಿಯ ಹೆದ್ದಾರಿ ಟೋಲ್ ಸಂಗ್ರಹ ಕೇಂದ್ರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ

 ಕೊಪ್ಪಳ-ಹೊಸಪೇಟೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯ ಹಿಟ್ನಾಳ್ ಬಳಿ ಜಿಎಂಆರ್ ಕಂಪನಿ ಪ್ರಾರಂಭಿಸಿರುವ ರಸ್ತೆ ಬಳಕೆ ಶುಲ್ಕ ವಸೂಲಾತಿ (ಟೋಲ್ ಸಂಗ್ರಹ) ಕೇಂದ್ರವನ್ನು ಸ್ಥಳಾಂತರಿಸಬೇಕು.  ಅಲ್ಲಿಯವರೆಗೂ ಯಾವುದೇ ಸ್ಥಳೀಯ ವಾಹನಗಳಿಂದ ಶುಲ್ಕ ವಸೂಲಾ…

Read more »
30 May 2014

ಅಂಗವಿಕಲರ ಮಾಸಾಶನ ಮಂಜೂರಾತಿ ಪ್ರಕ್ರಿಯೆ ಸರಳಗೊಳಿಸಲು ಡಿ.ಸಿ ಸೂಚನೆ

ಅಂಗವಿಕಲರು ಮಾಸಾಶನ ಮಂಜೂರಾತಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು, ಮಂಜೂರಾತಿ ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.   ಅಂಗವಿಕಲರ ಕುಂದುಕೊರತೆಗಳ ಕುರಿತಂತ…

Read more »
30 May 2014

ಭಾರದ್ವಾಜ ಮೇಲಿನ ಗಡಿಪಾರು ವಿಚಾರಣೆ ರದ್ದುಭಾರದ್ವಾಜ ಮೇಲಿನ ಗಡಿಪಾರು ವಿಚಾರಣೆ ರದ್ದು

 ಹಿಂದಿನ ಜಿಲ್ಲಾಧಿಕಾರಿ  ತುಳಿಸಿ ಮದ್ದೇನೇನಿಯವರು ಕಾರ್ಮಿಕ ಮುಖಂಡರಾದ ಭಾರದ್ವಾಜ ಅವರ ಮೇಲೆ ದುರುದ್ದೇಶದಿಂದ ಹಾಕಿದ್ದ ಗಡಿಪಾರು ವಿಚಾರಣಾ ಪ್ರಕರuವನ್ನು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ ಮೇ. ೨೯ ರಂದು ವಿಚಾರಣೆ ನಡೆಸಿ ಅದಕ್ಕೆ ಯಾವುದೇ ಆ…

Read more »
30 May 2014

ಅಮರೇಶ ಕುಳಗಿ ಅವರಿಗೆ ಅಭಿನಂದನೆಅಮರೇಶ ಕುಳಗಿ ಅವರಿಗೆ ಅಭಿನಂದನೆ

ಕೊ:೩೦:ನೂತನವಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿ ಆಯ್ಕೆಗೊಂಡ  ಅಮರೇಶ ಕುಳಗಿ ಅವರಿಗೆ ಎಲ್ ಐ ಸಿ ಪ್ರತಿನಿಧಿ ಅಧ್ಯಕ್ಷ ರಾಜಶೇಖರ ಲಾಡಿ ಹಾಗೂ ರಾಯಚೂರ ಡಿವಿಜನ್ ಕ್ರೀಡಾಧ್ಯೆಕ್ಷ ಶ್ರೀನಿವಾಸ ಪಂಡಿತ ಅವರು ಪುಷ್ಪಗುಚ್ಚ ನೀಡುವುದರೊಂದಿಗೆ …

Read more »
30 May 2014

ಸಮಾಜದಿಂದ ಅನಿವಾರ್ಯವಾಗಿ ಲಿಂಗ ಪೂಜೆ ಬಿಡಿಸಬೇಕೆಂದಿದ್ದೇನೆ: ಅಪ್ಪಣ್ಣ ಮಹಾಸ್ವಾಮಿ ಖೇಧ

 ಮೇ ೩೦: ಮುಂದುವರೆದ ಸಮಾಜವೆಂದು ನಮ್ಮನ್ನು ಸಮಾಜದಲ್ಲಿಯೇ ತುಳಿತಕೊಳಪಡುತ್ತಿರುವ ಸಮುದಾಯದಿಂದ ಸಮಾಜದ ಮುಕ್ತಿಗೆ ಲಿಂಗ ಪೂಜೆ ಬಿಡಿಸಬೇಕಾದ ಅನಿವಾರ್ಯತೆ ಬಂದಿದೆ ಇದು ಅತ್ಯಂತ ನೋವಿನ ಹಾಗೂ ಖೇಧದ ಸಂಗತಿ ಎಂದು ಸುಕ್ಷೇತ್ರ ತಂಗಡಗಿಯ ಅಪ್ಪಣ್ಣ ದೇ…

Read more »
30 May 2014

ಕನ್ನಡಿಗರ ಹೋರಾಟದ ಧ್ವನಿ ಕೇವಲ ರಾಜ್ಯಕ್ಕೆ ಸಿಮೀತವಾಗಬಾರದು

ಕರ್ನಾಟಕ ಜನಹಿತ ವೇದಿಕೆ  ಜಿಲ್ಲಾಧ್ಯಕ್ಷರಾಗಿ ಬಸವರಡ್ಡಿ ಶಿವನಗೌಡ್ರು ಕೊಪ್ಪಳ : ೩೦, ಕನ್ನಡ ನಾಡಿನ ನೆಲ, ಜಲ, ರಕ್ಷಣೆಗಾಗಿ ಹೋರಾಟದ ಕೂಗು ಕೇವಲ ರಾಜ್ಯಕ್ಕೆ ಸಿಮೀತವಾಗದೆ ಇಡಿ ದೇಶದಾದ್ಯಂತ ಧ್ವನಿ ಮೊಳಗಬೇಕು ಅನ್ಯ ಬಾಷೆಗರಿಂದ ಕನ್ನಡಿಗರ ಮೇಲ…

Read more »
30 May 2014

 ಶ್ರೀಗವಿಮಠದಲ್ಲಿ ಅಕ್ಷರಾಭ್ಯಾಸ  ಕಾರ್ಯಕ್ರಮ.. ಶ್ರೀಗವಿಮಠದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ..

ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೩೦-೦೫-೨೦೧೪ ರಂದು ಶುಕ್ರವಾರ ಬೆಳಿಗ್ಗೆ ೯.೨೫ ಗಂಟೆಯಿಂದ ೧೧.೩೦ ರವರೆಗೆ ಶ್ರೀಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ  ಹೊಸದಾಗಿ ಶಾಲೆಗೆ ಸೇರುವ  ಮಕ್ಕಳಿಗೆ ಅಕ್ಷರಾಭ್…

Read more »
30 May 2014

ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ಕೊಪ್ಪಳ ಮೇ.೨೯: ರಾಜ್ಯ ಸರ್ಕಾರವು ಪ್ರತಿ ವರ್ಷ ನೀಡುವ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ವಿವಿಧ ಪತ್ರಿಕಾ ಸಂಘಟನೆಗಳು ಹಾಗೂ ಮಾಧ್ಯಮ ಸಂಸ್ಥೆಗಳಿಂದ ಅರ್ಹ ಪತ್ರಕರ್ತರ ನಾಮನಿರ್ದ…

Read more »
29 May 2014

ಅಳವಂಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಅಳವಂಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಅಳವಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಬಿಎ, ಬಿಕಾಂ ಪ್ರಥಮ ವರ್ಷ ಪದವಿ ತರಗತಿಗಳಿಗೆ ಜೂನ್ ತಿಂಗಳಲ್ಲಿ ಪ್ರವೇಶಗಳು ನಡೆಯಲಿದ್ದು, ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.          ಬಿಎ…

Read more »
29 May 2014

ಕರ್ತವ್ಯ ನಿರ್ಲಕ್ಷ್ಯ : ಇಬ್ಬರು ಅಧಿಕಾರಿಗಳ ಅಮಾನತುಕರ್ತವ್ಯ ನಿರ್ಲಕ್ಷ್ಯ : ಇಬ್ಬರು ಅಧಿಕಾರಿಗಳ ಅಮಾನತು

 ಕರ್ತವ್ಯದಲ್ಲಿ ನಿರ್ಲಕ್ಷ್ಯತೆ ಹಾಗೂ ಸಮರ್ಪಕ ದಾಖಲೆಗಳನ್ನು ನಿರ್ವಹಿಸದೆ ಹಣ ದುರುಪಯೋಗ ಮಾಡಿದ ಆರೋಪಕ್ಕಾಗಿ ಯಲಬುರ್ಗಾ ತಾಲೂಕಿನ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅ…

Read more »
29 May 2014

ಶಿಕ್ಷಕ ಸಂಘದ ಪಧಾದಿಕಾರಿಗಳಿಂದ ಜಿಪಂ ನೂತನ ಅಧ್ಯಕ್ಷರಿಗೆ ಅಭಿನಂದನೆಶಿಕ್ಷಕ ಸಂಘದ ಪಧಾದಿಕಾರಿಗಳಿಂದ ಜಿಪಂ ನೂತನ ಅಧ್ಯಕ್ಷರಿಗೆ ಅಭಿನಂದನೆ

ಕೊಪ್ಪಳ:ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷ ಅಮರೇಶ  ಕುಳಗಿ ಇವರಿಗೆ ಹೂ ಮಾಲೆಯನ್ನು ಅರ್ಪಿಸಿ ಜಿಲ್ಲೆಯ, ಕೊಪ್ಪಳ ತಾಲೂಕಿನ ಶಿಕ್ಷಕ ಸಂಘದ ಪಧಾದಿಕಾರಿಗಳಾದ ಶರಣಪ್ಪ ಗೌಡ ಪಾಟೀಲ್ ಹಲಿಗೇರಿ, ಸುಬಾಷ ರೆಡ್ಡಿ, ಮೈಲಾರ ಗೌಡ ಹೊಸಮನಿ, ಶಿಕ್ಷಕ ಸಂಘದ ಪತ್…

Read more »
29 May 2014

೫೭ ನೇ ಬೆಳಕಿನೆಡೆಗೆ೫೭ ನೇ ಬೆಳಕಿನೆಡೆಗೆ

 ನಗರದ ಶ್ರೀಗವಿಮಠದಲ್ಲಿ ದಿನಾಂಕ ೨೮-೦೫-೨೦೧೪ ಬುಧವಾರ ಸಂಜೆ ೬.೩೦ ಕ್ಕೆ ಶ್ರೀಮಠದ ಕೆರೆಯ ದಡದಲ್ಲಿ ೫೭ ನೇ ಬೆಳಕಿನೆಡೆಗೆ  ಮಾಸಿಕ ಕಾರ್ಯಕ್ರಮ ಜರುಗಿತು.                          ಪ್ರವಚನಕಾರರಾಗಿ ಯಳವಂತಗಿಯ ಮಾತೋಶ್ರೀ ಶ್ರೀಆನಂದಮಯಿ ತಾಯ…

Read more »
28 May 2014

  ದಿನಾಂಕ ೩೦-೦೫-೨೦೧೪ ರಂದು ಅಕ್ಷರಾಭ್ಯಾಸ  ಕಾರ್ಯಕ್ರಮ.. ದಿನಾಂಕ ೩೦-೦೫-೨೦೧೪ ರಂದು ಅಕ್ಷರಾಭ್ಯಾಸ ಕಾರ್ಯಕ್ರಮ..

 ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೩೦-೦೫-೨೦೧೪ ರಂದು ಶುಕ್ರವಾರ ಬೆಳಿಗ್ಗೆ ೯.೨೫ ಗಂಟೆಯಿಂದ ೧೧.೩೦ ರವರೆಗೆ ಶ್ರೀಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ  ಹೊಸದಾಗಿ ಶಾಲೆಗೆ ಸೇರುವ  ಮಕ್ಕಳಿಗೆ ಅಕ್ಷರಾಭ್ಯಾಸ ಪ್ರ…

Read more »
28 May 2014

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ಮಾಡಲು ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರು ಸೂಚನೆ ನೀಡಿದ್ದ…

Read more »
27 May 2014

ಶಾಸಕರಿಂದ ಸಂಚಾರಿ ಪಶು ಚಿಕಿತ್ಸಾಲಯ ವಾಹನ ಲೋಕಾರ್ಪಣೆ

 ಕೊಪ್ಪಳ-೨೭, ನಗರದ ಜಿಲ್ಲಾ ಪಶು ಚಿಕಿತ್ಸಾಲಯ ಆವರಣದಲ್ಲಿ ಜಿಲ್ಲಾ ಸಂಚಾರಿ ಪಶು ಚಿಕಿತ್ಸಾಲಯ ವಾಹನವನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಲೋಕಾರ್ಪಣೆ ಮಾಡಿದರು.        ಈ ಸಂದರ್ಭದಲ್ಲಿ ಪ್ರಸನ್ನ ಗಡಾದ, ಈಶಪ್ಪ ಮಾದಿನೂರು, …

Read more »
27 May 2014

ಕೊಪ್ಪಳದ ನೂತನ ಜಿ.ಪಂ.ಅಧ್ಯಕ್ಷ ಉಪಾಧ್ಯಕ್ಷರು

ಅಮರೇಶ ಕುಳಗಿ ಅಧ್ಯಕ್ಷ ವಿನಯಕುಮಾರ್ ಮೇಲಿನಮನಿ  ಉಪಾಧ್ಯಕ್ಷರು  …

Read more »
26 May 2014

“ಚೇತನ” ಎಂದಾದರೂ “ವಿಕಲ”ವಾಗಲು ಸಾಧ್ಯವೇ?: ಅಮರ್ ದೀಪ್ ಪಿ.ಎಸ್.

ಅಮರ್ ದೀಪ್ ಪಿ.ಎಸ್. ದೇಹದಲ್ಲಿ ಮನುಷ್ಯನಿಗೆ ಯಾವುದಾದ್ರೂ  ಅಂಗ ಊನತೆ ಇದ್ರೆ ಅದಕ್ಕೆ ಅಂಗವೈಕಲ್ಯ ಅಂತ ಲೋಕ ರೂಢಿಯಾಗಿ ಕರೆದು ಬಿಟ್ಟರು.  ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಬರಹಗಾರರು ಅಂಗವೈಕಲ್ಯ ಪದವನ್ನು ಬದಲಾಯಿಸಿ "ವಿಕಲಚೇತನ"ಎಂದು…

Read more »
25 May 2014

೩೦ ರಂದು ನಿಜಸುಖಿ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭ೩೦ ರಂದು ನಿಜಸುಖಿ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭ

 ತಾಲೂಕಿನ ಭಾಗ್ಯನಗರದ ಗ್ರಾಮದಲ್ಲಿ ನಿಜಸುಖ ಹಡಪದ ಅಪ್ಪಣ್ಣನವರ ಹಾಗೂ ನಿಜಮುಕ್ತಿ ಲಿಂಗಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭವನ್ನು ದಿ. ೩೦ ರಂದು ಶುಕ್ರವಾರ ಬೆಳಿಗ್ಗೆ ೧೦-೩೦ಕ್ಕೆ ಜರುಗಲಿದೆ. ಸಾನಿಧ್ಯವನ್ನು ಸಂಸ್ಥಾನ ಗವಿಮಠದ ಶ್ರೀ ಮ.ನಿ.…

Read more »
25 May 2014

ಆಟೋನಗರ ಅಭಿವೃದ್ಧಿಗೆ ಮುಂದಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ : ಸ್ವಾಗತಆಟೋನಗರ ಅಭಿವೃದ್ಧಿಗೆ ಮುಂದಾದ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ : ಸ್ವಾಗತ

೩೦ ವರ್ಷಗಳ ಹಳೇ ಸಮಸ್ಯೆ ಆಟೋನಗರ ಯೋಜನೆ ಬಗ್ಗೆ ದಿನಾಂಕ ೨೩-೦೫-೨೦೧೪ ರಂದು ನಗರಸಭೆಯಲ್ಲಿ ಸಭೆ ನಡೆಸಿ ಉಚ್ಛ ನ್ಯಾಯಾಲಯದ ಆದೇಶದಂತೆ ಆಟೋನಗರ ಅಭಿವೃದ್ಧಿಪಡಿಸುವ ತೀರ್ಮಾನ ತೆಗೆದುಕೊಂಡ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಭಾ…

Read more »
23 May 2014

ಕರಡಿ ಆಡಿಸುವ ಕುಟುಂಬದವರಿಗೆ ಜಿಲ್ಲಾಧಿಕಾರಿಗಳಿಂದ ವಿಶೇಷ ಪ್ಯಾಕೇಜಿ ಘೋಷಣೆ : pucl ಹೋರಾಟಕ್ಕೆ ಸಿಕ್ಕ ಜಯ

ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಸಿ.ಜಿ. ಹುನುಗುಂದರವರು ಕಳೆದ ಮೇ.೧೧ ರಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್‌ರೊಂದಿಗೆ ಗಂಗಾವತಿ ತಾಲೂಕಿನ ಹುಲಿಹೈದರ ಗ್ರಾಮಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮೇ.೨೨ ರಂದು ಸಭೆ ಕರೆದು ಚರ್ಚಿಸಿ ಕರಡಿ ಆಡಿಸು…

Read more »
23 May 2014

೩೭೧ ಜೆ: ಪ್ರಮಾಣ ಪತ್ರ ನೀಡುವದಕ್ಕೆ ಪ್ರತ್ಯೇಕ ವಿಭಾಗ,ಅಧಿಕಾರಿಗಳನ್ನು ನೇಮಿಸಿ- ಹೈ.ಕ.ಹೋರಾಟ ಸಮಿತಿ ಜಿಲ್ಲಾ ಯುವ ಘಟಕ ಆಗ್ರಹ

      ಹೈ..ಕ. ಪ್ರದೇಶ ವಿಭಾಗದ ಅಭ್ಯರ್ಥಿಗಳಿಗೆ ಮೀಸಲಾತಿಗಾಗಿ ನೀಡುವ ಹೈ.ಕ. ಅರ್ಹತಾ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಉಂಟಾಗುತ್ತಿರುವ ಅನೇಕ ಗೊಂದಲಗಳು ಹಾಗೂ ಅಧಿಕಾರಿಗಳ ಮತ್ತು ಏಜೆಂಟರುಗಳಿಂದ ಆಗುತ್ತಿರುವ ಅನ್ಯಾಯ ಖಂಡಿಸಿ ಹೈ.ಕ.ಹೋರಾಟ…

Read more »
23 May 2014
 
Top