
ಅವರು ಭಾನುವಾರ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಸಮ್ಮೇಳನಕ್ಕೆ ಅಧಿಕೃತ ಆಹ್ವಾನವನ್ನು ಸ್ವೀಕರಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಪ್ರಾಸ್ತಾವಿಕವಾಗಿ ಮಾತನಾಡುವುದರ ಜೊತೆಗೆ ನಿಯೋಜಿತ ಸಮ್ಮೇಳನಾಧ್ಯಕ್ಷರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಕುರಿತು ಹಿರಿಯ ಸಾಹಿತಿಗಳಾದ ಎಚ್.ಎಸ್.ಪಾಟೀಲ, ಡಾ.ಮಹಾಂತೇಶ ಮಲ್ಲನಗೌಡರ, ಪತ್ರಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹೇಶಬಾಬು ಸುರ್ವೇ,ಸಾಹಿತಿಗಳಾದ ವಿಜಯ ಲಕ್ಷ್ಮೀ ಹಿರೇಮಠ,ಅನಸೂಯಾ ಜಾಗಿದಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ವೀರಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹೊದ್ಲೂರ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ವಾಯ್.ಬಿ.ಜುಡಿ,ಹನಿ, ಜ್ಯೋತಿಹತ್ತಿ,ಲಕ್ಷ್ಮೀಶ ಬಡಿಗೇರ,ಬಿ.ಎ.ಆಡೂರ,ಶಿವಕುಮಾರ ಹತ್ತಿಎನ್.ಎಂ.ಸವದತ್ತಿ, ಶ್ರೀನಿವಾಸ ಚಿತ್ರಗಾರ,ಸ್ನೇಹಲತಾ ಜೋಶಿ,ಕಲ್ಲಪ್ಪ ತೋಂಡಿಹಾಳ,ಕಳಕಮ್ಮ ಹತ್ತಿ,ಶಿವಕುಮಾರ ಹತ್ತಿ,ಪಾರ್ವತಮ್ಮ ಕಲ್ಲಪ್ಪ ಮುಂತಾದವರು ಹಾಜರಿದ್ದರು.
0 comments:
Post a Comment
Click to see the code!
To insert emoticon you must added at least one space before the code.